Sunday, May 24, 2026

Nikhil Kumar

ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ ರೈತರನ್ನು ಉಳಿಸುವ ಶಕ್ತಿ, ಯೋಗ್ಯತೆ ಇಲ್ಲ: ನಿಖಿಲ್ ಕುಮಾರ್

Sindhanooru: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಮತ್ತು ಜೆಡಿಎಸ್ ಕಾರ್ಯಕರ್ತರೆಲ್ಲ ಸೇರಿ, ತುಂಗಭದ್ರಾ ಆಣೆಕಟ್ಟಿನಿಂದ‌ 2 ನೇ ಬೆಳೆಗೆ ನೀರಿಗಾಗಿ ಆಗ್ರಹಿಸಿ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಯಚೂರು ಜಿಲ್ಲೆಯ ಸಿಂಧನೂರಿನ ಕೋಟೆ ಈರಣ್ಣಸ್ವಾಮಿ ದೇವಸ್ಥಾನದಿಂದ‌ ಎಪಿಎಂಸಿ ಆವರಣದ ವರೆಗೆ ಪಕ್ಷದ ವತಿಯಿಂದ‌ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ, ಅನ್ನದಾತರ ಪರವಾಗಿ ಕಾಂಗ್ರೆಸ್...

Political News: ಬೆಂಗಳೂರು ಉಸ್ತುವಾರಿ ಸಚಿವರಿಗೆ ಪರಿಜ್ಞಾನ ಇಲ್ಲವೇ? : ನಿಖಿಲ್ ಕುಮಾರ್ ಪ್ರಶ್ನೆ

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ಬಿಹಾರದ ಜನ ಕಾಂಗ್ರೆಸ್‌ ನ್ನು ಸೋಲಿಸಿ, ಸಿಂಗಲ್ ಡಿಜಿಟ್‌ಗೆ ತಂದಿರಿಸಿದೆ ಎಂದು ನಿಖಿಲ್ ಟಾಂಗ್ ನೀಡಿದ್ದಾರೆ. ಬಿಹಾರದ ಜನತೆ ದೇಶಕ್ಕೆ ಸ್ಪಷ್ಟವಾದ ಸಂದೇಶ...

Big Boss Kannada: ಗಿಲ್ಲಿ ನಟನ ಮೇಲೆ ಹಲ್ಲೆ ಆರೋಪ: ರಿಷಾ ವಿರುದ್ಧ ದೂರು

Big Boss Kannada: ಕೆಲ ದಿನಗಳ ಹಿಂದೆಯಷ್ಟೇ ಬಿಗ್‌ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ, ರಿಷಾರ ವಸ್ತ್ರಗಳನ್ನು ತಂದು ವಾಶ್‌ರೂಮ್‌ ಬಳಿ ಇರಿಸಿದ್ದ ಎಂಬ ಕಾರಣಕ್ಕೆ ಮಹಿಳಾ ಆಯೋಗಕ್ಕೆ ಆತನ ವಿರುದ್ಧ ಕೆಲವರು ದೂರು ನೀಡಿದ್ದರು. ಅಲ್ಲದೇ ಮಹಿಳೆಯರ ಮೇಲೆ ಗಿಲ್ಲಿ ವಾಗ್ದಾಳಿ ನಡೆಸುತ್ತಿದ್ದಾರೆ. ಅವರಿಗೆ ಸಮಸ್ಯೆ ಉಂಟುಮಾಡುತ್ತಿದ್ದಾನೆ ಎಂದು ದೂರು ನೀಡಲಾಗಿತ್ತು. ಇದೀಗ...

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ನಿದ್ದೆಯಿಂದ ಎದ್ದು ರೈತರ ಕಡೆ ಗಮನ ನೀಡಿ: ನಿಖಿಲ್

Political News: 30 ದಿನ ಕಳೆದರೂ ಕೂಡ ರಾಜ್ಯ ಸರ್ಕಾರ ರೈತರಿಗೆ ನೆರೆ ಪರಿಹಾರ ನೀಡಲಿಲ್ಲವೆಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಖುರ್ಚಿ ಗಲಾಟೆಯಲ್ಲಿ ಮಗ್ನವಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನಿದ್ದೆಯಿಂದ ಎದ್ದು ರೈತರ ಕಡೆ...

ದೇಶಪಾಂಡೆಯವರ ಹೇಳಿಕೆಯಿಂದಲೇ ಕಾಂಗ್ರೆಸ್ ಹೇಗೆ ಸರ್ಕಾರ ನಡೆಸುತ್ತಿದೆ ಎಂದು ತಿಳಿಯುತ್ತದೆ: ನಿಖಿಲ್

Political News: ಕಾಂಗ್ರೆಸ್ ಹಿರಿಯ ನಾಾಯಕ ಆರ್‌.ವಿ.ದೇಶಪಾಂಡೆ ಅವರು ನಾನೇನಾದರೂ ಸಿಎಂ ಆಗಿದ್ದರೆ, ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರಲಿಲ್ಲ. ಇದರಿಂದ ಸಮಸ್ಯೆ ಹೆಚ್ಚು ಎಂದು ಹೇಳಿದ್ದರು. ಈ ಹೇಳಿಕೆ ವಿರೋಧ ಪಕ್ಷದವರಿಗೆ ಆಹಾರವಾಗಿದೆ. ಈ ಹೇಳಿಕೆ ಬಗ್ಗೆ ಬಿಜೆಪಿ, ಜೆಡಿಎಸ್ ವ್ಯಂಗ್ಯವಾಡುತ್ತಿದ್ದು, ನಿಮ್ಮ ಪಕ್ಷದಲ್ಲೇ ಗ್ಯಾರಂಟಿ ಯೋಜನೆ ವಿರೋಧಿಗಳಿದ್ದಾರೆಂದು ಕಿಡಿಕಾರುತ್ತಿದ್ದಾರೆ. ಇದೀಗ ಜೆಡಿಎಸ್ ಯುವ ನಾಯಕ ನಿಖಿಲ್...

