Mandya news
ಮಂಡ್ಯ(ಫೆ.15): ಮಂಡ್ಯದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಕಚೇರಿಯನ್ನು ಉದ್ಘಾಟನೆ ಮಾಡಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ
ಈ ವೇಳೆ ಸುದ್ದಿಗೋಷ್ಟಿಯಲ್ಲಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಣ್ಣ 26 ಸಾವಿರ ಕೋಟಿ ರೈತರ ಸಾಲ ಮನ್ನ ಮಾಡಿದ್ರು ದೇಶದಲ್ಲಿ ರೈತರ ಪರ ಇರುವ ಏಕೈಕ ಸಿಎಂ ಅಂದ್ರೆ ಅದು ಕುಮಾರ ಸ್ವಾಮಿ ಕೇವಲ 14...
ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಡೈಲಾಗ್ ಹೊಡೆಯೋ ಮೂಲಕ ಸಿಎಂ ಕುಟುಂಬವನ್ನು ಟೀಕಿಸಿದ್ದಾರೆ. ಕಲಬುರಗಿಯ ಕಾಳಗಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಯತ್ನಾಳ್ ಮಿಮಿಕ್ರಿ ಮಾಡಿದ್ರು. ‘ನಿಖಿಲ್ ಎಲ್ಲಿದ್ದೀಯಪ್ಪಾ? ನಿನ್ನನ್ನು, ನನ್ನ ತಾತನನ್ನ ಬೆಳಸಿದ ಜನಗಳ ತಲೆ ಬೋಳಿಸೋದಕ್ಕೆ ಬಂದಿದ್ದೀನಪ್ಪಾ’ ಅಂತ ಮಿಮಿಕ್ರಿ ಮಾಡೋ ಮೂಲಕ ಸಿಎಂ...
Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ.
ಕಮಲಾಕರ್...