Monday, June 8, 2026

Nikhil Kumar

ಲಜ್ಜೆಗೆಟ್ಟ ಹಾಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್

Political News: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್, ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾವೇರಿ ತಾಲ್ಲೂಕಿನ ಬೆಳವಗಿ ಗ್ರಾಮದ ಮಹಾಂತೇಶ ಬಡಿಗೇರ ಎಂಬುವರು ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಬಿಲ್‌ ಮಂಜೂರು ಮಾಡಿಸಲು ತಮ್ಮ ಪತ್ನಿಯ ಮಾಂಗಲ್ಯ ಸರವನ್ನು ಒತ್ತೆ ಇರಿಸಿರುವ ಘಟನೆ ನಡೆದಿದೆ.  ಈ ಘಟನೆಯನ್ನು ಖಂಡಿಸಿ ನಿಖಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಜ್ಜೆಗೆಟ್ಟ ಹಾಗೂ...

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್: ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್

Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ. ನ್ಯಾಯಾಲಯದಿಂದ ಅಂತಿಮವಾಗಿ ಸಿಗುವ ತೀರ್ಪಿಗೆ ನಾವೆಲ್ಲರೂ ತಲೆಬಾಗಲೇಬೇಕು. ಆದರೆ ಎಸ್‌ಐಟಿಯನ್ನು ರಾಜ್ಯ ಸರ್ಕಾರ ಯಾವ ರೀತಿಯಾಗಿ ಬಳಸಿಕ``ಳ್ಳುತ್ತಿದೆ ಎನ್ನುವುದು ನಮ್ಮ ಕಣ್ಣಮುಂದೆ ಇದೆ. ಎಸ್‌ಐಟಿ ಆಗಲಿ, ಲೋಕಾಯುಕ್ತ...

Political News: ಎಲ್ಲರೂ ಸೇರಿ ಪಕ್ಷ ಕಟ್ಟೋಣ, ಪಕ್ಷ ಸಂಘಟನೆಗೆ ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

Political News: ಬೆಂಗಳೂರು: ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು. ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ ಉದ್ದೇಶದಿಂದ ಹಿರಿಯರು ಸೇರಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ...

Political News: ₹150 ಕೋಟಿ ಖರ್ಚು ಮಾಡಿ, ಸುಳ್ಳು ವರದಿ ಸಿದ್ಧಪಡಿಸಿದ್ದು ಯಾವ ಪುರುಷಾರ್ಥಕ್ಕೆ?: ನಿಖಿಲ್

Political News: ಜಾತಿ ಜನಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮರುಜನಗಣತಿಗೆ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ ಜತೆ ಚರ್ಚಿಸಿದ್ದು, ಮತ್ತೋಮ್ಮೆ ಜಾತಿ ಜನಗಣತಿ ಮಾಡಬೇಕು ಎಂದು ಸೂಚಿಸಲಾಾಗಿದೆ. ಕಾಂತರಾಜು ವರದಿಯನ್ನು ತಿರಸ್ಕರಿಸದೇ, ತಾತ್ವಿಕವಾಗಿ ಒಪ್ಪಿಗೆ ಸೂಚಿಸಲಾಗಿದೆ. ಇನ್ನು ಈ ಬಗ್ಗೆ ವ್ಯಂಗ್ಯವಾಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಸಾರ್ವಜನಿಕರ ತೆರಿಗೆ...

ಫೋಟೋ-ಶೋಗಳಿಗಾಗಿ ಅಲ್ಲ. ಜನರ ಜೀವವನ್ನು ರಕ್ಷಿಸಲು ನಿಮ್ಮನ್ನು ನೇಮಿಸಲಾಗಿದೆ: ನಿಖಿಲ್ ಆಕ್ರೋಶ

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತರಾಗಿದ್ದಾರೆ. ಆದರೂ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದ ತನ್ನ ತಪ್ಪನ್ನು ಒಪ್ಪಿಕ``ಳ್ಳುವುದನ್ನು ಬಿಟ್ಟು, ಸಮಝಾಯಿಷಿ ನೀಡುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್‌ಸಿಬಿಯ ಗೆಲುವಿಗಾಗಿ ಎರಡು ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿತ್ತು, ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ...

