Saturday, March 7, 2026

Nikhil Kumaraswamy

ದ್ವೇಷದ ರಾಜಕೀಯ ದೌರ್ಜನ್ಯ, ದಬ್ಬಾಳಿಕೆ – ಕಾಂಗ್ರೆಸ್ ಶಾಸಕರ ಮೇಲೆ ನಿಖಿಲ್‌ ಆಕ್ರೋಶ!

ರಾಜ್ಯದಲ್ಲಿ ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ, ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ. ಹೀಗಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ...

“ಕುಮಾರಸ್ವಾಮಿ ಅವ್ರನ್ನ ಮತ್ತೊಮ್ಮೆ ಈ ರಾಜ್ಯದ ಸಿಎಂ ಮಾಡಬೇಕಿದೆ”

ಶಿವಮೊಗ್ಗ : ಜೆಡಿಎಸ್‌ ಪಕ್ಷದ ಸಂಘಟನೆಯ ಛಲ ಹೊತ್ತು ರಾಜ್ಯಾದ್ಯಂತ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರವಾಸದಲ್ಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದತ್ತ ಯುವ ಸಮೂಹವನ್ನು ಸೆಳೆಯುವುದರೊಂದಿಗೆ ಕಾರ್ಯಕರ್ತರ ನೋವು- ನಲಿವುಗಳಿಗೆ ಧ್ವನಿಯಾಗುತ್ತಿದ್ದಾರೆ. ಈಗಾಗಲೇ ನಿಖಿಲ್ ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮ...

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ ಇಳಿಕೆಯಾಗುತ್ತ ಬರುತ್ತಿದೆ. ಜೆಡಿಎಸ್‌ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರುವುದಿಲ್ಲ ಎಂದು ವ್ಯಂಗ್ಯವಾಡಿದ್ದರು. ಆದರೆ ಇದೇ ವಿಚಾರಕ್ಕೆ ಸಿದ್ದರಾಮಯ್ಯ ಅವರಿಗೆ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕೌಂಟರ್‌...

ಜಿಎಸ್​​​ಟಿ ನೋಟಿಸ್ : ನಿಮ್ಮ ನಾಯಕತ್ವದ ಹಣಕಾಸು ಇಲಾಖೆ ಮೌನವಾಗಿದೆ ; ಪತ್ರದ ಮೂಲಕ ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ!

ಬೆಂಗಳೂರು : ರಾಜ್ಯದಲ್ಲಿ ಯುಪಿಐ ಹಾಗೂ ಡಿಜಿಟಲ್​ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್​ಟಿ ಪಾವತಿ ಮಾಡುವಂತೆ ನೋಟಿಸ್​ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್​ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಅಲ್ಲದೆ ಸರ್ಕಾರದ ನೋಟಿಸ್​​ ವಿರುದ್ಧ...

ಜನರ ನಡುವೆಯೇ ಕ್ಯಾಂಡಿಡೇಟ್‌ ಸೆಲೆಕ್ಟ್‌ ಮಾಡ್ತೀವಿ : ಕಾರ್ಯಕರ್ತರಿಗೆ ನಿಖಿಲ್‌ ಕುಮಾರಸ್ವಾಮಿ ಹೊಸ ಭರವಸೆ

ವಿಜಯಪುರ : ಮುಂಬರುವ ಚುನಾವಣೆಗಳಲ್ಲಿ ಸಾಮೂಹಿಕವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುತ್ತೇವೆ. ಯಾವುದೇ ಪಕ್ಷದ ಕಚೇರಿಯಲ್ಲಿ ಕುಳಿತು ರೆಡಿ ಮಾಡಲ್ಲ. ಜನರೆದುರು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದು ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ವಿಜಯಪುರದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರು ನಿರಂತರ ಸಾಮಾಜಿಕವಾಗಿ ಜನರ ಸಮಸ್ಯೆಗಳಿಗೆ ಧ್ವನಿಯಾಗುತ್ತಾರೆ. ಪಕ್ಷಕ್ಕಾಗಿ ಹಗಲಿರುಳು...

ಸಾರಥ್ಯಕ್ಕೂ ಮುನ್ನ ಸವಾಲು : ನಿಖಿಲ್‌ಗೆ ಬಿಗ್ ಟಾಸ್ಕ್ ನೀಡಿದ ದಳಪತಿಗಳು ; “ಕೈ”ಗೆ ಟಕ್ಕರ್ ಕೊಡಲು ಏನಿದೆ ಜೆಡಿಎಸ್ ವರಿಷ್ಠರ ಪ್ಲಾನ್..?

ಬೆಂಗಳೂರು : ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಈಗಿನಿಂದಲೇ ಸಿದ್ದತೆಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದ ಬಳಿಕ, ಇದೀಗ ಮತ್ತೆ ಬೇರು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಪಕ್ಷದ ನಾಯಕರು ಮುಂದಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ ಪಕ್ಷ ಸಂಘಟನೆ ಹೊಣೆ.. ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಇತ್ತೀಚೆಗೆ...

