Wednesday, April 8, 2026

Nikhil Kumar

Political News: ಪಕ್ಷದ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಲು ನಿಮ್ಮ ಸಹಕಾರ ಅಗತ್ಯ: ನಿಖಿಲ್ ಕುಮಾರ್

Political News: ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯ ಸಂತೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ_ಜನತಾದಳ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನವನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಹುಲಿ ದಾಳಿ ಹಾಗೂ ಮಾನವ ಹಾಗೂ ವನ್ಯ ಜೀವಿಗಳು ಸಂಘರ್ಷವನ್ನ ತಡೆಗಟ್ಟಲು...

ದಿನಕ್ಕೆ ಎಷ್ಟು ಉಪ್ಪು ತಿನ್ನೋದು ಆರೋಗ್ಯಕ್ಕೆ ಒಳ್ಳೆಯದು?: ಈ ಆಹಾರಗಳಿಂದ ಇಂದೇ ದೂರವಿರಿ!

ಹೃದಯದ ಆರೋಗ್ಯ ಅನ್ನೋದು ಎಷ್ಟು ಮುಖ್ಯ  ಅನ್ನೋದು ಎಲ್ಲರಿಗೂ ತಿಳಿದಿದೆ. ನಾವು ಸೇವಿಸುವ ಪ್ರತೀ ಆಹಾರವೂ ನಮ್ಮ ಹೃದಯದ ಆರೋಗ್ಯವನ್ನು ಹೇಗಿರಿಸಬೇಕು ಎಂದು ನಿರ್ಧರಿಸುತ್ತದೆ. ಅಂಥ ಆಹಾರಗಳಲ್ಲಿ ಉಪ್ಪು ಕೂಡ 1. ಹಾಗಾದ್ರೆ ಉಪ್ಪಿನ ಸೇವನೆ ಹೇಗಿರಬೇಕು..? ದಿನಕ್ಕೆ ಉಪ್ಪಿನ ಸೇವನೆ ಎಷ್ಟು ಮಾಡಬೇಕು..? ಈ ಎಲ್ಲ ಪ್ರಶ್ನೆಗಳಿಗೂ ವೈದ್ಯರಾಗಿರುವ ಡಾ.ಪವನ್ ಕುಮಾರ್ ಅವರು...

Mandya: ನಾನು 3 ಬಾರಿ ಸೋತರೂ ಎದೆಗುಂದಿಲ್ಲ. ನಿಮ್ಮೆಲ್ಲರ ಪ್ರೀತಿ-ವಿಶ್ವಾಸ ಸಂಪಾದಿಸಿದ್ದೇನೆ: ನಿಖಿಲ್ ಕುಮಾರ್

Mandya: ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಮಡುವಿನಕೊಡಿ ಗ್ರಾಮದಲ್ಲಿ ಆಯೋಜಿಸಿದ್ದ ಜೆಡಿಎಸ್ ಪಕ್ಷದ 25 ನೇ ವರ್ಷದ ಬೆಳ್ಳಿಹಬ್ಬದ ಮತ್ತು ಬೃಹತ್ ಸಮಾವೇಶ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ 25 ವರ್ಷಗಳ ಕಾಲ ಬೆಳೆದು ಬಂದ ಹಾದಿ ,...

Political News: ಕುಮಾರಣ್ಣ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ಬಗ್ಗೆ ನಿಖಿಲ್ ಕುಮಾರ್ ಮಾತು..

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿಯವರು ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾನು ರಾಜ್ಯ ಪ್ರವಾಸ ಮಾಡಿದ ಸಂದರ್ಭದಲ್ಲಿ ಜನ, ಕುಮಾರಣ್ಣ ಮರಳಿ ರಾಜ್ಯ ರಾಜಕಾರಣಕ್ಕೆ ಬರಲಿ ಎಂದು ಮಾತನಾಡಿದ್ದಾರೆ. ಹಾಗಾಗಿ ಇದು ರಾಜ್ಯದ ಜನರ ಆಸೆಯಾಗಿದೆ. ಕಾಂಗ್ರೆಸ್ ಆಡಳಿತದ...

