Sunday, February 15, 2026

Nikhil Kumar

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ: ಪ್ರಾರ್ಥಿಸಿದವರಿಗೆ ಧನ್ಯವಾದ ತಿಳಿಸಿದ ಪುತ್ರ

Political News: ಮಾಜಿ ಸಿಎಂ ಹೆಚ್.ಡಿ.ಕುಮರಾಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಚಿಕಿತ್ಸೆ ಕೊಡಿಸಿದ್ದು, 3ನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ...

ಚುನಾವಣೆ ಪಾರದರ್ಶಕವಾಗಿ ನಡೆಯುತ್ತಿಲ್ಲ: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್

Political News: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ನಡೆಯುತ್ತಿರುವ ಭಾರೀ ಪ್ರಮಾಣದ ಚುನಾವಣಾ ಅಕ್ರಮಗಳ ವಿರುದ್ಧ ಸಾಕ್ಷಿ ಸಮೇತ ಇಂದು ರಾಮನಗರ ಟೌನ್ ನ ಪಕ್ಷದ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಲಾಯಿತು. ಕಾಂಗ್ರೇಸ್ ಪಕ್ಷ ಅಧಿಕಾರ ದುರ್ಬಳಕೆ ಮಾಡಿಕೊಂಡು, ಕ್ಷೇತ್ರದ ಮತದಾರರಿಗೆ ಕುಕ್ಕರ್ ಹಾಗೂ ಸೀರೆ ಹಂಚುವ ಮೂಲಕ ಚುನಾವಣಾ ಅಕ್ರಮದಲ್ಲಿ ತೊಡಗಿದ್ದು, ಈ ಕುರಿತು ಕೇಂದ್ರ...

ಕಾಂಗ್ರೆಸ್ ನಾಯಕನ ಗ್ಯಾರಂಟಿ ರದ್ದು ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ

Political News: ಕಾಂಗ್ರೆಸ್ ನಾಯಕ, ಮಾಗಡಿ ಶಾಸಕ ಬಾಲಕೃಷ್ಣ ಗ್ಯಾರಂಟಿ ವಾಪಸ್ ಪಡೆಯುವ ಮಾತನಾಡಿದ್ದು, ಈ ಬಗ್ಗೆ ಜೆಡಿಎಸ್ ನಾಯಕರು ಆಕ್ರೋಶ ಹೊರಹಾಕಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು. ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ನೇತೃತ್ವದಲ್ಲಿ, ದೂರು ನೀಡಿದ್ದು, ಈ ಬಗ್ಗೆ ನಿಖಿಲ್ ಟ್ವೀಟ್ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ...

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಿಖಿಲ್ ಕುಮಾರ್‌ಗೆ ಆಹ್ವಾನ..

Movie News: ಜನವರಿ 22ಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆಯಲಿದ್ದು, ನಟ, ರಾಜಕಾರಣಿ ನಿಖಿಲ್ ಕುಮಾರ್‌ಗೂ ಆಹ್ವಾನ ನೀಡಲಾಗಿದೆ. ರಾಮಜನ್ಮಭೂಮಿ ಟ್ರಸ್ಟ್ ವತಿಯಿಂದ ನಿಖಿಲ್‌ಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದ್ದು, ಕುಟುಂಬ ಸಮೇತರಾಗಿ ಕಾರ್ಯಕ್ರಮಕ್ಕೆ ಬರಬೇಕೆಂದು ಆಹ್ವಾನಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಮಾಜಿ ಸಿಎಂ ಹೆಚ್,ಡಿ,ಕುಮಾರಸ್ವಾಮಿ ಅವರು ಕೂಡ, ತಮಗೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ...

ಹಾಸನ ನಗರಸಭೆ 16ನೇ ವಾರ್ಡ್ ಉಪ ಚುನಾವಣೆ: ಜೆಡಿಎಸ್ ನವೀನ್ ನಾಗರಾಜ್ ಅವಿರೋಧ ಆಯ್ಕೆ..

ಹಾಸನ: ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆ ನಂತರ ತೆರವಾಗಿದ್ದ ೧೬ನೇ ವಾರ್ಡಿನ ಸ್ಥಾನಕ್ಕೆ ಸ್ಪರ್ಧಿಸಿ ಅವಿರೋಧವಾಗಿ ನವೀನ್ ನಾಗರಾಜು ಆಯ್ಕೆಯಾಗಿದ್ದಾರೆ. ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆಯಾದ ನಂತರ ತೆರವಾದ ನಂತರ ಉಪ ಚುನಾವಣೆಯಲ್ಲಿ ೧೬ನೇ ವಾರ್ಡಿನ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸಹೋಧರ ನವೀನ್ ನಾಗರಾಜು ನಾಮಪತ್ರ ಸಲ್ಲಿಸಿದ್ದರು.. ಇಂದು ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು...

ಹುಟ್ಟುಹಬ್ಬದ ಸಂಭ್ರಮದಲ್ಲಿ ಜಾಗ್ವರ್ ಹೀರೋ ನಿಖಿಲ್ ಕುಮಾರ್..ಪತ್ನಿಯೊಂದಿಗೆ ನಿಖಿಲ್ ಮೊದಲ ಬರ್ತ್ ಡೇ ಹೇಗಿತ್ತು..?

