Sunday, May 24, 2026

Nikhil Kumar

ಬಿಡದಿ ಟೌನ್‌ಶಿಪ್‌ಗೆ ಸಂಬಂಧಿಸಿದಂತೆ ರೈತರ ಬಳಿ ಮಾತನಾಡೋಣ, ಡಿಸಿಎಂ ರೆಡಿನಾ..? ನಾನ್ ರೆಡಿ: ನಿಖಿಲ್ ಕುಮಾರ್

Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್, ಬಿಡದಿ ಟೌನ್ ನಿರ್ಮಾಣದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಲ್ಲಿ ಪ್ರಶ್ನೆ ಡಿಕೆಶಿ ವರ್ಸಸ್ ಹೆಚ್ಡಿಕೆ ಅಲ್ಲಾ. ಇಲ್ಲಿ ರೈತರ ಬದುಕಿನ ಪ್ರಶ್ನೆಯಾಗಿದೆ. ರೈತರ ಬದುಕಿನ ಜತೆ ಚಲ್ಲಾಟ ಆಡೋದು ಬೇಡಾ. ಅಲ್ಲಿ ಕೃಷಿನೇ ಮಾಡಲ್ಲಾ. ಅಲ್ಲಿ ರೈತರೇ ಇಲ್ಲ. ನಾನು ಬಿಡದಿ...

ಅಹಮದಾಬಾದ್‌ಗೆ ಶಿಫ್ಟ್ ಆದ ಐಪಿಎಲ್ ಫೈನಲ್ ಮ್ಯಾಚ್: ವಿಐಪಿ ಟಿಕೇಟ್ ಬಗ್ಗೆ ನಿಖಿಲ್ ಅಸಮಾಧಾನ

Political News: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಐಪಿಎಲ್‌ನಲ್ಲಿ ವಿಐಪಿ ಟಿಕೇಟ್ ಕೇಳುವ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಆಕ್ರೋಶಕ್ಕೂ ಕಾರಣವಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಾಗಿದ್ದ ಐಪಿಎಲ್ ಫೈನಲ್ ಪಂದ್ಯ ಗುಜರಾತ್‌ನ ನರೇಂದ್ರ ಮೋದಿ ಕ್ರಿಡಾಂಗಣಕ್ಕೆ ಶಿಫ್ಟ್ ಆಗಿದೆ. ಹೀಗಾಗಿ ಈ ಬಗ್ಗೆ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾ ಎಕ್ಸ್...

Political News: ಹೆಸರು ಬದಲಾದರೆ ಸಾಲದು, ಬೆಂಗಳೂರಿನ ಹಣೆಬರಹ ಬದಲಾಗಲಿ!: ನಿಖಿಲ್ ಕುಮಾರ್

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್, ಗ್ರೇಟರ್ ಬೆಂಗಳೂರು ಯೋಜನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಸದ ಸಮಸ್ಯೆ ಹೆಚ್ಚಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ಬೆಂಗಳೂರನ್ನು "ಗ್ರೇಟರ್" ಎಂದು ಕರೆದ ತಕ್ಷಣ ಅದು ಸುಂದರವಾಗುವುದಿಲ್ಲ, ಮಾನ್ಯ ಉಪ ಮುಖ್ಯಮಂತ್ರಿಗಳೇ. ಇಂದು...

Political News: ಪಕ್ಷದ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಲು ನಿಮ್ಮ ಸಹಕಾರ ಅಗತ್ಯ: ನಿಖಿಲ್ ಕುಮಾರ್

Political News: ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯ ಸಂತೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ_ಜನತಾದಳ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನವನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಹುಲಿ ದಾಳಿ ಹಾಗೂ ಮಾನವ ಹಾಗೂ ವನ್ಯ ಜೀವಿಗಳು ಸಂಘರ್ಷವನ್ನ ತಡೆಗಟ್ಟಲು...

ದಿನಕ್ಕೆ ಎಷ್ಟು ಉಪ್ಪು ತಿನ್ನೋದು ಆರೋಗ್ಯಕ್ಕೆ ಒಳ್ಳೆಯದು?: ಈ ಆಹಾರಗಳಿಂದ ಇಂದೇ ದೂರವಿರಿ!

ಹೃದಯದ ಆರೋಗ್ಯ ಅನ್ನೋದು ಎಷ್ಟು ಮುಖ್ಯ  ಅನ್ನೋದು ಎಲ್ಲರಿಗೂ ತಿಳಿದಿದೆ. ನಾವು ಸೇವಿಸುವ ಪ್ರತೀ ಆಹಾರವೂ ನಮ್ಮ ಹೃದಯದ ಆರೋಗ್ಯವನ್ನು ಹೇಗಿರಿಸಬೇಕು ಎಂದು ನಿರ್ಧರಿಸುತ್ತದೆ. ಅಂಥ ಆಹಾರಗಳಲ್ಲಿ ಉಪ್ಪು ಕೂಡ 1. ಹಾಗಾದ್ರೆ ಉಪ್ಪಿನ ಸೇವನೆ ಹೇಗಿರಬೇಕು..? ದಿನಕ್ಕೆ ಉಪ್ಪಿನ ಸೇವನೆ ಎಷ್ಟು ಮಾಡಬೇಕು..? ಈ ಎಲ್ಲ ಪ್ರಶ್ನೆಗಳಿಗೂ ವೈದ್ಯರಾಗಿರುವ ಡಾ.ಪವನ್ ಕುಮಾರ್ ಅವರು...

