Tuesday, October 14, 2025

Nikhil Kumaraswamy

ಗಾಸಿಪ್ ಬಗ್ಗೆ ಬೇಸತ್ತ ನಟಿ ರಚಿತಾ ರಾಮ್..!

ಕರ್ನಾಟಕ ಟಿವಿ : ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಮದುವೆ ಬಗ್ಗೆ ಹಬ್ಬಿದ ಗಾಸಿಪ್ ಗೆ ಬೇಸತ್ತಿದ್ದಾರೆ.. ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ರಾಮ್ ನನ್ನ ಸಿನಿಮಾ  ವಿಷಯವಾಗಲಿ ಅಥವಾ ವೈಯಕ್ತಿಕ ವಿಷಯವಾಗಲಿ ನನ್ನಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಸತ್ಯವೆಂದು ಪರಿಗಣಿಸಿ, ಮನರಂಜನೆಗಾಗಿ ಸುಳ್ಳು ವದಂತಿಗಳನ್ನ ಸೃಷ್ಟಿ ಮಾಡಿದ್ರೆ ಖುಷಿಯಾಗಬಹುದು, ಆದ್ರೆ ಅದರಿಂದ...

‘ಸೋತರೂ ಮಂಡ್ಯ ಬಿಡೋದಿಲ್ಲ’- ನಿಖಿಲ್

ಮಂಡ್ಯ: ಲೋಕಸಭಾ ಚುನವಾಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರ್ ಮತ್ತೆ ಮಂಡ್ಯಕ್ಕೆ ತೆರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಚುನಾವಣೆಯಲ್ಲಿ ಸೋತರೂ ಧೃತಿಗೆಡದ ನಿಖಿಲ್ ಕುಮಾರ್, ನಾನು ಸೋತಿದ್ದರೂ ಸಹ ಮಂಡ್ಯ ಕ್ಷೇತ್ರವನ್ನು ಬಿಡೋದಿಲ್ಲ ಅಂತ ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ. ಜಿಲ್ಲೆಯ ಮುಖಂಡರೊಂದಿಗೆ ನಿಖಿಲ್ ಕುಮಾರ್ ಸೋಲಿನ ಬಳಿಕ ಚರ್ಚೆ ಮಾಡ್ತಿರೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ....
- Advertisement -spot_img

Latest News

ಹೀರೋ ಹೀರೋಯಿನ್ ಗಳ ಸ್ಲಿಪ್ಪರ್ ತಂದುಕೊಡ್ತಿದ್ದವ್ರು ಅತ್ಯುತ್ತಮ ಹಾಸ್ಯ ನಟ! | Raja Vardan Podcast

Sandalwood News: ನಟ ರಾಜವರ್ಧನ್ ಅವರು ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ ತಮ್ಮ ಕಲಾ ಜರ್ನಿ, ನಟನಾದ ರೀತಿ, ಕಷ್ಟ ಕಾಲದಲ್ಲಿ ಸಹಾಯ ಮಾಡಿದವರ...
- Advertisement -spot_img