Friday, July 24, 2026

Nikhil Kumar

ಕುಟುಂಬ ಸಮೇತರಾಗಿ ಕುಕ್ಕೆ, ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಖಿಲ್ ಕುಮಾರ್

Political News: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಪತ್ನಿ ಮತ್ತು ಮಗನ ಸಮೇತರಾಗಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ನಿಖಿಲ್ ಕುಮಾರ್, ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀಮಂಜುನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ...

ದೇಶವಿರೋಧಿ ಶಕ್ತಿಗಳನ್ನ ಹುರಿದುಂಬಿಸಿ ಓಲೈಕೆ ರಾಜಕಾರಣ ಮಾಡಿದ ನೇರ ಪರಿಣಾಮವಿದು: ನಿಖಿಲ್ ಕುಮಾರ್

Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್...

ಮಗನಿಗೆ ಭರ್ಜರಿ ಗಿಫ್ಟ್ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political news: ಕೇಂದ್ರ ಸಚಿವ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಗೆ ಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ. ಹೆಚ್‌ಎಂಟಿ ಕೈಗಡಿಯಾರ ನೀಡಿದ್ದು, ಹಿಂದಿನ ಕಾಲದಲ್ಲಿ ಟಾಪ್ ಬ್ರ್ಯಾಂಡೆಡ್ ವಾಚ್ ಆಗಿದ್ದ ಇದನ್ನು ತೆಗೆದುಕೊಂಡ ನಿಖಿಲ್ ಫುಲ್ ಖುಷ್ ಆಗಿದ್ದಾರೆ. https://youtu.be/BVOtpNotDsI ಈ ಬಗ್ಗೆ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ನಿಖಿಲ್, HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ...

ಯಾರನ್ನು ಓಲೈಸಲು ಈ ರೀತಿ ಮಾಡುತ್ತಿದ್ದಾರೆಂಬ ಗುಟ್ಟು ರಟ್ಟಾಗಿದೆ: ನಿಖಿಲ್ ಕುಮಾರ್ ಆಕ್ರೋಶ

Political News: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಹೆಸರಿಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದು, ರಾಮನಗರ ಜಿಲ್ಲೆಯ ಹೆಸರು ಸದ್ಯದಲ್ಲೇ ಬದಲಾಗುವ ಎಲ್ಲ ಸಾಧ್ಯತೆಗಳೂ ಇದೆ. https://youtu.be/ro1sWNK1Lgk ಈ ಕಾರಣಕ್ಕೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್, ಕಿಡಿಕಾರಿದ್ದು, ಟ್ವೀಟ್ ಮಾಡಿದ್ದಾರೆ. ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ, ಅದನ್ನು ಬೆಂಗಳೂರು...

ಸಂಘಟನೆಗೆ ಒತ್ತು ಕೊಟ್ಟು ರಾಜ್ಯದಲ್ಲಿ ಪಕ್ಷ ಕಟ್ಟೋಣ: ನಿಖಿಲ್ ಕುಮಾರ್

Political News: ಕೇಂದ್ರ ಸಚಿವರಾದ ಬಳಿಕ, ಕುಮಾರಸ್ವಾಮಿ ಬೆಂಗಳೂರಿಗೆ ಮೊದಲ ಬಾರಿ ಬಂದಿದ್ದು, ಜೆಡಿಎಸ್ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತ ಕೋರಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿರುವ ನಿಖಿಲ್ ಕುಮಾರ್, ಈ ದೇಶಕ್ಕಾಗಿ ನರೇಂದ್ರ ಮೋದಿ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡಿದ್ರು. ಮೂರನೇ ಬಾರಿಗೆ ನರೇಂದ್ರ ಮೋದಿ ಅವರ ಜೊತೆಗೆ ಕುಮಾರಣ್ಣ ಎರಡು ಖಾತೆ‌ ಹೊಂದಿದ್ದಾರೆ. ಅದಕ್ಕೆಲ್ಲ...