Mandya: ನಾನು 3 ಬಾರಿ ಸೋತರೂ ಎದೆಗುಂದಿಲ್ಲ. ನಿಮ್ಮೆಲ್ಲರ ಪ್ರೀತಿ-ವಿಶ್ವಾಸ ಸಂಪಾದಿಸಿದ್ದೇನೆ: ನಿಖಿಲ್ ಕುಮಾರ್

Mandya: ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಮಡುವಿನಕೊಡಿ ಗ್ರಾಮದಲ್ಲಿ ಆಯೋಜಿಸಿದ್ದ ಜೆಡಿಎಸ್ ಪಕ್ಷದ 25 ನೇ ವರ್ಷದ ಬೆಳ್ಳಿಹಬ್ಬದ ಮತ್ತು ಬೃಹತ್ ಸಮಾವೇಶ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ 25 ವರ್ಷಗಳ ಕಾಲ ಬೆಳೆದು ಬಂದ ಹಾದಿ ,...

Political News: ಕುಮಾರಣ್ಣ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ಬಗ್ಗೆ ನಿಖಿಲ್ ಕುಮಾರ್ ಮಾತು..

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿಯವರು ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾನು ರಾಜ್ಯ ಪ್ರವಾಸ ಮಾಡಿದ ಸಂದರ್ಭದಲ್ಲಿ ಜನ, ಕುಮಾರಣ್ಣ ಮರಳಿ ರಾಜ್ಯ ರಾಜಕಾರಣಕ್ಕೆ ಬರಲಿ ಎಂದು ಮಾತನಾಡಿದ್ದಾರೆ. ಹಾಗಾಗಿ ಇದು ರಾಜ್ಯದ ಜನರ ಆಸೆಯಾಗಿದೆ. ಕಾಂಗ್ರೆಸ್ ಆಡಳಿತದ...

ಹ್ಯಾಪಿ ಬರ್ತ್‌ಡೇ ಅಪ್ಪ: ಕೇಂದ್ರ ಸಚಿವ ಕುಮಾರಸ್ವಾಮಿ ಜನ್ಮದಿನಕ್ಕೆ ನಿಖಿಲ್ ವಿಶ್ ಮಾಡಿದ್ದು ಹೀಗೆ..

Political News: ಇಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜನ್ಮದಿನವಾಗಿದ್ದು, ಅಸಂಖ್ಯಾತ ಅಭಿಮಾನಿಗಳು, ರಾಜಕಾರಣಿಗಳು ಸೇರಿ ಹಲವರು ಅವರಿಗೆ ವಿಶ್ ಮಾಡಿದ್ದಾರೆ. ಅವರ ಪುತ್ರ ನಿಖಿಲ್ ಕೂಡ ಬರ್ತ್‌ಡೇ ವಿಶ್ ಮಾಡಿದ್ದು, ಎಕ್ಸ್ ಖಾತೆಯಲ್ಲಿ ಅಪ್ಪನಿಗೆ ಕೃತಜ್ಞತೆ ಸಲ್ಲಿಸಿ, ಬರೆದಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪಾ ನೀವು ಮನೆಯಲ್ಲಿ ಕಲಿಸಿದ ಪಾಠಗಳಿಂದ ಹಿಡಿದು ಕರ್ನಾಟಕದ ಮುಖ್ಯಮಂತ್ರಿಯಾಗಿ ಮತ್ತು ಈಗ ಕೇಂದ್ರ ಸಚಿವರಾಗಿ...

ಏನು ಗೊತ್ತಿಲ್ಲದ ಮಂತ್ರಿಗಳು ಇಷ್ಟೊಂದು ಕಟುವಾದ ವಿಧೇಯಕ ಮಂಡಿಸಲು ಸಾಧ್ಯವಿಲ್ಲ: ನಿಖಿಲ್ ಕುಮಾರ್

Bengaluru: ಬೆಂಗಳೂರಿನ ಪಕ್ಷದ ರಾಜ್ಯ ಕಛೇರಿ ಜೆ.ಪಿ ಭವನದಲ್ಲಿ ಇಂದು ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವನ್ನು ಮಾನ್ಯ ಗೃಹ ಸಚಿವರಾದ ಶ್ರೀ ಜಿ.ಪರಮೇಶ್ವರ್ ಅವರ ಮಂಡಿಸಿದ ಹಿನ್ನೆಲೆಯಲ್ಲಿ ಈ ವಿಧೇಯಕವನ್ನು ವಿರೋಧಿಸಿ, ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದರು. ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕವು...

ಮುಖ್ಯಮಂತ್ರಿ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಸರ್ಕಾರ ದಿಕ್ಕನ್ನು ಕಳೆದುಕೊಂಡಿದೆ: ನಿಖಿಲ್ ಕುಮಾರ್

Political News: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಜಟಾಪಟಿ ನಡಿತಿದೆ. ಈ ಕಾರಣಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಮುಖ್ಯಮಂತ್ರಿ ಬದಲಾವಣೆಯ ಮಾತುಕತೆ ಪ್ರೀತಿಯಿಂದ ನಡೆಯುವುದಿಲ್ಲ; ಶಾಸಕರು ವಿಶ್ವಾಸ ಕಳೆದುಕೊಂಡಾಗ ಅದು ನಡೆಯುತ್ತದೆ ಎಂದಿದ್ದಾರೆ. ಕರ್ನಾಟಕದ ಜನರು ಕಾಂಗ್ರೆಸ್‌ಗೆ ಬಲವಾದ ಜನಾದೇಶವನ್ನು ನೀಡಿದರು ಕೂಡ ತಮ್ಮದೇ ಆದ ಮುಖ್ಯಮಂತ್ರಿಯನ್ನು ನಂಬಲು ಸಾಧ್ಯವಾಗದ ಪರಿಸ್ಥಿತಿಗೆ...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img