Friday, July 24, 2026

Nikhil Kumar

ನಿಖಿಲ್ ಗೆಲುವಿಗಾಗಿ ಅಯ್ಯಪ್ಪನ ಮೊರೆ ಹೋದ ಅಭಿಮಾನಿಗಳು..!

ಮಂಡ್ಯ: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನು ಕೆಲ ದಿನಗಳು ಬಾಕಿ ಇರೋ ಬೆನ್ನಲ್ಲೆ ಇದೀಗ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲುವಿಗಾಗಿ ಅಭಿಮಾನಿಗಳು ಅಯ್ಯಪ್ಪನ ಮೊರೆ ಹೋಗಿದ್ದಾರೆ. ನಿಖಿಲ್ ಗೆಲುವಿಗಾಗಿ ಪ್ರಾರ್ಥಿಸಿ ಮಂಡ್ಯದ ಜೆಡಿಎಸ್ ಕಾರ್ಯಕರ್ತರು ಅಯ್ಯಪ್ಪನ ಮಾಲೆ ಧರಿಸಿದ್ದಾರೆ. ಇಲ್ಲಿನ ಇಂಡವಾಳು ಗ್ರಾಮದ 35 ಮಂದಿ ಮಾಲೆ ಧರಿಸಿರುವವರಾಗಿದ್ದು, ಇಂದು ಇರುಮುಡಿ ಕಟ್ಟಿಕೊಂಡು...

ಬಸವಣ್ಣ ನೀಡಿದ ವಾಗ್ದಾನ-ನಿಖಿಲ್ ಗೆಲುವು ಖಚಿತ ಅಂತಿದ್ದಾರೆ ಜನ

ಮಂಡ್ಯ:  ಮಂಡ್ಯ ಲೋಕಸಭಾ ಚುನವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿವಿಧ ರೀತಿಯ ಸಮೀಕ್ಷಾ ವರದಿ ಹೊರಬಿದ್ದಿವೆ. ಈ ಮಧ್ಯೆ ಚುನಾವಣೆ ಸಮಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ತಮ್ಮ ಗೆಲುವು ಕುರಿತು ಬಸವನ ಪಾದ ಬೇಡಿದ್ದರು. ಈ ವೇಳೆ ಬಸವ ನಿಖಿಲ್ ಕೈ ಮೇಲೆ ಪಾದ ಇಟ್ಟು ಆಶೀರ್ವದಿಸಿದ ವಿಡಿಯೋ ಈಗ ವೈರಲ್ ಆಗಿದೆ. ಮಂಡ್ಯ...

ಪೂಜೆ ಮಾಡಿದ್ರೆ ಫಲಿತಾಂಶ ಬದಲಾಗಲ್ಲ- ಸಿಎಂ ಕುಟುಂಬಕ್ಕೆ ಸುಮಲತಾ ಪುತ್ರ ಟಾಂಗ್

ಮಂಡ್ಯ: ಮಾಜಿ ಸಚಿವ, ದಿವಂಗತ ಅಂಬರೀಶ್ ಪುತ್ರ, ನಟ ಅಭಿಷೇಕ್ ಅಂಬರೀಶ್ ಇಂದು ಮಂಡ್ಯಕ್ಕೆ ಆಗಮಿಸಿದ್ರು. ಈ ವೇಳೆ ಮಾತನಾಡಿದ ಅಭಿಷೇಕ್  ಸಿಎಂ ಎಚ್ಡಿಕೆ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ. ಪ್ರೀತಿಯಿಂದ ಅಭಿಮಾನಿಗಳು ಕರೀತಾರೆ ಹಾಗಾಗಿ ಅವ್ರ ಕಾರ್ಯಕ್ರಮಗಳಿಗೆ ಬರುತ್ತೇನೆ.ಈ ತಿಂಗಳು ನಮ್ಮ ಕುಟುಂಬಕ್ಕೆ ವಿಷೇಶವಾದ ತಿಂಗಳಾಗಿದೆ. ಮೇ.23 ಅಮ್ಮನ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಮೇ.29...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img