ಬಿಜೆಪಿ, ಜೆಡಿಎಸ್ ಗೆ ಒಂದೇ ಗುರಿ. ನರೇಂದ್ರ ಮೋದಿಯವರನ್ನು ಗೆಲ್ಲಿಸಿ‌ ಕೊಡುಗೆ ನೀಡಬೇಕು: ನಿಖಿಲ್ ಕುಮಾರ್‌

Political News: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಭಾಗವಹಿಸಿದ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದು, ಚುನಾವಣೆಗೆ ರಾಜ್ಯಮಟ್ಟದಲ್ಲಿ ಬಿಜೆಪಿ,ಜೆಡಿಎಸ್ ನಾಯಕರು ಸಮನ್ವಯತೆಗಾಗಿ ಸಭೆ ನಡೆಸಲಾಗಿದೆ. ಮೇಲ್ಮಟ್ಟದಲ್ಲಿ ಒಪ್ಪಂದ ಆಗಿದೆ. ಆದ್ರೆ ಕಳಹಂತದ ಮೈತ್ರಿ ಬಗ್ಗೆ ಪ್ರಶ್ನೆ ಕೇಳಿದ್ದಿರಿ. ಕೆಲ ಹಂತದಲ್ಲೂ‌ ಸಭೆ ಆಗುತ್ತಿದೆ. ದೇಶದ ಅಭಿವೃದ್ಧಿಗಾಗಿ ಮೋದಿ ಪ್ರಾಮಾಣಿಕ ಸೇವೆ ಮಾಡ್ತಿದ್ದಾರೆ. ಬಿಜೆಪಿ,...

ಜೆಡಿಎಸ್ ಪಕ್ಷದ ಯುವ ಮುಖಂಡ ಚಂದನ್‌ಗೆ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಪಟ್ಟ

Political News: ಜೆಡಿಎಸ್ ಪಕ್ಷದ ಯುವ ಮುಖಂಡ ಶ್ರೀ ಚಂದನ್ ಅವರನ್ನು ಕರ್ನಾಟಕ ಪ್ರದೇಶ ಜನತಾದಳದ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ H.D.ಕುಮಾರಸ್ವಾಮಿ ಅವರು ನೇಮಕ ಮಾಡಿದ್ದಾರೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಚಂದನ್ ಅವರನ್ನು ಅಭಿನಂದಿಸಿದರು. https://karnatakatv.net/kangana-ranaut-hits-back-at-congress-leaders-controversial-statement/ https://karnatakatv.net/indian-phd-student-killed-in-garbage-truck-collision-in-london/

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ: ಪ್ರಾರ್ಥಿಸಿದವರಿಗೆ ಧನ್ಯವಾದ ತಿಳಿಸಿದ ಪುತ್ರ

Political News: ಮಾಜಿ ಸಿಎಂ ಹೆಚ್.ಡಿ.ಕುಮರಾಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಚಿಕಿತ್ಸೆ ಕೊಡಿಸಿದ್ದು, 3ನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ...

ಚುನಾವಣೆ ಪಾರದರ್ಶಕವಾಗಿ ನಡೆಯುತ್ತಿಲ್ಲ: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್

Political News: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ನಡೆಯುತ್ತಿರುವ ಭಾರೀ ಪ್ರಮಾಣದ ಚುನಾವಣಾ ಅಕ್ರಮಗಳ ವಿರುದ್ಧ ಸಾಕ್ಷಿ ಸಮೇತ ಇಂದು ರಾಮನಗರ ಟೌನ್ ನ ಪಕ್ಷದ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಲಾಯಿತು. ಕಾಂಗ್ರೇಸ್ ಪಕ್ಷ ಅಧಿಕಾರ ದುರ್ಬಳಕೆ ಮಾಡಿಕೊಂಡು, ಕ್ಷೇತ್ರದ ಮತದಾರರಿಗೆ ಕುಕ್ಕರ್ ಹಾಗೂ ಸೀರೆ ಹಂಚುವ ಮೂಲಕ ಚುನಾವಣಾ ಅಕ್ರಮದಲ್ಲಿ ತೊಡಗಿದ್ದು, ಈ ಕುರಿತು ಕೇಂದ್ರ...

ಕಾಂಗ್ರೆಸ್ ನಾಯಕನ ಗ್ಯಾರಂಟಿ ರದ್ದು ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ

Political News: ಕಾಂಗ್ರೆಸ್ ನಾಯಕ, ಮಾಗಡಿ ಶಾಸಕ ಬಾಲಕೃಷ್ಣ ಗ್ಯಾರಂಟಿ ವಾಪಸ್ ಪಡೆಯುವ ಮಾತನಾಡಿದ್ದು, ಈ ಬಗ್ಗೆ ಜೆಡಿಎಸ್ ನಾಯಕರು ಆಕ್ರೋಶ ಹೊರಹಾಕಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು. ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ನೇತೃತ್ವದಲ್ಲಿ, ದೂರು ನೀಡಿದ್ದು, ಈ ಬಗ್ಗೆ ನಿಖಿಲ್ ಟ್ವೀಟ್ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img