Friday, March 6, 2026

Nikhil Kumaraswamy

ಚಂದಾಪುರದಲ್ಲಿ ಚುನಾವಣೆಗೆ JDS ಶಕ್ತಿ ಪ್ರದರ್ಶನ

JDS ಕಾರ್ಯಕರ್ತರು ಪಕ್ಷವನ್ನು ತಳಮಟ್ಟದಿಂದ ಇನ್ನಷ್ಟು ಸಂಘಟಿಸಿ, ಮುಂಬರುವ ಚುನಾವಣೆಗೆ ಸಜ್ಜಾಗಬೇಕು ಎಂದು JDS ಪಕ್ಷದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಆನೇಕಲ್ ತಾಲೂಕಿನ ಚಂದಾಪುರದ ಸೂರ್ಯ ಸಿಟಿಯಲ್ಲಿ JDS ಹಿರಿಯ ಮುಖಂಡ K.P ರಾಜು ಅವರ ಅಧ್ಯಕ್ಷತೆಯಲ್ಲಿ, ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಆಚರಣೆ ಅಂಗವಾಗಿ JDS...

ನಿಖಿಲ್‌ ʼವಿಜಯʼ ರಹಸ್ಯ ಪತ್ತೆ – ಬಿಜೆಪಿಯ ಭಿನ್ನರಿಗೆ ಭಯ!

ಇತ್ತೀಚಿನ ದಿನಗಳಲ್ಲಿ ದಿಲ್ಲಿಯ ಎಐಸಿಸಿ ಪಡಸಾಲೆಯಿಂದ ಹೊರಬರುತ್ತಿರುವ ಕೆಲವು ವರ್ತಮಾನಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾಳಯಕ್ಕೆ ಸಂಪೂರ್ಣ ಸಮಾಧಾನ ನೀಡುವಂತಿಲ್ಲ. ಆದರೆ, ಇದರಿಂದಲೇ ತಕ್ಷಣ ಸಿಎಂ ಬದಲಾವಣೆ ಆಗಿಬಿಡುತ್ತದೆ ಎಂಬ ಭಾವನೆಗೂ ಅವರು ಹೋಗಿಲ್ಲ. ಕಾರಣ, ಕಾಂಗ್ರೆಸ್‌ನ ಅಗ್ರ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ನಡೆಗಳಲ್ಲಿ ಸಿದ್ದರಾಮಯ್ಯ ಅವರಿಗೆ ಅನುಮಾನ ಹುಟ್ಟಿಸುವಂತಹ ಯಾವ...

ಕುಮಾರಸ್ವಾಮಿ ಅಭಿಮಾನಿ ಆತ್ಮಹತ್ಯೆ : ಮೃತನ ಕುಟುಂಬಕ್ಕೆ ನಿಖಿಲ್ ಸಾಂತ್ವನ

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇವೇಗೌಡನದೊಡ್ಡಿಯಲ್ಲಿ ದಾರುಣ ಘಟನೆ ನಡೆದಿದೆ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಯಿಂದ ಖಿನ್ನಗೊಂಡಿದ್ದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ 31ವರ್ಷದ ಮಹದೇವು ಎಂಬ ಯುವಕ ಮೂರು ದಿನಗಳ ಹಿಂದೆ ಮರಕ್ಕೆ ನೇಣು ಬಿಗಿದು ಜೀವ ತ್ಯಜಿಸಿದ್ದಾನೆ. ಭಾನುವಾರ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು. ಮಹದೇವು ಕುಮಾರಸ್ವಾಮಿ ಅವರ...

ಚುನಾವಣೆ ಮುನ್ನ ಮೈತ್ರಿ ಬಲ : ಕಾಂಗ್ರೆಸ್‌ಗೆ BJP-JDS ಸವಾಲು!

ಹೊಸದಾಗಿ ರಚನೆಯಾದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಪಕ್ಷಗಳು ಸಮನ್ವಯ ಸಮಿತಿಗಳನ್ನು ರಚಿಸಲು ನಿರ್ಧರಿಸಿವೆ. ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ಮಾಡಿ, ಚುನಾವಣಾ ತಯಾರಿ ಕುರಿತು ಚರ್ಚಿಸಿದರು. ಮುಂದಿನ ಎಂಟು ದಿನಗಳಲ್ಲಿ ಸಮಿತಿ ಸದಸ್ಯರ ಹೆಸರುಗಳನ್ನು...

ಬಿಡದಿ ರೈತರ ದಂಗಲ್- ಅಖಾಡಕ್ಕೆ HDD ಎಂಟ್ರಿ ! : ರೈತರ ಹೋರಾಟಕ್ಕೆ ದಳಪತಿ ಆಗಮನ

ಬಿಡದಿಯಲ್ಲಿ ಟೌನ್‌ಶಿಪ್ ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನಕ್ಕೆ ವಿರೋಧವಾಗಿ ರೈತರು ಕಳೆದ 13 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಈಗ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಸೇರಿದಂತೆ ಹಲವು ದಳಪತಿಗಳು ಬೆಂಬಲ ನೀಡಲು ಆಗಮಿಸುತ್ತಿದ್ದು, ಹೋರಾಟದ ಕಿಚ್ಚು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಬಿಡದಿ ಹೋಬಳಿಯ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ...