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯ ಮುಖ್ಯವಲ್ಲ. ಜಾತಿ ಮುಖ್ಯ: ನಿಖಿಲ್ ಕುಮಾರ್

Political News: ಜಾತಿಗಣತಿ ವಿಚಾರವಾಗಿ ರಾಜ್ಯದಲ್ಲಿ ಪರ ವಿರೋಧ ಚರ್ಚೆಗಳು ಜೋರಾಗಿದೆ. ಕಾಂಗ್ರೆಸ್ ಸರ್ಕಾರ ತಪ್ಪು ತಪ್ಪಾಗಿ ಗಣತಿ ಮಾಡುತ್ತಿದೆ. ಗಣತಿ ಮಾಡುವವರು ಜಾತಿ ಜತೆ ಎಲ್ಲ ವಿಷಯವನ್ನು ಕೆದಕಿ ಕೇಳುತ್ತಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ. ಇದರ ಮಧ್ಯೆ ಸರ್ಕಾರಿ ಶಾಲೆ ಮಕ್ಕಳ ರಜೆ ಹೆಚ್ಚಿಸಿರುವುದಕ್ಕೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್...

ಸೂಪರ್ ಸಿಎಂ ಶ್ರೀ ಸೂರ್ಜೇವಾಲಾ ಅವರೇ, ಗುಂಡಿಗಳ ನಗರಕ್ಕೆ ಸ್ವಾಗತ: ನಿಖಿಲ್ ಕುಮಾರ್ ವ್ಯಂಗ್ಯ

Political News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿಂದ, ಹಲವು ಜನರಿಗೆ ಸಮಸ್ಯೆಗಳು ಎದುರಾಗುತ್ತಲೇ ಇದೆ ಎಂದು ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಾಗ್ದಾಳಿ ಮಾಡುತ್ತಲೇ ಬಂದಿದ್ದಾರೆ. ಅದಕ್ಕೆ ತಕ್ಕಂತೆ, ರಾಜ್ಯದಲ್ಲಿ ಹಲವು ಸಮಸ್ಯೆಗಳು ಬಗೆಹರಿಯುವಂತೆ ಕಾಣುತ್ತಿಲ್ಲ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳು ಗುಂಡಿ ಬಿದ್ದು, ಜನ ತಾವು ಮನೆಗೆ ಹೋಗಿ...

Political News:ಬದುಕು ಕಟ್ಟಿಕೊಳ್ಳುವ ಕನಸಿನಲ್ಲಿದ್ದ ಯುವಕರ ಅಕಾಲಿಕ ಸಾವು ಅತ್ಯಂತ ದುಃಖಕರ: ನಿಖಿಲ್

Political News: ನಿನ್ನೆ ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಅಪಘಾತವಾಗಿ, 9 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದು, ನಿನ್ನೆ ಅವರು ಗಾಯಾಳುಗಳು ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಇಂದು ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಘಟನೆಯ ಕರಾಳತೆ ವಿವರಿಸಿದ್ದಾರೆ. ಗಣೇಶ ವಿಸರ್ಜನಾ ಮೆರವಣಿಗೆಗೆ ಟ್ರಕ್...

Chikkaballapura: 2028ಕ್ಕೆ ರಾಜ್ಯದಲ್ಲಿ ಕುಮಾರಸ್ವಾಮಿಯವರು ಮತ್ತೆ ಸಿಎಂ ಆಗಲಿ: ನಿಖಿಲ್ ಕುಮಾರ್

Chikkaballapura: ಚಿಕ್ಕಬಳ್ಳಾಪುರದಲ್ಲಿಂದು ಮಾತನಾಡಿರುವ ನಿಖಿಲ್ ಕುಮಾರ್, ದೇಶಕ್ಕೆ ಮೋದಿಯಾದರೆ, ರಾಜ್ಯಕ್ಕೆ ಕುಮಾರಣ್ಣ ಎನ್ನುವ ಮೂಲಕ, ಕುಮಾರಸ್ವಾಮಿಯವರು ಮತ್ತೆ ರಾಜ್ಯದ ಸಿಎಂ ಆಗಲಿ ಎಂದು ಆಶಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನದಿದಡ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ- ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಪಕ್ಷದ...

Bidar News: ನಾನು ಬೇರೆಯವರ ರೀತಿ ಸರ್ಕಾರ ಬೀಳತ್ತೆ ಅಂತಾ ಹೇಳಲ್ಲ: ನಿಖಿಲ್ ಕುಮಾರ್

Bidar News: ಬೀದರ್‌ನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಜೆಡಿಎಸ್ ನಾಯಕ ನಿಖಿಲ್ ಕುಮಾರ್, ನಾವು ಬೇರೆಯವರ ರೀತಿ ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಹೇಳುವುದಿಲ್ಲ. ಆದರೆ ಇದಂತೂ ಸತ್ಯ, ಕಾಂಗ್ರೆಸ್‌ನಲ್ಲಿ ಹಲವು ಗುಂಪುಗಳಿದೆ. ಆ ಗುಂಪುಗಳು ಮೌನವಾಗಿ ಕೆಲಸ ಮಾಡುತ್ತಿದೆ. ಕೆಲವು ಗುಂಪುಗಳು ನೇರವಾಗಿ ಗುಂಪುಗಾರಿಕೆ ಮಾಡುತ್ತಿದೆ. ಸಿಎಂ ಮಗ ಕೂಡ ಇತ್ತೀಚೆಗೆ 1 ಹೇಳಿಕೆ...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img