Sunday, July 6, 2025

#NiKhil Kumaraswamy trolled

ಬಿಜೆಪಿ ಅವರು ಆಡಳಿತಕ್ಕೆ ಬಂದು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು…?ನಿಖಿಲ್ ಪ್ರಶ್ನೆ

Mandya news ಮಂಡ್ಯ(ಫೆ.15): ಮಂಡ್ಯದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಕಚೇರಿಯನ್ನು ಉದ್ಘಾಟನೆ ಮಾಡಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಈ ವೇಳೆ ಸುದ್ದಿಗೋಷ್ಟಿಯಲ್ಲಿ,  ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಣ್ಣ 26 ಸಾವಿರ ಕೋಟಿ ರೈತರ ಸಾಲ ಮನ್ನ ಮಾಡಿದ್ರು ದೇಶದಲ್ಲಿ ರೈತರ ಪರ ಇರುವ ಏಕೈಕ ಸಿಎಂ ಅಂದ್ರೆ ಅದು ಕುಮಾರ ಸ್ವಾಮಿ ಕೇವಲ 14...

ಕಲಬುರಗಿಯಲ್ಲಿ ಮತ್ತೆ ಪ್ರತಿಧ್ವನಿಸಿದ ‘ನಿಖಿಲ್ ಎಲ್ಲಿದ್ದೀಯಪ್ಪಾ’

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಡೈಲಾಗ್ ಹೊಡೆಯೋ ಮೂಲಕ ಸಿಎಂ ಕುಟುಂಬವನ್ನು ಟೀಕಿಸಿದ್ದಾರೆ. ಕಲಬುರಗಿಯ ಕಾಳಗಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಯತ್ನಾಳ್ ಮಿಮಿಕ್ರಿ ಮಾಡಿದ್ರು. ‘ನಿಖಿಲ್ ಎಲ್ಲಿದ್ದೀಯಪ್ಪಾ? ನಿನ್ನನ್ನು, ನನ್ನ ತಾತನನ್ನ ಬೆಳಸಿದ ಜನಗಳ ತಲೆ ಬೋಳಿಸೋದಕ್ಕೆ ಬಂದಿದ್ದೀನಪ್ಪಾ’ ಅಂತ ಮಿಮಿಕ್ರಿ ಮಾಡೋ ಮೂಲಕ ಸಿಎಂ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img