Friday, July 24, 2026

Nikhil Kumar

Political News:ಬದುಕು ಕಟ್ಟಿಕೊಳ್ಳುವ ಕನಸಿನಲ್ಲಿದ್ದ ಯುವಕರ ಅಕಾಲಿಕ ಸಾವು ಅತ್ಯಂತ ದುಃಖಕರ: ನಿಖಿಲ್

Political News: ನಿನ್ನೆ ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಅಪಘಾತವಾಗಿ, 9 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದು, ನಿನ್ನೆ ಅವರು ಗಾಯಾಳುಗಳು ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಇಂದು ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಘಟನೆಯ ಕರಾಳತೆ ವಿವರಿಸಿದ್ದಾರೆ. ಗಣೇಶ ವಿಸರ್ಜನಾ ಮೆರವಣಿಗೆಗೆ ಟ್ರಕ್...

Chikkaballapura: 2028ಕ್ಕೆ ರಾಜ್ಯದಲ್ಲಿ ಕುಮಾರಸ್ವಾಮಿಯವರು ಮತ್ತೆ ಸಿಎಂ ಆಗಲಿ: ನಿಖಿಲ್ ಕುಮಾರ್

Chikkaballapura: ಚಿಕ್ಕಬಳ್ಳಾಪುರದಲ್ಲಿಂದು ಮಾತನಾಡಿರುವ ನಿಖಿಲ್ ಕುಮಾರ್, ದೇಶಕ್ಕೆ ಮೋದಿಯಾದರೆ, ರಾಜ್ಯಕ್ಕೆ ಕುಮಾರಣ್ಣ ಎನ್ನುವ ಮೂಲಕ, ಕುಮಾರಸ್ವಾಮಿಯವರು ಮತ್ತೆ ರಾಜ್ಯದ ಸಿಎಂ ಆಗಲಿ ಎಂದು ಆಶಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನದಿದಡ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ- ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಪಕ್ಷದ...

Bidar News: ನಾನು ಬೇರೆಯವರ ರೀತಿ ಸರ್ಕಾರ ಬೀಳತ್ತೆ ಅಂತಾ ಹೇಳಲ್ಲ: ನಿಖಿಲ್ ಕುಮಾರ್

Bidar News: ಬೀದರ್‌ನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಜೆಡಿಎಸ್ ನಾಯಕ ನಿಖಿಲ್ ಕುಮಾರ್, ನಾವು ಬೇರೆಯವರ ರೀತಿ ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಹೇಳುವುದಿಲ್ಲ. ಆದರೆ ಇದಂತೂ ಸತ್ಯ, ಕಾಂಗ್ರೆಸ್‌ನಲ್ಲಿ ಹಲವು ಗುಂಪುಗಳಿದೆ. ಆ ಗುಂಪುಗಳು ಮೌನವಾಗಿ ಕೆಲಸ ಮಾಡುತ್ತಿದೆ. ಕೆಲವು ಗುಂಪುಗಳು ನೇರವಾಗಿ ಗುಂಪುಗಾರಿಕೆ ಮಾಡುತ್ತಿದೆ. ಸಿಎಂ ಮಗ ಕೂಡ ಇತ್ತೀಚೆಗೆ 1 ಹೇಳಿಕೆ...

ಲಜ್ಜೆಗೆಟ್ಟ ಹಾಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್

Political News: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್, ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾವೇರಿ ತಾಲ್ಲೂಕಿನ ಬೆಳವಗಿ ಗ್ರಾಮದ ಮಹಾಂತೇಶ ಬಡಿಗೇರ ಎಂಬುವರು ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಬಿಲ್‌ ಮಂಜೂರು ಮಾಡಿಸಲು ತಮ್ಮ ಪತ್ನಿಯ ಮಾಂಗಲ್ಯ ಸರವನ್ನು ಒತ್ತೆ ಇರಿಸಿರುವ ಘಟನೆ ನಡೆದಿದೆ.  ಈ ಘಟನೆಯನ್ನು ಖಂಡಿಸಿ ನಿಖಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಜ್ಜೆಗೆಟ್ಟ ಹಾಗೂ...

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್: ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್

Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ. ನ್ಯಾಯಾಲಯದಿಂದ ಅಂತಿಮವಾಗಿ ಸಿಗುವ ತೀರ್ಪಿಗೆ ನಾವೆಲ್ಲರೂ ತಲೆಬಾಗಲೇಬೇಕು. ಆದರೆ ಎಸ್‌ಐಟಿಯನ್ನು ರಾಜ್ಯ ಸರ್ಕಾರ ಯಾವ ರೀತಿಯಾಗಿ ಬಳಸಿಕ``ಳ್ಳುತ್ತಿದೆ ಎನ್ನುವುದು ನಮ್ಮ ಕಣ್ಣಮುಂದೆ ಇದೆ. ಎಸ್‌ಐಟಿ ಆಗಲಿ, ಲೋಕಾಯುಕ್ತ...

