Friday, September 4, 2026

Nikhil Kumaraswamy

ಬೆಂಗಳೂರು ರಸ್ತೆ ಗುಂಡಿಯ ವಿವಾದ : ಬ್ಲಾಕ್‌ಬಕ್ ಟ್ವೀಟ್ ನಂತರ ರಾಜಕೀಯ ಬಿಸಿ

ಬೆಂಗಳೂರು ರಸ್ತೆ ಗುಂಡಿಗಳ ವಿಚಾರ ಇದೀಗ ತೀವ್ರ ರಾಜಕೀಯ ಹಾದಿ ಹಿಡಿದಿದೆ. ಬ್ಲಾಕ್‌ಬಕ್ ಕಂಪನಿಯ ಸಿಇಒ ಅವರ ಟ್ವೀಟ್ ನಂತರ ಈ ವಿಷಯ ಎಲ್ಲೆಡೆ ಚರ್ಚೆಯಾಗುತ್ತಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಘೋಷಿಸಿದ್ದಾರೆ. ಆದರೆ, ವಿರೋಧ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ...

ಭದ್ರಕೋಟೆ ಮಂಡ್ಯ ಕಳೆದುಕೊಳ್ಳೋ ಭಯದಲ್ಲಿ ಜೆಡಿಎಸ್‌!

ರಾಜ್ಯ ರಾಜಕಾರಣದಲ್ಲಿ ಭಾರೀ ಚಟುವಟಿಕೆಗಳ ನಡುವೆ ಬಿಜೆಪಿಯ ಸಂಘಟಿತ ಹೋರಾಟಗಳು ಜೆಡಿಎಸ್ ಮೇಲೆ ತೀವ್ರ ಒತ್ತಡವನ್ನು ಉಂಟುಮಾಡಿವೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಲಾಟೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಕೇಸರಿ ಶಕ್ತಿ ಪ್ರದರ್ಶನ ನಡೆಸಿದೆ. ಈಗ ಇದು ಜೆಡಿಎಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಚುನಾವಣಾ ಮೈತ್ರಿಯ ಬೆನ್ನಲ್ಲೇ ಬಿಜೆಪಿ ಇದೀಗ ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಕೈ...

ರಾಮನಗರದ ದ್ವೇಷ ರಾಜಕಾರಣಕ್ಕೆ ನಿಖಿಲ್ ಕುಮಾರಸ್ವಾಮಿ ಕಿಡಿ!

ರಾಮನಗರ ರಾಜಕೀಯದಲ್ಲಿ ಮತ್ತೆ ಚರ್ಚೆ ಶುರುವಾಗಿದೆ. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಇತ್ತೀಚೆಗೆ ಕಾರ್ಯಕರ್ತರ ಸಭೆಯಲ್ಲಿ ಬಿರುಸಿನ ಹೇಳಿಕೆ ನೀಡಿದ್ದಾರೆ. ದ್ವೇಷ ರಾಜಕಾರಣ ಹೆಚ್ಚಾಗಿದ್ದು, ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದು ಗರಂ ಆಗಿದ್ದಾರೆ. ಹಾರೋಹಳ್ಳಿಯ ಅಂಚಿಬಾರೆಯ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ನಿಖಿಲ್‌ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಶಾಸಕರಿದ್ದಾಗ ದ್ವೇಷದ ರಾಜಕಾರಣ...

ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರ ಪತನ.. ನಿಖಿಲ್‌ ಭವಿಷ್ಯ!

ಕಾಂಗ್ರೆಸ್‌ ಪಕ್ಷದ ವಿರುದ್ಧ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮುಂದಿನ ವಿಧಾನಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೂರಕ್ಕೆ ನೂರರಷ್ಟು ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್‌ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಸಂಘಟನಾ ಪ್ರವಾಸವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ 151...

ದ್ವೇಷದ ರಾಜಕೀಯ ದೌರ್ಜನ್ಯ, ದಬ್ಬಾಳಿಕೆ – ಕಾಂಗ್ರೆಸ್ ಶಾಸಕರ ಮೇಲೆ ನಿಖಿಲ್‌ ಆಕ್ರೋಶ!

ರಾಜ್ಯದಲ್ಲಿ ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ, ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ. ಹೀಗಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ...