ಸ್ಯಾಂಡಲ್‌ವುಡ್ ಸೋಪ್ ಮಂಡಳಿಗೆ ಪರಭಾಷಾನಟಿ ರಾಯಭಾರಿಯಾಗಿ ನೇಮಕ: ನಿಖಿಲ್ ಕುಮಾರ್ ವ್ಯಂಗ್ಯ

Political News: ಸ್ಯಾಂಡಲ್‌ವುಡ್ ಸೋಪ್ ಮಂಡಳಿಗೆ ನಟಿ ತಮನ್ನಾ ಭಾಟಿಯಾ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಅವರಿಗೆ ಫೀಸ್ ರೂಪದಲ್ಲಿ ಸಹಾಯಧನವೆಂದು 6ವರೆ ಕೋಟಿ ರೂಪಾಯಿ ನೀಡಲಾಗುತ್ತಿದೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಪ್ರಶ್ನಿಸಿದ್ದು, ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಕರ್ನಾಟಕದ ಪ್ರಮುಖ ಇಲಾಖೆ/ಮಂಡಳಿಗಳೆಲ್ಲ ನಷ್ಟ ಅನುಭವಿಸುತ್ತಿರುವ ಸಮಯದಲ್ಲಿ, ಲಾಭದಲ್ಲಿರುವ ರಾಜ್ಯದ ಹೆಮ್ಮೆಯ ಸಂಸ್ಥೆಯಾದ ಮೈಸೂರ್...

Political News: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ; ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

Political News: ಬೆಂಗಳೂರು: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ಬೀದಿಗಿಳಿದು ಹೋರಾಟ ನಡೆಸಿದ ಜೆಡಿಎಸ್ ಪಕ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಸರಣಿ ದರ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್...

Political News: ನಿಖಿಲ್‌ಗೆ ಜೆಡಿಎಸ್‌ ಸಾರಥ್ಯ..? : ಏನಿದೆ ದೇವೇಗೌಡರ ಪ್ಲಾನ್..?

Political News: ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಾ ತಳಮಟ್ಟದಲ್ಲಿ ಜೆಡಿಎಸ್‌ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಲಭಿಸುವ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಯುವಕರಲ್ಲಿ ಬೇರೂರುವಂತೆ ಮಾಡಿ ಜೆಡಿಎಸ್‌ ಪಕ್ಷವನ್ನು ಜನರ ಮನದಲ್ಲಿ ನೆಲೆಯೂರುವಂತೆ ಮಾಡಲು ನಿಖಿಲ್‌ ನಿರಂತರ ಶ್ರಮಿಸುತ್ತಿದ್ದಾರೆ. https://youtu.be/sFuBvdK0eFE ಇನ್ನೂ...

Political News: ಬೆಂಗಳೂರಿಗಿಂತ ನ್ಯೂಯಾರ್ಕ್‌ನಲ್ಲೇ ಆರಾಮವಾಗಿ ಬದುಕಬಹುದು: ನಿಖಿಲ್ ಕುಮಾರ್

Political News: ರಾಜ್ಯದಲ್ಲಿ ಹಾಲು, ಡಿಸೇಲ್, ಮೆಟ್ರೋ ದರ ಸೇರಿ ಹಲವು ದರಗಳ ಏರಿಕೆಯಾಗಿದ್ದಕ್ಕೆ, ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿರುವ ಅವರು, ಬೆಂಗಳೂರಿಗಿಂತ ನ್ಯೂಯಾರ್ಕ್‌ನಲ್ಲೇ ಆರಾಮವಾಗಿ ಇರಬಹುದು. ಅಲ್ಲಿನ ಅಭಿವೃದ್ಧಿ ಹೇಗೆ ಆಗುತ್ತಿದೆ, ಬೆಂಗಳೂರಿನ ಅಭಿವೃದ್ಧಿ ಹೇಗೆ ಆಗುತ್ತಿದೆ..? ಕಳೆದೆರಡು ವರ್ಷಗಳಿಂದ ಆಡಳಿತದಲ್ಲಿರುವ ಕಾಂಗ್ರೆಸ್ ಬೆಂಗಳೂರಿನಲ್ಲಿ ಏನು...

Political News: ದ್ವೇಷ ರಾಜಕಾರಣಕ್ಕೆ ನಾವು ಸೊಪ್ಪು ಹಾಕಲ್ಲ..! ಛತ್ರಿ ಪದದ ಬಗ್ಗೆ ನಿಖಿಲ್‌ ಹೇಳಿದ್ದೇನು..?

Political News: ಈ ದ್ವೇಷ ರಾಜಕೀಯಕ್ಕೆ ಭದ್ರ ಬುನಾದಿ ಹಾಕಿರುವುದು ಕಾಂಗ್ರೆಸ್‌ ಸರ್ಕಾರ. ಹಲವಾರು ದಶಕಗಳಿಂದಲೂ, ಸ್ವಾತಂತ್ರ್ಯ ಬಂದಾಗಿನಿಂದಲ್ಲೂ ಉತ್ತಮ ಆಡಳಿತವನ್ನು ಬೇರೆ ಬೇರೆ ಸರ್ಕಾರಗಳು ನಮ್ಮ ರಾಜ್ಯಕ್ಕೆ ನೀಡಿವೆ. ಆದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ದ್ವೇಷದ ರಾಜಕಾರಣಕ್ಕೆ ಸೊಪ್ಪು ಹಾಕಿರಲಿಲ್ಲ. ಈಗ ಕಳೆದೆರಡು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್‌ ಬರೀ ದ್ವೇಷದ ರಾಜಕಾರಣ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img