Friday, June 5, 2026

Nikhil Kumaraswamy

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರ

ಬೆಂಗಳೂರು: ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಸರ್ವೆಯಲ್ಲಿ ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 13, ಕಾಂಗ್ರೆಸ್ 13, ಜೆಡಿಎಸ್ 2 ಮತ್ತು ಇತರೆ ಸೊನ್ನೆ ಸ್ಥಾನವನ್ನು ಪಡೆದುಕೊಂಡಿದೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ಆರ್.ವಿಶ್ವನಾಥ್, ಕಾಂಗ್ರೆಸ್‌ನಿಂದ ಕೇಶವ ರಾಜಣ್ಣ, ಜೆಡಿಎಸ್‌ನಿಂದ ಮುನೇಗೌಡ ಸ್ಪರ್ಧಿಸುತ್ತಿದ್ದಾರೆ. ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ವಿಶ್ವನಾಥ್ ಅವರನ್ನ ಶತಾಯ...

ಇದು ಹತಾಶೆಯ ಆಗಮನ: ಬಿಜೆಪಿ ಕೇಂದ್ರ ಸಚಿವರ ಬಗ್ಗೆ ರೇವಣ್ಣ ವ್ಯಂಗ್ಯ..

ಬೇಲೂರು: ಹಾಸನದ ಬೇಲೂರಿನಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿಗೆ ರಾಜ್ಯದಲ್ಲಿ ಈ ಬಾರಿ ಅಧಿಕಾರ ಸಿಗುವುದಿಲ್ಲ ಎಂಬುದನ್ನು ಅರಿತು, ಹತಾಶೆಯ ಹಿನ್ನಲೆಯಲ್ಲಿ ಕೇಂದ್ರದ ಸ್ಟಾರ್ ಪ್ರಚಾರಕರು ವಾರಕ್ಕೊಬ್ಬರಂತೆ ಆಗಮಿಸುತ್ತಿದ್ದಾರೆಂದು ವ್ಯಂಗ್ಯವಾಡಿದರು. ಪಟ್ಟಣದ ತೊಚ ಅನಂತ ಸುಬ್ಬರಾಯ್ ಅವರ ಮನೆಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ, ವಾರಕ್ಕೊಬ್ಬರಂತೆ ಪ್ರಧಾನಿ ಮೋದಿ, ಅಮಿತ್ ಷಾ, ರಾಷ್ಟ್ರೀಯ ಅಧ್ಯಕ್ಷರು...

‘ಮೋಸ ಮಾಡಿ ಹೋದವರಿಗೆ ಭಗವಂತ ತಕ್ಕ ಪಾಠ ಕಲಿಸುತ್ತಾನೆ’

ಬೇಲೂರು: ಹಾಸನದ ಬೇಲೂರಿನ ತೊಚ ಅನಂತ ಸುಬ್ಬರಾಯ್ ಅವರ ಮನೆಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ರೇವಣ್ಣ, ನಾವು ಈ ಬಾರಿ ಸ್ಪಷ್ಡ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಶತಸಿದ್ಧ ಎಂದು ಭವಿಷ್ಯ ನುಡಿದಿದ್ದಾರೆ . ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವವರಿಗೆ ಯಾವುದೇ ನೈತಿಕತೆ ಇಲ್ಲಾ. ಯಾವ ಪಕ್ಷದಲ್ಲಿ ಯಾರು ಯಾರು ಹೋಗಿ ಕೈ ಮುಗಿದು ಟಿಕೆಟ್...

ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ವಿಜಯಾನಂದ್‌ ರೆಡಿ..!

ಮಂಡ್ಯ: ದಳಪತಿಗಳ ವಿರುದ್ಧ ಮಂಡ್ಯದಲ್ಲಿ ಬಂಡಾಯ ನಾಯಕರ ಸಮರ ಮುಂದುವರೆದಿದ್ದು, ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆ ದಿನವಾದ ಹಿನ್ನೆಲೆ, ಕಣದಲ್ಲಿ ಉಳಿಯುವ ಬಗ್ಗೆ ಬೆಂಬಲಿಗರ ಜೊತೆ ಮಹತ್ವದ ಸಭೆ ಮಾಡಲಾಗಿತ್ತು. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸ್ವಾಭಿಮಾನಿ ಪಡೆ ಹೆಸರಲ್ಲಿ ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ಎಂ.ಶ್ರೀನಿವಾಸ್ ಬಣ ತಯಾರಿ...

‘ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ಬಿಇಓ ಬಲರಾಮ್‌ರನ್ನ ವರ್ಗಾವಣೆ ಮಾಡಿ’

ಹಾಸನ : ಶಿಕ್ಷಣ ಇಲಾಖೆಯ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿರುವುದರಿಂದ ಪರಿಶೀಲಿಸಿ ಕೂಡಲೇ ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಹಾಸನದ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟ್‌ರಂತೆ ಕೆಲಸ ಮಾಡುತ್ತಿದ್ದಾರೆ. ಅವರ ಕೆಳಗೆ ಕೆಲಸ ಮಾಡುವ ಶಿಕ್ಷಕರಿಗೆ...

