Sunday, February 15, 2026

Nikhil Kumar

‘ನಿಖಿಲ್‌ ಬಚ್ಚಾ, ಪಾಪ ನಿಖಿಲ್’ ಎಂಬ ಅನುಕಂಪಕ್ಕೆ ತುತ್ತಾಗಿ ಕೈ ಚೆಲ್ಲುವ ಮನಸ್ಥಿತಿಯವನಲ್ಲ ನಾನು: ನಿಖಿಲ್

Political News:  ಕಲೆದ ಉಪಚುನಾವಣೆಯಲ್ಲಿ ಚೆನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲನ್ನಪ್ಪಿದ್ದು, ಈ ಬಗ್ಗೆ ಕೆಲವರು ಕೊಂಕು ಮಾತನಾಡಿದ್ದರು. ಈ ಕೊಂಕಿಗೆ ನಿನ್ನೆ ಅನಿತಾ ಕುಮಾರಸ್ವಾಮಿ, ಭಾವನಾತ್ಮಕ ಪತ್ರ ಬರೆಯುವ ಮೂಲಕ ಪ್ರತಿಕ್ರಿಯಿಸಿದ್ದರು. ಇಂದು ಸ್ವತಃ ನಿಖಿಲ್ ಕುಮಾರ್ ಟ್ವೀಟ್ ಮೂಲಕ, ಸೋತು ಸುಮ್ಮನೆ ಕೂರುವ ಮನಸ್ಥಿತಿಯವನು ನಾನಲ್ಲ ಎಂದು ಹೇಳಿದ್ದಾರೆ. ಅವರು ಬರೆದಿರುವ ಪತ್ರ...

ಗಂಗಾ ಮತಸ್ತರ ಜೀವನ ಹಾಳು ಮಾಡಿದ ವ್ಯಕ್ತಿ ಡಿಸಿಎಂ ಡಿ.ಕೆ.ಶಿವಕುಮಾರ್: HDK ನೇರ ಆರೋಪ

Political News: ಚನ್ನಪಟ್ಟಣ/ರಾಮನಗರ: ಕೆರೆಗಳಲ್ಲಿ ಮೀನು ಹಿಡಿದು ನೆಮ್ಮದಿಯ ಜೀವನ ಮಾಡುತ್ತಿದ್ದ ಗಂಗಾ ಮತಸ್ತರ ಜೀವನ ಹಾಳು ಮಾಡಿದ ವ್ಯಕ್ತಿ ಡಿಸಿಎಂ ಡಿಕೆ ಶಿವಕುಮಾರ್ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದರು. https://youtu.be/Z_XZvL38XUk ಚನ್ನಪಟ್ಟಣ ಕ್ಷೇತ್ರದ ಕಾರೆಕೊಪ್ಪ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಪ್ರಚಾರ ನಡೆಸಿದ ಅವರು;...

ಶಿಗ್ಗಾಂವಿ, ಸಂಡೂರಿನಲ್ಲಿ ಹೊಂದಾಣಿಕೆ ಚುನಾವಣೆ ನಡೆಯಬೇಕು: ನಿಖಿಲ್ ಕುಮಾರಸ್ವಾಮಿ..!

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಪಕ್ಷದಲ್ಲಿ ಆರೋಗ್ಯಕರ ವಾತಾವರಣ ಇದೆ. ಶಿಗ್ಗಾಂವಿ, ಹಾಗೂ ಸಂಡೂರ ಎರಡು ಕ್ಷೇತ್ರದಲ್ಲಿ ಹೊಂದಾಣಿಕೆ ಚುನಾವಣೆ ನಡಿಬೇಕು. ಹೀಗಾಗಿ ಎರಡು ಕ್ಷೇತ್ರಗಳಲ್ಲಿ ಭೇಟಿ ಮಾಡ್ತೀದಿನಿ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು. https://youtu.be/oMGnnXwou8U ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಚಾರವಾಗಿ ಇಂದು...

ಕುಟುಂಬ ಸಮೇತರಾಗಿ ಕುಕ್ಕೆ, ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಖಿಲ್ ಕುಮಾರ್

Political News: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಪತ್ನಿ ಮತ್ತು ಮಗನ ಸಮೇತರಾಗಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ನಿಖಿಲ್ ಕುಮಾರ್, ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀಮಂಜುನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ...

ದೇಶವಿರೋಧಿ ಶಕ್ತಿಗಳನ್ನ ಹುರಿದುಂಬಿಸಿ ಓಲೈಕೆ ರಾಜಕಾರಣ ಮಾಡಿದ ನೇರ ಪರಿಣಾಮವಿದು: ನಿಖಿಲ್ ಕುಮಾರ್

Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್...

ಮಗನಿಗೆ ಭರ್ಜರಿ ಗಿಫ್ಟ್ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political news: ಕೇಂದ್ರ ಸಚಿವ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಗೆ ಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ. ಹೆಚ್‌ಎಂಟಿ ಕೈಗಡಿಯಾರ ನೀಡಿದ್ದು, ಹಿಂದಿನ ಕಾಲದಲ್ಲಿ ಟಾಪ್ ಬ್ರ್ಯಾಂಡೆಡ್ ವಾಚ್ ಆಗಿದ್ದ ಇದನ್ನು ತೆಗೆದುಕೊಂಡ ನಿಖಿಲ್ ಫುಲ್ ಖುಷ್ ಆಗಿದ್ದಾರೆ. https://youtu.be/BVOtpNotDsI ಈ ಬಗ್ಗೆ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ನಿಖಿಲ್, HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ...