Political News: ಎಲ್ಲರೂ ಸೇರಿ ಪಕ್ಷ ಕಟ್ಟೋಣ, ಪಕ್ಷ ಸಂಘಟನೆಗೆ ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

Political News: ಬೆಂಗಳೂರು: ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು. ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ ಉದ್ದೇಶದಿಂದ ಹಿರಿಯರು ಸೇರಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ...

Political News: ₹150 ಕೋಟಿ ಖರ್ಚು ಮಾಡಿ, ಸುಳ್ಳು ವರದಿ ಸಿದ್ಧಪಡಿಸಿದ್ದು ಯಾವ ಪುರುಷಾರ್ಥಕ್ಕೆ?: ನಿಖಿಲ್

Political News: ಜಾತಿ ಜನಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮರುಜನಗಣತಿಗೆ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ ಜತೆ ಚರ್ಚಿಸಿದ್ದು, ಮತ್ತೋಮ್ಮೆ ಜಾತಿ ಜನಗಣತಿ ಮಾಡಬೇಕು ಎಂದು ಸೂಚಿಸಲಾಾಗಿದೆ. ಕಾಂತರಾಜು ವರದಿಯನ್ನು ತಿರಸ್ಕರಿಸದೇ, ತಾತ್ವಿಕವಾಗಿ ಒಪ್ಪಿಗೆ ಸೂಚಿಸಲಾಗಿದೆ. ಇನ್ನು ಈ ಬಗ್ಗೆ ವ್ಯಂಗ್ಯವಾಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಸಾರ್ವಜನಿಕರ ತೆರಿಗೆ...

ಫೋಟೋ-ಶೋಗಳಿಗಾಗಿ ಅಲ್ಲ. ಜನರ ಜೀವವನ್ನು ರಕ್ಷಿಸಲು ನಿಮ್ಮನ್ನು ನೇಮಿಸಲಾಗಿದೆ: ನಿಖಿಲ್ ಆಕ್ರೋಶ

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತರಾಗಿದ್ದಾರೆ. ಆದರೂ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದ ತನ್ನ ತಪ್ಪನ್ನು ಒಪ್ಪಿಕ``ಳ್ಳುವುದನ್ನು ಬಿಟ್ಟು, ಸಮಝಾಯಿಷಿ ನೀಡುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್‌ಸಿಬಿಯ ಗೆಲುವಿಗಾಗಿ ಎರಡು ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿತ್ತು, ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ...

ಸ್ಯಾಂಡಲ್‌ವುಡ್ ಸೋಪ್ ಮಂಡಳಿಗೆ ಪರಭಾಷಾನಟಿ ರಾಯಭಾರಿಯಾಗಿ ನೇಮಕ: ನಿಖಿಲ್ ಕುಮಾರ್ ವ್ಯಂಗ್ಯ

Political News: ಸ್ಯಾಂಡಲ್‌ವುಡ್ ಸೋಪ್ ಮಂಡಳಿಗೆ ನಟಿ ತಮನ್ನಾ ಭಾಟಿಯಾ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಅವರಿಗೆ ಫೀಸ್ ರೂಪದಲ್ಲಿ ಸಹಾಯಧನವೆಂದು 6ವರೆ ಕೋಟಿ ರೂಪಾಯಿ ನೀಡಲಾಗುತ್ತಿದೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಪ್ರಶ್ನಿಸಿದ್ದು, ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಕರ್ನಾಟಕದ ಪ್ರಮುಖ ಇಲಾಖೆ/ಮಂಡಳಿಗಳೆಲ್ಲ ನಷ್ಟ ಅನುಭವಿಸುತ್ತಿರುವ ಸಮಯದಲ್ಲಿ, ಲಾಭದಲ್ಲಿರುವ ರಾಜ್ಯದ ಹೆಮ್ಮೆಯ ಸಂಸ್ಥೆಯಾದ ಮೈಸೂರ್...

Political News: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ; ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

Political News: ಬೆಂಗಳೂರು: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ಬೀದಿಗಿಳಿದು ಹೋರಾಟ ನಡೆಸಿದ ಜೆಡಿಎಸ್ ಪಕ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಸರಣಿ ದರ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img