ಹ್ಯಾಪಿ ಬರ್ತ್‌ಡೇ ಅಪ್ಪ: ಕೇಂದ್ರ ಸಚಿವ ಕುಮಾರಸ್ವಾಮಿ ಜನ್ಮದಿನಕ್ಕೆ ನಿಖಿಲ್ ವಿಶ್ ಮಾಡಿದ್ದು ಹೀಗೆ..

Political News: ಇಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜನ್ಮದಿನವಾಗಿದ್ದು, ಅಸಂಖ್ಯಾತ ಅಭಿಮಾನಿಗಳು, ರಾಜಕಾರಣಿಗಳು ಸೇರಿ ಹಲವರು ಅವರಿಗೆ ವಿಶ್ ಮಾಡಿದ್ದಾರೆ. ಅವರ ಪುತ್ರ ನಿಖಿಲ್ ಕೂಡ ಬರ್ತ್‌ಡೇ ವಿಶ್ ಮಾಡಿದ್ದು, ಎಕ್ಸ್ ಖಾತೆಯಲ್ಲಿ ಅಪ್ಪನಿಗೆ ಕೃತಜ್ಞತೆ ಸಲ್ಲಿಸಿ, ಬರೆದಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪಾ ನೀವು ಮನೆಯಲ್ಲಿ ಕಲಿಸಿದ ಪಾಠಗಳಿಂದ ಹಿಡಿದು ಕರ್ನಾಟಕದ ಮುಖ್ಯಮಂತ್ರಿಯಾಗಿ ಮತ್ತು ಈಗ ಕೇಂದ್ರ ಸಚಿವರಾಗಿ...

ಏನು ಗೊತ್ತಿಲ್ಲದ ಮಂತ್ರಿಗಳು ಇಷ್ಟೊಂದು ಕಟುವಾದ ವಿಧೇಯಕ ಮಂಡಿಸಲು ಸಾಧ್ಯವಿಲ್ಲ: ನಿಖಿಲ್ ಕುಮಾರ್

Bengaluru: ಬೆಂಗಳೂರಿನ ಪಕ್ಷದ ರಾಜ್ಯ ಕಛೇರಿ ಜೆ.ಪಿ ಭವನದಲ್ಲಿ ಇಂದು ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವನ್ನು ಮಾನ್ಯ ಗೃಹ ಸಚಿವರಾದ ಶ್ರೀ ಜಿ.ಪರಮೇಶ್ವರ್ ಅವರ ಮಂಡಿಸಿದ ಹಿನ್ನೆಲೆಯಲ್ಲಿ ಈ ವಿಧೇಯಕವನ್ನು ವಿರೋಧಿಸಿ, ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದರು. ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕವು...

ಮುಖ್ಯಮಂತ್ರಿ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಸರ್ಕಾರ ದಿಕ್ಕನ್ನು ಕಳೆದುಕೊಂಡಿದೆ: ನಿಖಿಲ್ ಕುಮಾರ್

Political News: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಜಟಾಪಟಿ ನಡಿತಿದೆ. ಈ ಕಾರಣಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಮುಖ್ಯಮಂತ್ರಿ ಬದಲಾವಣೆಯ ಮಾತುಕತೆ ಪ್ರೀತಿಯಿಂದ ನಡೆಯುವುದಿಲ್ಲ; ಶಾಸಕರು ವಿಶ್ವಾಸ ಕಳೆದುಕೊಂಡಾಗ ಅದು ನಡೆಯುತ್ತದೆ ಎಂದಿದ್ದಾರೆ. ಕರ್ನಾಟಕದ ಜನರು ಕಾಂಗ್ರೆಸ್‌ಗೆ ಬಲವಾದ ಜನಾದೇಶವನ್ನು ನೀಡಿದರು ಕೂಡ ತಮ್ಮದೇ ಆದ ಮುಖ್ಯಮಂತ್ರಿಯನ್ನು ನಂಬಲು ಸಾಧ್ಯವಾಗದ ಪರಿಸ್ಥಿತಿಗೆ...

ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ ರೈತರನ್ನು ಉಳಿಸುವ ಶಕ್ತಿ, ಯೋಗ್ಯತೆ ಇಲ್ಲ: ನಿಖಿಲ್ ಕುಮಾರ್

Sindhanooru: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಮತ್ತು ಜೆಡಿಎಸ್ ಕಾರ್ಯಕರ್ತರೆಲ್ಲ ಸೇರಿ, ತುಂಗಭದ್ರಾ ಆಣೆಕಟ್ಟಿನಿಂದ‌ 2 ನೇ ಬೆಳೆಗೆ ನೀರಿಗಾಗಿ ಆಗ್ರಹಿಸಿ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಯಚೂರು ಜಿಲ್ಲೆಯ ಸಿಂಧನೂರಿನ ಕೋಟೆ ಈರಣ್ಣಸ್ವಾಮಿ ದೇವಸ್ಥಾನದಿಂದ‌ ಎಪಿಎಂಸಿ ಆವರಣದ ವರೆಗೆ ಪಕ್ಷದ ವತಿಯಿಂದ‌ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ, ಅನ್ನದಾತರ ಪರವಾಗಿ ಕಾಂಗ್ರೆಸ್...

Political News: ಬೆಂಗಳೂರು ಉಸ್ತುವಾರಿ ಸಚಿವರಿಗೆ ಪರಿಜ್ಞಾನ ಇಲ್ಲವೇ? : ನಿಖಿಲ್ ಕುಮಾರ್ ಪ್ರಶ್ನೆ

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ಬಿಹಾರದ ಜನ ಕಾಂಗ್ರೆಸ್‌ ನ್ನು ಸೋಲಿಸಿ, ಸಿಂಗಲ್ ಡಿಜಿಟ್‌ಗೆ ತಂದಿರಿಸಿದೆ ಎಂದು ನಿಖಿಲ್ ಟಾಂಗ್ ನೀಡಿದ್ದಾರೆ. ಬಿಹಾರದ ಜನತೆ ದೇಶಕ್ಕೆ ಸ್ಪಷ್ಟವಾದ ಸಂದೇಶ...

Big Boss Kannada: ಗಿಲ್ಲಿ ನಟನ ಮೇಲೆ ಹಲ್ಲೆ ಆರೋಪ: ರಿಷಾ ವಿರುದ್ಧ ದೂರು

Big Boss Kannada: ಕೆಲ ದಿನಗಳ ಹಿಂದೆಯಷ್ಟೇ ಬಿಗ್‌ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ, ರಿಷಾರ ವಸ್ತ್ರಗಳನ್ನು ತಂದು ವಾಶ್‌ರೂಮ್‌ ಬಳಿ ಇರಿಸಿದ್ದ ಎಂಬ ಕಾರಣಕ್ಕೆ ಮಹಿಳಾ ಆಯೋಗಕ್ಕೆ ಆತನ ವಿರುದ್ಧ ಕೆಲವರು ದೂರು ನೀಡಿದ್ದರು. ಅಲ್ಲದೇ ಮಹಿಳೆಯರ ಮೇಲೆ ಗಿಲ್ಲಿ ವಾಗ್ದಾಳಿ ನಡೆಸುತ್ತಿದ್ದಾರೆ. ಅವರಿಗೆ ಸಮಸ್ಯೆ ಉಂಟುಮಾಡುತ್ತಿದ್ದಾನೆ ಎಂದು ದೂರು ನೀಡಲಾಗಿತ್ತು. ಇದೀಗ...
- Advertisement -spot_img

Latest News

Mandya: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಂಡ್ಯ ಎಸ್ಪಿಗೆ ದೂರು ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು

Mandya News: ಆರ್‌ಎಸ್‌ಎಸ್‌ ಅನ್ನು ವಿಷಕಾರಿ ಹಾವು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಮಂಡ್ಯದಲ್ಲಿ ಖರ್ಗೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ...
- Advertisement -spot_img