Friday, July 24, 2026

Nikhil Kumar

ಹ್ಯಾಪಿ ಬರ್ತ್‌ಡೇ ಅಪ್ಪ: ಕೇಂದ್ರ ಸಚಿವ ಕುಮಾರಸ್ವಾಮಿ ಜನ್ಮದಿನಕ್ಕೆ ನಿಖಿಲ್ ವಿಶ್ ಮಾಡಿದ್ದು ಹೀಗೆ..

Political News: ಇಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜನ್ಮದಿನವಾಗಿದ್ದು, ಅಸಂಖ್ಯಾತ ಅಭಿಮಾನಿಗಳು, ರಾಜಕಾರಣಿಗಳು ಸೇರಿ ಹಲವರು ಅವರಿಗೆ ವಿಶ್ ಮಾಡಿದ್ದಾರೆ. ಅವರ ಪುತ್ರ ನಿಖಿಲ್ ಕೂಡ ಬರ್ತ್‌ಡೇ ವಿಶ್ ಮಾಡಿದ್ದು, ಎಕ್ಸ್ ಖಾತೆಯಲ್ಲಿ ಅಪ್ಪನಿಗೆ ಕೃತಜ್ಞತೆ ಸಲ್ಲಿಸಿ, ಬರೆದಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪಾ ನೀವು ಮನೆಯಲ್ಲಿ ಕಲಿಸಿದ ಪಾಠಗಳಿಂದ ಹಿಡಿದು ಕರ್ನಾಟಕದ ಮುಖ್ಯಮಂತ್ರಿಯಾಗಿ ಮತ್ತು ಈಗ ಕೇಂದ್ರ ಸಚಿವರಾಗಿ...

ಏನು ಗೊತ್ತಿಲ್ಲದ ಮಂತ್ರಿಗಳು ಇಷ್ಟೊಂದು ಕಟುವಾದ ವಿಧೇಯಕ ಮಂಡಿಸಲು ಸಾಧ್ಯವಿಲ್ಲ: ನಿಖಿಲ್ ಕುಮಾರ್

Bengaluru: ಬೆಂಗಳೂರಿನ ಪಕ್ಷದ ರಾಜ್ಯ ಕಛೇರಿ ಜೆ.ಪಿ ಭವನದಲ್ಲಿ ಇಂದು ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವನ್ನು ಮಾನ್ಯ ಗೃಹ ಸಚಿವರಾದ ಶ್ರೀ ಜಿ.ಪರಮೇಶ್ವರ್ ಅವರ ಮಂಡಿಸಿದ ಹಿನ್ನೆಲೆಯಲ್ಲಿ ಈ ವಿಧೇಯಕವನ್ನು ವಿರೋಧಿಸಿ, ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದರು. ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕವು...

ಮುಖ್ಯಮಂತ್ರಿ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಸರ್ಕಾರ ದಿಕ್ಕನ್ನು ಕಳೆದುಕೊಂಡಿದೆ: ನಿಖಿಲ್ ಕುಮಾರ್

Political News: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಜಟಾಪಟಿ ನಡಿತಿದೆ. ಈ ಕಾರಣಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಮುಖ್ಯಮಂತ್ರಿ ಬದಲಾವಣೆಯ ಮಾತುಕತೆ ಪ್ರೀತಿಯಿಂದ ನಡೆಯುವುದಿಲ್ಲ; ಶಾಸಕರು ವಿಶ್ವಾಸ ಕಳೆದುಕೊಂಡಾಗ ಅದು ನಡೆಯುತ್ತದೆ ಎಂದಿದ್ದಾರೆ. ಕರ್ನಾಟಕದ ಜನರು ಕಾಂಗ್ರೆಸ್‌ಗೆ ಬಲವಾದ ಜನಾದೇಶವನ್ನು ನೀಡಿದರು ಕೂಡ ತಮ್ಮದೇ ಆದ ಮುಖ್ಯಮಂತ್ರಿಯನ್ನು ನಂಬಲು ಸಾಧ್ಯವಾಗದ ಪರಿಸ್ಥಿತಿಗೆ...

ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ ರೈತರನ್ನು ಉಳಿಸುವ ಶಕ್ತಿ, ಯೋಗ್ಯತೆ ಇಲ್ಲ: ನಿಖಿಲ್ ಕುಮಾರ್

Sindhanooru: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಮತ್ತು ಜೆಡಿಎಸ್ ಕಾರ್ಯಕರ್ತರೆಲ್ಲ ಸೇರಿ, ತುಂಗಭದ್ರಾ ಆಣೆಕಟ್ಟಿನಿಂದ‌ 2 ನೇ ಬೆಳೆಗೆ ನೀರಿಗಾಗಿ ಆಗ್ರಹಿಸಿ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಯಚೂರು ಜಿಲ್ಲೆಯ ಸಿಂಧನೂರಿನ ಕೋಟೆ ಈರಣ್ಣಸ್ವಾಮಿ ದೇವಸ್ಥಾನದಿಂದ‌ ಎಪಿಎಂಸಿ ಆವರಣದ ವರೆಗೆ ಪಕ್ಷದ ವತಿಯಿಂದ‌ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ, ಅನ್ನದಾತರ ಪರವಾಗಿ ಕಾಂಗ್ರೆಸ್...

Political News: ಬೆಂಗಳೂರು ಉಸ್ತುವಾರಿ ಸಚಿವರಿಗೆ ಪರಿಜ್ಞಾನ ಇಲ್ಲವೇ? : ನಿಖಿಲ್ ಕುಮಾರ್ ಪ್ರಶ್ನೆ

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ಬಿಹಾರದ ಜನ ಕಾಂಗ್ರೆಸ್‌ ನ್ನು ಸೋಲಿಸಿ, ಸಿಂಗಲ್ ಡಿಜಿಟ್‌ಗೆ ತಂದಿರಿಸಿದೆ ಎಂದು ನಿಖಿಲ್ ಟಾಂಗ್ ನೀಡಿದ್ದಾರೆ. ಬಿಹಾರದ ಜನತೆ ದೇಶಕ್ಕೆ ಸ್ಪಷ್ಟವಾದ ಸಂದೇಶ...

Big Boss Kannada: ಗಿಲ್ಲಿ ನಟನ ಮೇಲೆ ಹಲ್ಲೆ ಆರೋಪ: ರಿಷಾ ವಿರುದ್ಧ ದೂರು

Big Boss Kannada: ಕೆಲ ದಿನಗಳ ಹಿಂದೆಯಷ್ಟೇ ಬಿಗ್‌ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ, ರಿಷಾರ ವಸ್ತ್ರಗಳನ್ನು ತಂದು ವಾಶ್‌ರೂಮ್‌ ಬಳಿ ಇರಿಸಿದ್ದ ಎಂಬ ಕಾರಣಕ್ಕೆ ಮಹಿಳಾ ಆಯೋಗಕ್ಕೆ ಆತನ ವಿರುದ್ಧ ಕೆಲವರು ದೂರು ನೀಡಿದ್ದರು. ಅಲ್ಲದೇ ಮಹಿಳೆಯರ ಮೇಲೆ ಗಿಲ್ಲಿ ವಾಗ್ದಾಳಿ ನಡೆಸುತ್ತಿದ್ದಾರೆ. ಅವರಿಗೆ ಸಮಸ್ಯೆ ಉಂಟುಮಾಡುತ್ತಿದ್ದಾನೆ ಎಂದು ದೂರು ನೀಡಲಾಗಿತ್ತು. ಇದೀಗ...

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ನಿದ್ದೆಯಿಂದ ಎದ್ದು ರೈತರ ಕಡೆ ಗಮನ ನೀಡಿ: ನಿಖಿಲ್

Political News: 30 ದಿನ ಕಳೆದರೂ ಕೂಡ ರಾಜ್ಯ ಸರ್ಕಾರ ರೈತರಿಗೆ ನೆರೆ ಪರಿಹಾರ ನೀಡಲಿಲ್ಲವೆಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಖುರ್ಚಿ ಗಲಾಟೆಯಲ್ಲಿ ಮಗ್ನವಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನಿದ್ದೆಯಿಂದ ಎದ್ದು ರೈತರ ಕಡೆ...