ಯಾರನ್ನು ಓಲೈಸಲು ಈ ರೀತಿ ಮಾಡುತ್ತಿದ್ದಾರೆಂಬ ಗುಟ್ಟು ರಟ್ಟಾಗಿದೆ: ನಿಖಿಲ್ ಕುಮಾರ್ ಆಕ್ರೋಶ

Political News: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಹೆಸರಿಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದು, ರಾಮನಗರ ಜಿಲ್ಲೆಯ ಹೆಸರು ಸದ್ಯದಲ್ಲೇ ಬದಲಾಗುವ ಎಲ್ಲ ಸಾಧ್ಯತೆಗಳೂ ಇದೆ. https://youtu.be/ro1sWNK1Lgk ಈ ಕಾರಣಕ್ಕೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್, ಕಿಡಿಕಾರಿದ್ದು, ಟ್ವೀಟ್ ಮಾಡಿದ್ದಾರೆ. ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ, ಅದನ್ನು ಬೆಂಗಳೂರು...

ಸಂಘಟನೆಗೆ ಒತ್ತು ಕೊಟ್ಟು ರಾಜ್ಯದಲ್ಲಿ ಪಕ್ಷ ಕಟ್ಟೋಣ: ನಿಖಿಲ್ ಕುಮಾರ್

Political News: ಕೇಂದ್ರ ಸಚಿವರಾದ ಬಳಿಕ, ಕುಮಾರಸ್ವಾಮಿ ಬೆಂಗಳೂರಿಗೆ ಮೊದಲ ಬಾರಿ ಬಂದಿದ್ದು, ಜೆಡಿಎಸ್ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತ ಕೋರಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿರುವ ನಿಖಿಲ್ ಕುಮಾರ್, ಈ ದೇಶಕ್ಕಾಗಿ ನರೇಂದ್ರ ಮೋದಿ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡಿದ್ರು. ಮೂರನೇ ಬಾರಿಗೆ ನರೇಂದ್ರ ಮೋದಿ ಅವರ ಜೊತೆಗೆ ಕುಮಾರಣ್ಣ ಎರಡು ಖಾತೆ‌ ಹೊಂದಿದ್ದಾರೆ. ಅದಕ್ಕೆಲ್ಲ...

ಬಿಜೆಪಿ, ಜೆಡಿಎಸ್ ಗೆ ಒಂದೇ ಗುರಿ. ನರೇಂದ್ರ ಮೋದಿಯವರನ್ನು ಗೆಲ್ಲಿಸಿ‌ ಕೊಡುಗೆ ನೀಡಬೇಕು: ನಿಖಿಲ್ ಕುಮಾರ್‌

Political News: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಭಾಗವಹಿಸಿದ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದು, ಚುನಾವಣೆಗೆ ರಾಜ್ಯಮಟ್ಟದಲ್ಲಿ ಬಿಜೆಪಿ,ಜೆಡಿಎಸ್ ನಾಯಕರು ಸಮನ್ವಯತೆಗಾಗಿ ಸಭೆ ನಡೆಸಲಾಗಿದೆ. ಮೇಲ್ಮಟ್ಟದಲ್ಲಿ ಒಪ್ಪಂದ ಆಗಿದೆ. ಆದ್ರೆ ಕಳಹಂತದ ಮೈತ್ರಿ ಬಗ್ಗೆ ಪ್ರಶ್ನೆ ಕೇಳಿದ್ದಿರಿ. ಕೆಲ ಹಂತದಲ್ಲೂ‌ ಸಭೆ ಆಗುತ್ತಿದೆ. ದೇಶದ ಅಭಿವೃದ್ಧಿಗಾಗಿ ಮೋದಿ ಪ್ರಾಮಾಣಿಕ ಸೇವೆ ಮಾಡ್ತಿದ್ದಾರೆ. ಬಿಜೆಪಿ,...

ಜೆಡಿಎಸ್ ಪಕ್ಷದ ಯುವ ಮುಖಂಡ ಚಂದನ್‌ಗೆ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಪಟ್ಟ

Political News: ಜೆಡಿಎಸ್ ಪಕ್ಷದ ಯುವ ಮುಖಂಡ ಶ್ರೀ ಚಂದನ್ ಅವರನ್ನು ಕರ್ನಾಟಕ ಪ್ರದೇಶ ಜನತಾದಳದ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ H.D.ಕುಮಾರಸ್ವಾಮಿ ಅವರು ನೇಮಕ ಮಾಡಿದ್ದಾರೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಚಂದನ್ ಅವರನ್ನು ಅಭಿನಂದಿಸಿದರು. https://karnatakatv.net/kangana-ranaut-hits-back-at-congress-leaders-controversial-statement/ https://karnatakatv.net/indian-phd-student-killed-in-garbage-truck-collision-in-london/
- Advertisement -spot_img

Latest News

Health Tips: ಏನಿದು ಬೊಟೊಕ್ಸ್ ಚಿಕಿತ್ಸೆ? ಸೌಂದರ್ಯ ಹೆಚ್ಚಿಸಿಕೊಳ್ಳಲು ಇದು ಬೇಕೇ?

Health Tips: ಮುಖದ ಸೌಂದರ್ಯ ಹೆಚ್ಚಬೇಕು ಅಂತಾ ಪಡೆಯೋ ಚಿಕಿತ್ಸೆಯಲ್ಲಿ ಬೊಟೊಕ್ಸ್ ಚಿಕಿತ್ಸೆ ಕೂಡ 1. ಹಾಗಾಗಿ ವೈದ್ಯರು ಈ ಚಿಕಿತ್ಸೆ ಪಡಯುವ ರೀತಿ ಬಗ್ಗೆ...
- Advertisement -spot_img