ಇಂದಲ್ಲ ನಾಳೆ ಜನಸೇವೆ ಮಾಡುವ ಅವಕಾಶ ನಿಖಿಲ್‌ಗೆ ಸಿಕ್ಕೇ ಸಿಗುತ್ತದೆ: ಅನಿತಾ ಕುಮಾರಸ್ವಾಮಿ

Political News: ಚೆನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರ್ ಸೋಲನ್ನಪ್ಪಿದ್ದು, ಈ ಬಗ್ಗೆ ಮೊದಲ ಬಾರಿ ತಾಯಿ ಅನಿತಾ ಕುಮಾರಸ್ವಾಮಿ, ಭಾವನಾತ್ಮಕ ಪತ್ರ ಬರೆದಿದ್ದಾರೆ. ಟ್ವೀಟ್ ಮುಖಾಂತರ ತಮ್ಮ ಮನದಾಳದ ಮಾತನ್ನು ಹೇಳಿರುವ ಅನಿತಾ ಕುಮಾರಸ್ವಾಮಿ, ತಮ್ಮ ಮಗನ ಬಗ್ಗೆ ತಮಗಿರುವ ಭಾವನೆ ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ನಮಸ್ಕಾರ, ನನ್ನ ಮಗ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಉಪ...

ಚನ್ನಪಟ್ಟಣ ಯಾರಿಗೆ ಓಪನ್, ಯಾರಿಗೆ ಕ್ಲೋಸ್? – ಒಬ್ಬರ ರಾಜಕೀಯ ಅಂತ್ಯ ಫಿಕ್ಸ್​!

ಚನ್ನಪಟ್ಟಣ ಅಖಾಡ.. ಈ ಬಾರಿಯ ವಿಧಾನಸಭೆಗೆ ನಡೆದ ಉಪಾಚುನಾವಣೆಯಲ್ಲಿ ಈ ಚನ್ನಪಟ್ಟಣ ಹೈವೋಲ್ಟೇಜ್​ನಿಂದ ಕೂಡಿದ್ದ ಕ್ಷೇತ್ರ.. ಒಂದ್ಕಡೆ ಮೊದಲ ಬಾರಿ ಗೆಲುವಿನ ರುಚಿ ನೋಡೋಕೆ ಹಪಹಪಿಸ್ತಿರೋ ಜೆಡಿಎಸ್​ ಯುವರಾಜ ನಿಖಿಲ್ ಕುಮಾರಸ್ವಾಮಿ, ಇನ್ನೊಂದ್ಕಡೆ ತನ್ನ ಸ್ವಕ್ಷೇತ್ರದಲ್ಲಿ ಈ ಬಾರಿಯಾದ್ರೂ ಗೆದ್ದು ಮರ್ಯಾದೆ ಉಳಿಸ್ಕೊಳ್ಳಬೇಕು ಅಂತ ಹವಣಿಸ್ತಿರೋ ಸೈನಿಕ ಸಿಪಿ ಯೋಗೇಶ್ವರ್. ಇವರಿಬ್ಬರ ನಡುವಿನ ಸಮಬಲದ...

Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಅರೆಸ್ಟ್‌..

Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಂಬಂಧಿಸಿದಂತೆ, ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಸೂರಜ್ ಆಪ್ತ ಶಿವಕುಮಾರ್ ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕಾಗಿ ಆಡಿಯೋ, ವೀಡಿಯೋ, ಫೋನ್ ಕಾಲ್ ಸಾಕ್ಷಿಗಳನ್ನು ನೀಡಲು ಸೂರಜ್ ರೇವಣ್ಣ ಠಾಣೆಗೆ ಬಂದಿದ್ದರು. ಈ ವೇಳೆ ಸೂರಜ್‌ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ, ಇಂದು ಸೂರಜ್‌ನನ್ನು ಅರೆಸ್ಟ್...

Political News: ಹಾಸನ ಪೊಲೀಸ್ ಠಾಣೆಗೆ ಬಂದ ಸೂರಜ್ ರೇವಣ್ಣ

Hassan News: ಹಾಸನ: ಸೂರಜ್‌ ರೇವಣ್ಣ ವಿರುದ್ಧ ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೂರಜ್ ರೇವಣ್ಣ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ನಿನ್ನೆ ನೀಡಿದ್ದ ದೂರಿನ ದಾಖಲಾತಿ ಸಲ್ಲಿಸಲು ಸೂರಜ್ ರೇವಣ್ಣ ಆಗಮಿಸಿದ್ದು, ನಿನ್ನೆ ಸೂರಜ್ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.  ಈ ಪ್ರಕರಣಕ್ಕೆ ಸಂಬಂಧಿದಂತೆ ಇಂದು ಪೊಲೀಸರಿಗೆ ದಾಖಲೆ ಒದಗಿಸಲು ಸೆನ್ ಠಾಣೆಗೆ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img