“ಕುಮಾರಸ್ವಾಮಿ ಅವ್ರನ್ನ ಮತ್ತೊಮ್ಮೆ ಈ ರಾಜ್ಯದ ಸಿಎಂ ಮಾಡಬೇಕಿದೆ”

ಶಿವಮೊಗ್ಗ : ಜೆಡಿಎಸ್‌ ಪಕ್ಷದ ಸಂಘಟನೆಯ ಛಲ ಹೊತ್ತು ರಾಜ್ಯಾದ್ಯಂತ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರವಾಸದಲ್ಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದತ್ತ ಯುವ ಸಮೂಹವನ್ನು ಸೆಳೆಯುವುದರೊಂದಿಗೆ ಕಾರ್ಯಕರ್ತರ ನೋವು- ನಲಿವುಗಳಿಗೆ ಧ್ವನಿಯಾಗುತ್ತಿದ್ದಾರೆ. ಈಗಾಗಲೇ ನಿಖಿಲ್ ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮ...

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ ಇಳಿಕೆಯಾಗುತ್ತ ಬರುತ್ತಿದೆ. ಜೆಡಿಎಸ್‌ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರುವುದಿಲ್ಲ ಎಂದು ವ್ಯಂಗ್ಯವಾಡಿದ್ದರು. ಆದರೆ ಇದೇ ವಿಚಾರಕ್ಕೆ ಸಿದ್ದರಾಮಯ್ಯ ಅವರಿಗೆ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕೌಂಟರ್‌...

ಜಿಎಸ್​​​ಟಿ ನೋಟಿಸ್ : ನಿಮ್ಮ ನಾಯಕತ್ವದ ಹಣಕಾಸು ಇಲಾಖೆ ಮೌನವಾಗಿದೆ ; ಪತ್ರದ ಮೂಲಕ ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ!

ಬೆಂಗಳೂರು : ರಾಜ್ಯದಲ್ಲಿ ಯುಪಿಐ ಹಾಗೂ ಡಿಜಿಟಲ್​ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್​ಟಿ ಪಾವತಿ ಮಾಡುವಂತೆ ನೋಟಿಸ್​ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್​ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಅಲ್ಲದೆ ಸರ್ಕಾರದ ನೋಟಿಸ್​​ ವಿರುದ್ಧ...

ಜನರ ನಡುವೆಯೇ ಕ್ಯಾಂಡಿಡೇಟ್‌ ಸೆಲೆಕ್ಟ್‌ ಮಾಡ್ತೀವಿ : ಕಾರ್ಯಕರ್ತರಿಗೆ ನಿಖಿಲ್‌ ಕುಮಾರಸ್ವಾಮಿ ಹೊಸ ಭರವಸೆ

ವಿಜಯಪುರ : ಮುಂಬರುವ ಚುನಾವಣೆಗಳಲ್ಲಿ ಸಾಮೂಹಿಕವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುತ್ತೇವೆ. ಯಾವುದೇ ಪಕ್ಷದ ಕಚೇರಿಯಲ್ಲಿ ಕುಳಿತು ರೆಡಿ ಮಾಡಲ್ಲ. ಜನರೆದುರು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದು ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ವಿಜಯಪುರದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರು ನಿರಂತರ ಸಾಮಾಜಿಕವಾಗಿ ಜನರ ಸಮಸ್ಯೆಗಳಿಗೆ ಧ್ವನಿಯಾಗುತ್ತಾರೆ. ಪಕ್ಷಕ್ಕಾಗಿ ಹಗಲಿರುಳು...

ಸಾರಥ್ಯಕ್ಕೂ ಮುನ್ನ ಸವಾಲು : ನಿಖಿಲ್‌ಗೆ ಬಿಗ್ ಟಾಸ್ಕ್ ನೀಡಿದ ದಳಪತಿಗಳು ; “ಕೈ”ಗೆ ಟಕ್ಕರ್ ಕೊಡಲು ಏನಿದೆ ಜೆಡಿಎಸ್ ವರಿಷ್ಠರ ಪ್ಲಾನ್..?

ಬೆಂಗಳೂರು : ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಈಗಿನಿಂದಲೇ ಸಿದ್ದತೆಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದ ಬಳಿಕ, ಇದೀಗ ಮತ್ತೆ ಬೇರು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಪಕ್ಷದ ನಾಯಕರು ಮುಂದಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ ಪಕ್ಷ ಸಂಘಟನೆ ಹೊಣೆ.. ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಇತ್ತೀಚೆಗೆ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img