ಕನ್ನಡ ಚಿತ್ರರಂಗದ ಜಾಗ್ವರ್ ಹೀರೋ, ಸ್ಟೈಲೀಶ್ ಸ್ಟಾರ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಟ ನಿಖಿಲ್ ಕುಮಾರ್ ಗಿಂದು ಹುಟ್ಟುಹಬ್ಬದ ಸಂಭ್ರಮ. ಇಂದು ಬೆಳಗ್ಗೆಯೇ ಬೆಂಗಳೂರಿನ ಜೆಪಿನಗರದ ನಿವಾಸದಲ್ಲಿ ದೇವರಿಗೆ ವಿಶೇಷ ಪೂಜೆ ಮಾಡಿ ತಂದೆ-ತಾಯಿಯ ಆರ್ಶೀವಾದ ಪಡೆದುಕೊಂಡರು. ಬಳಿಕ ಇಡೀ ಕುಟುಂಬದೊಂದಿಗೆ ಯುವರಾಜ ನಿಖಿಲ್ ಕೇಕ್ ಕತ್ತರಿಸಿ ಸಂಭ್ರಮಪಟ್ಟರು. ವಿಶೇಷ ಅಂದ್ರೆ ಈ ವರ್ಷ...

‘ರಾಯಣ್ಣನ ಪ್ರತಿಮೆಗಾಗಿ ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ..?’

ಜಿಎಸ್‌ಟಿ ಪರಿಹಾರ ನೀಡದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಆದ್ರೆ ಇಲ್ಲಿ ಸಿದ್ದರಾಮಯ್ಯ ರಾಜ್ಯಸರ್ಕಾರದ ವಿರುದ್ಧ ಹರಿಹಾಯ್ದರೆ, ಕುಮಾರಸ್ವಾಮಿ ಯಡಿಯೂರಪ್ಪ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ- ನಿಖಿಲ್ ಈಗ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ..!

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ. ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...

ಅಭಿಮಾನಿಗಳಿಗೆ ಡಿ-ಬಾಸ್ ಸವಾಲ್- ಚಾಲೆಂಜ್ ಸ್ವೀಕರಿಸಿ ಸೈ ಎನಿಸಿಕೊಳ್ತಾರಾ ಫ್ಯಾನ್ಸ್..!

ಬೆಂಗಳೂರು: ಇಂದು ಬೆಳಗ್ಗೆಯಷ್ಟೇ ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಹಾಕ್ತೀನಿ ಮಧ್ಯಾಹ್ನದವರಗೂ ಕಾಯ್ತಾ ಇರಿ ಅಂತ ಹೇಳಿದ್ದ ದಚ್ಚು ಇದೀಗ ಅಭಿಮಾನಿಗಳಿಗೇ ಓಪನ್ ಚಾಲೆಂಜ್ ಹಾಕಿದ್ದಾರೆ. ತಾವು ಹೇಳಿದಂತೆ ಇದೀಗ ಫೇಸ್ ಬುಕ್ ಲೈವ್ ಗೆ ಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಲೆಂಜ್ ಯಾರಿಗೆ ಅಂತ ಹೇಳಿದ್ರು. ದಚ್ಚು ಅಭಿನಯದ 50ನೇ ಚಿತ್ರ ಕುರುಕ್ಷೇತ್ರ ಆಡಿಯೋ ಲಾಂಚ್...

ದಳಪತಿಗಳ ಪಾದಯಾತ್ರೆಗೆ ನಿಖಿಲ್ ಸಾರಥಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ನಿಖಿಲ್ ಇದೀಗ ಪಕ್ಷದ ಬಹುಮುಖ್ಯ ಜವಾಬ್ದಾರಿಯನ್ನ ಹೊರಲಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಕೈಗೊಳ್ಳಲಿರೋ ಪಾದಯಾತ್ರೆಯ ನಾಯಕತ್ವವನ್ನು ನಿಖಿಲ್ ಕುಮಾರ್ ವಹಿಸಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡು ಪಕ್ಷ ಸಂಘಟನೆಗೆ ಮಾಡಲು ಸಜ್ಜಾಗಿರೋ ಜೆಡಿಎಸ್ ಇದೀಗ ಸಕಲ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ 2 ಹಂತಗಳಲ್ಲಿ ನಡೆಯೋ ಜೆಡಿಎಸ್ ಪಾದಯಾತ್ರೆಯ ಉಸ್ತುವಾರಿ,...
- Advertisement -spot_img

Latest News

Health Tips: ಏನಿದು ಬೊಟೊಕ್ಸ್ ಚಿಕಿತ್ಸೆ? ಸೌಂದರ್ಯ ಹೆಚ್ಚಿಸಿಕೊಳ್ಳಲು ಇದು ಬೇಕೇ?

Health Tips: ಮುಖದ ಸೌಂದರ್ಯ ಹೆಚ್ಚಬೇಕು ಅಂತಾ ಪಡೆಯೋ ಚಿಕಿತ್ಸೆಯಲ್ಲಿ ಬೊಟೊಕ್ಸ್ ಚಿಕಿತ್ಸೆ ಕೂಡ 1. ಹಾಗಾಗಿ ವೈದ್ಯರು ಈ ಚಿಕಿತ್ಸೆ ಪಡಯುವ ರೀತಿ ಬಗ್ಗೆ...
- Advertisement -spot_img