‘ನಾನು ಒಂದು ಶಪಥ ಮಾಡಿದ್ದೀನಿ. ಅದೇನಂದ್ರೆ..’: ದಳಪತಿಗಳ ವಿರುದ್ದ ಸಾಫ್ಟ್ ಆದ ಪ್ರೀತಂ..?

ಹಾಸನ : ಹಾಸನ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ನೂರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ಬರುವುದು, ಹೋಗುವುದು ಸಹಜ. ನಾನು ಕೋವಿಡ್ ಸಂದರ್ಭದಲ್ಲಿ ಯಾವ ರೀತಿ ಜನರ ಜೊತೆ ನಿಂತಿದ್ದೆ. ಹಾಸನ 25 ವರ್ಷದಲ್ಲಿ ಯಾವೆಲ್ಲಾ ಅಭಿವೃದ್ಧಿಯನ್ನು ಕಾಣಬೇಕಿತ್ತು, ಆ ಅಭಿವೃದ್ಧಿ ಮಾಡಿದ್ದಾನೆ ಒಬ್ಬ...

ಜೆಡಿಎಸ್ ಟಿಕೇಟ್ ಕೈ ತಪ್ಪಿದ್ದಕ್ಕೆ ಭಾವುಕರಾದ ವಿಜಯಾನಂದ..

ಮಂಡ್ಯ: ಜೆಡಿಎಸ್ ಟಿಕೇಟ್ ತಪ್ಪಿದ ಹಿನ್ನೆಲೆ, ವಿಜಯಾನಂದ ಭಾವುಕರಾಗಿದ್ದಾರೆ.  ಮಂಡ್ಯದಲ್ಲಿ ಜೆಡಿಎಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ವಿಜಯಾನಂದಗೆ ಟಿಕೇಟ್ ಕೊಡುವ ಬದಲಾಗಿ, ಬಿ.ಆರ್.ರಾಮಚಂದ್ರುಗೆ ಟಿಕೇಟ್ ಕೊಡಲಾಗಿದೆ. ಪಕ್ಷದ ವರಿಷ್ಠರ ವಿರುದ್ಧ ವಿಜಯಾನಂದ ಅಸಮಾಧಾನ ವ್ಯಕ್ತಪಡಿಸಿದ್ದು, ನಿನ್ನೆಯಷ್ಟೇ ಸ್ವಾಭಿಮಾನ ಪಡೆ ಹೆಸರಿನಲ್ಲಿ ವಿಜಯಾನಂದ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಪಕ್ಷೇತ್ರವಾಗಿ ನಿಂತು, ಜೆಡಿಎಸ್ ಸೋಲಿಸಲು ರಣತಂತ್ರ ಹೆಣೆದಿದ್ದಾರೆ. ಆದರೆ...

ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಭವಾನಿ, ಅನಿತಾ ಕುಮಾರಸ್ವಾಮಿಗೂ ಅವಕಾಶ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಈ ಲೀಸ್ಟ್‌ನಲ್ಲಿ ಗೌಡರ ಕುಟುಂಬದ ಸೊಸೆಯಂದಿರಾದ, ಅನಿತಾ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣರಿಗೂ ಅವಕಾಶ ಕೊಡಲಾಗಿದೆ. ಒಟ್ಟು 27 ಮಂದಿ ಸ್ಟಾರ್ ಪ್ರಚಾರಕರಿದ್ದು, ಈಗಾಗಲೇ ಪಂಚರತ್ನ ಯಾತ್ರೆಯಲ್ಲಿ ಸಕ್ಸಸ್ ಆಗಿರುವ ಜೆಡಿಎಸ್, ಮತ್ತಷ್ಟು ಪ್ರಚಾರ ಮಾಡಿ, ಚುನಾವಣೆ ಗೆಲ್ಲಲು...

‘ಹಾಸನದ 7 ವಿಧಾನಸಭೆ ಕ್ಷೇತ್ರದಲ್ಲಿ ಜಯಗಳಿಸಿ ದೇವೇಗೌಡರ ಹುಟ್ಟುಹಬ್ಬದ ಕೊಡುಗೆ ಕೊಡುತ್ತೆವೆ’

ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...

ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ, 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 59 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಕಾಂಗ್ರೆಸ್, ಮತ್ತು ಬಿಜೆಪಿಯಿಂದ ವಲಸೆ ಬಂದವರಲ್ಲಿ ಹಲವರು ಟಿಕೇಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಯಾರ್ಯಾರಿಗೆ ಟಿಕೇಟ್ ಸಿಕ್ಕಿದೆ ಅನ್ನೋ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.. ನಿಪ್ಪಾಣಿ- ರಾಜು ಮಾರುತಿ ಪವಾರ್ ಚಿಕ್ಕೋಡಿ- ಸದಾಶಿವ ವಾಳಕೆ ಕಾಗವಾಡ- ಮಲ್ಲಪ್ಪ ಚುಂಗ ಹುಕ್ಕೇರಿ- ಬಸವರಾಜ್ ಗೌಡ ಪಾಟೀಲ್ ಅರಭಾವಿ-...
- Advertisement -spot_img

Latest News

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ – ವಿದ್ಯಾರ್ಥಿಗಳ ಸಂತಸ

Hubli News: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನೂತನ ಘೋಷಣೆ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ. ಸಾರಿಗೆ ವೆಚ್ಚದ ಭಾರ...
- Advertisement -spot_img