ಬೆಂಗಳೂರು ರಸ್ತೆ ರಾಜಕೀಯ-ಡಿಕೆಶಿ vs ಕುಮಾರಸ್ವಾಮಿ:ನಿಖಿಲ್ ಕೌಂಟರ್

ಬೆಂಗಳೂರು ರಸ್ತೆ ಗುಣಮಟ್ಟ ಮತ್ತು ಉದ್ಯಮಿಗಳು ನಗರ ಬಿಟ್ಟು ಹೋಗುವ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಮಾತಿನ ಚಕಮಕಿ ತೀವ್ರವಾಗಿದೆ. ಈಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡಾ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡ ನಿಖಿಲ್, ನಿಮ್ಮಲ್ಲೇ ಮೂಲಭೂತ ಸಮಸ್ಯೆ...

ಬೆಂಗಳೂರು ರಸ್ತೆ ಗುಂಡಿಯ ವಿವಾದ : ಬ್ಲಾಕ್‌ಬಕ್ ಟ್ವೀಟ್ ನಂತರ ರಾಜಕೀಯ ಬಿಸಿ

ಬೆಂಗಳೂರು ರಸ್ತೆ ಗುಂಡಿಗಳ ವಿಚಾರ ಇದೀಗ ತೀವ್ರ ರಾಜಕೀಯ ಹಾದಿ ಹಿಡಿದಿದೆ. ಬ್ಲಾಕ್‌ಬಕ್ ಕಂಪನಿಯ ಸಿಇಒ ಅವರ ಟ್ವೀಟ್ ನಂತರ ಈ ವಿಷಯ ಎಲ್ಲೆಡೆ ಚರ್ಚೆಯಾಗುತ್ತಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಘೋಷಿಸಿದ್ದಾರೆ. ಆದರೆ, ವಿರೋಧ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ...

ಭದ್ರಕೋಟೆ ಮಂಡ್ಯ ಕಳೆದುಕೊಳ್ಳೋ ಭಯದಲ್ಲಿ ಜೆಡಿಎಸ್‌!

ರಾಜ್ಯ ರಾಜಕಾರಣದಲ್ಲಿ ಭಾರೀ ಚಟುವಟಿಕೆಗಳ ನಡುವೆ ಬಿಜೆಪಿಯ ಸಂಘಟಿತ ಹೋರಾಟಗಳು ಜೆಡಿಎಸ್ ಮೇಲೆ ತೀವ್ರ ಒತ್ತಡವನ್ನು ಉಂಟುಮಾಡಿವೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಲಾಟೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಕೇಸರಿ ಶಕ್ತಿ ಪ್ರದರ್ಶನ ನಡೆಸಿದೆ. ಈಗ ಇದು ಜೆಡಿಎಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಚುನಾವಣಾ ಮೈತ್ರಿಯ ಬೆನ್ನಲ್ಲೇ ಬಿಜೆಪಿ ಇದೀಗ ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಕೈ...

ರಾಮನಗರದ ದ್ವೇಷ ರಾಜಕಾರಣಕ್ಕೆ ನಿಖಿಲ್ ಕುಮಾರಸ್ವಾಮಿ ಕಿಡಿ!

ರಾಮನಗರ ರಾಜಕೀಯದಲ್ಲಿ ಮತ್ತೆ ಚರ್ಚೆ ಶುರುವಾಗಿದೆ. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಇತ್ತೀಚೆಗೆ ಕಾರ್ಯಕರ್ತರ ಸಭೆಯಲ್ಲಿ ಬಿರುಸಿನ ಹೇಳಿಕೆ ನೀಡಿದ್ದಾರೆ. ದ್ವೇಷ ರಾಜಕಾರಣ ಹೆಚ್ಚಾಗಿದ್ದು, ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದು ಗರಂ ಆಗಿದ್ದಾರೆ. ಹಾರೋಹಳ್ಳಿಯ ಅಂಚಿಬಾರೆಯ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ನಿಖಿಲ್‌ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಶಾಸಕರಿದ್ದಾಗ ದ್ವೇಷದ ರಾಜಕಾರಣ...

ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರ ಪತನ.. ನಿಖಿಲ್‌ ಭವಿಷ್ಯ!

ಕಾಂಗ್ರೆಸ್‌ ಪಕ್ಷದ ವಿರುದ್ಧ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮುಂದಿನ ವಿಧಾನಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೂರಕ್ಕೆ ನೂರರಷ್ಟು ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್‌ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಸಂಘಟನಾ ಪ್ರವಾಸವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ 151...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img