Sunday, July 19, 2026

#NiKhil Kumaraswamy trolled

ಬಿಜೆಪಿ ಅವರು ಆಡಳಿತಕ್ಕೆ ಬಂದು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು…?ನಿಖಿಲ್ ಪ್ರಶ್ನೆ

Mandya news ಮಂಡ್ಯ(ಫೆ.15): ಮಂಡ್ಯದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಕಚೇರಿಯನ್ನು ಉದ್ಘಾಟನೆ ಮಾಡಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಈ ವೇಳೆ ಸುದ್ದಿಗೋಷ್ಟಿಯಲ್ಲಿ,  ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಣ್ಣ 26 ಸಾವಿರ ಕೋಟಿ ರೈತರ ಸಾಲ ಮನ್ನ ಮಾಡಿದ್ರು ದೇಶದಲ್ಲಿ ರೈತರ ಪರ ಇರುವ ಏಕೈಕ ಸಿಎಂ ಅಂದ್ರೆ ಅದು ಕುಮಾರ ಸ್ವಾಮಿ ಕೇವಲ 14...

ಕಲಬುರಗಿಯಲ್ಲಿ ಮತ್ತೆ ಪ್ರತಿಧ್ವನಿಸಿದ ‘ನಿಖಿಲ್ ಎಲ್ಲಿದ್ದೀಯಪ್ಪಾ’

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಡೈಲಾಗ್ ಹೊಡೆಯೋ ಮೂಲಕ ಸಿಎಂ ಕುಟುಂಬವನ್ನು ಟೀಕಿಸಿದ್ದಾರೆ. ಕಲಬುರಗಿಯ ಕಾಳಗಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಯತ್ನಾಳ್ ಮಿಮಿಕ್ರಿ ಮಾಡಿದ್ರು. ‘ನಿಖಿಲ್ ಎಲ್ಲಿದ್ದೀಯಪ್ಪಾ? ನಿನ್ನನ್ನು, ನನ್ನ ತಾತನನ್ನ ಬೆಳಸಿದ ಜನಗಳ ತಲೆ ಬೋಳಿಸೋದಕ್ಕೆ ಬಂದಿದ್ದೀನಪ್ಪಾ’ ಅಂತ ಮಿಮಿಕ್ರಿ ಮಾಡೋ ಮೂಲಕ ಸಿಎಂ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img