ದೇಶಪಾಂಡೆಯವರ ಹೇಳಿಕೆಯಿಂದಲೇ ಕಾಂಗ್ರೆಸ್ ಹೇಗೆ ಸರ್ಕಾರ ನಡೆಸುತ್ತಿದೆ ಎಂದು ತಿಳಿಯುತ್ತದೆ: ನಿಖಿಲ್

Political News: ಕಾಂಗ್ರೆಸ್ ಹಿರಿಯ ನಾಾಯಕ ಆರ್‌.ವಿ.ದೇಶಪಾಂಡೆ ಅವರು ನಾನೇನಾದರೂ ಸಿಎಂ ಆಗಿದ್ದರೆ, ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರಲಿಲ್ಲ. ಇದರಿಂದ ಸಮಸ್ಯೆ ಹೆಚ್ಚು ಎಂದು ಹೇಳಿದ್ದರು. ಈ ಹೇಳಿಕೆ ವಿರೋಧ ಪಕ್ಷದವರಿಗೆ ಆಹಾರವಾಗಿದೆ. ಈ ಹೇಳಿಕೆ ಬಗ್ಗೆ ಬಿಜೆಪಿ, ಜೆಡಿಎಸ್ ವ್ಯಂಗ್ಯವಾಡುತ್ತಿದ್ದು, ನಿಮ್ಮ ಪಕ್ಷದಲ್ಲೇ ಗ್ಯಾರಂಟಿ ಯೋಜನೆ ವಿರೋಧಿಗಳಿದ್ದಾರೆಂದು ಕಿಡಿಕಾರುತ್ತಿದ್ದಾರೆ. ಇದೀಗ ಜೆಡಿಎಸ್ ಯುವ ನಾಯಕ ನಿಖಿಲ್...

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯ ಮುಖ್ಯವಲ್ಲ. ಜಾತಿ ಮುಖ್ಯ: ನಿಖಿಲ್ ಕುಮಾರ್

Political News: ಜಾತಿಗಣತಿ ವಿಚಾರವಾಗಿ ರಾಜ್ಯದಲ್ಲಿ ಪರ ವಿರೋಧ ಚರ್ಚೆಗಳು ಜೋರಾಗಿದೆ. ಕಾಂಗ್ರೆಸ್ ಸರ್ಕಾರ ತಪ್ಪು ತಪ್ಪಾಗಿ ಗಣತಿ ಮಾಡುತ್ತಿದೆ. ಗಣತಿ ಮಾಡುವವರು ಜಾತಿ ಜತೆ ಎಲ್ಲ ವಿಷಯವನ್ನು ಕೆದಕಿ ಕೇಳುತ್ತಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ. ಇದರ ಮಧ್ಯೆ ಸರ್ಕಾರಿ ಶಾಲೆ ಮಕ್ಕಳ ರಜೆ ಹೆಚ್ಚಿಸಿರುವುದಕ್ಕೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್...

ಸೂಪರ್ ಸಿಎಂ ಶ್ರೀ ಸೂರ್ಜೇವಾಲಾ ಅವರೇ, ಗುಂಡಿಗಳ ನಗರಕ್ಕೆ ಸ್ವಾಗತ: ನಿಖಿಲ್ ಕುಮಾರ್ ವ್ಯಂಗ್ಯ

Political News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿಂದ, ಹಲವು ಜನರಿಗೆ ಸಮಸ್ಯೆಗಳು ಎದುರಾಗುತ್ತಲೇ ಇದೆ ಎಂದು ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಾಗ್ದಾಳಿ ಮಾಡುತ್ತಲೇ ಬಂದಿದ್ದಾರೆ. ಅದಕ್ಕೆ ತಕ್ಕಂತೆ, ರಾಜ್ಯದಲ್ಲಿ ಹಲವು ಸಮಸ್ಯೆಗಳು ಬಗೆಹರಿಯುವಂತೆ ಕಾಣುತ್ತಿಲ್ಲ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳು ಗುಂಡಿ ಬಿದ್ದು, ಜನ ತಾವು ಮನೆಗೆ ಹೋಗಿ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img