Tuesday, September 15, 2026

Nikhil Kumaraswamy Statement

ಪ್ರಜ್ವಲ್‌ಗೆ ಜೀವಾವಧಿ, ಮೌನ ಮುರಿದ ನಿಖಿಲ್ – ಪ್ರಜ್ವಲ್ ಶಿಕ್ಷೆಗೆ ನಿಖಿಲ್ ಏನಂದ್ರು?

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ಆರಂಭವಾಗಿದೆ. ಜನಪ್ರತಿನಿಧಿ ಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮೌನ ಮುರಿದು ಮಾತನಾಡಿದ್ದಾರೆ. ಇದರ ಜೊತೆಗೆ ಆರೋಪ ಕೇಳಿ ಬಂದ ಕೂಡಲೇ ಜೆಡಿಎಸ್‌ ಪಕ್ಷ ತೆಗೆದುಕೊಂಡ ತೀರ್ಮಾನದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಕಳೆದ 14 ತಿಂಗಳ ಹಿಂದೆ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img