Friday, June 5, 2026

Nikhil Kumaraswamy

ಅಪ್ಪನ ಆರೋಗ್ಯಾಭಿವೃದ್ಧಿಗಾಗಿ ಪೂಜೆ ಬಗ್ಗೆ ಚರ್ಚಿಸಿದ ರೇವಣ್ಣ..

ಹಾಸನ: ಇಂದು ಶುಕ್ರವಾರವಾದ ಕಾರಣ ಮಾಜಿ ಸಚವಿ ಹೆಚ್‌.ಡಿ.ರೇವಣ್ಣ ಹಾಸನಾಂಬೆಯ ದರ್ಶನ ಮಾಡಿದ್ದಾರೆ. ಇದಾದ ಬಳಿಕ ಮಾತನಾಡಿದ ರೇವಣ್ಣ, ಆ ತಾಯಿ ದಯೆಯಿಂದ ರಾಜ್ಯದ ಜನತೆಗೆ ಒಳ್ಳೆಯದಾಗಬೇಕು. ಒಳ್ಳೆಯ ಮಳೆ, ಬೆಳೆ ಆಗಲಿ, ಎಷ್ಟು ಬೇಕೋ‌ ಅಷ್ಟು ಮಳೆಯಾಗಲಿ . ಜಾಸ್ತಿ ಮಳೆಯಾಗಿ ಬೆಂಗಳೂರು ‌ನಗರದ ಜನತೆಗೆ, ರೈತರಿಗೆ ತೊಂದರೆಯಾಗಿದೆ ಎಂದು ರೇವಣ್ಣ ಹೇಳಿದ್ದಾರೆ. ಜೆಡಿಎಸ್...

ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ದೇವೇಗೌಡರಿಂದ ಹಾಸನಾಂಬೆ ದರ್ಶನ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಗುರುವಾರ ಮದ್ಯಾಹ್ನ ಹಾಸನಾಂಬೆ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದು ಪುನಿತರಾದರು. ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ ಚೆನ್ನಮ್ಮ ದೇವೇಗೌಡರು ದೇವಾಲಯದ ಆವರಣಕ್ಕೆ ಬರುತ್ತಿದ್ದಂತೆ ಅವರ ಸಹಾಯಕ್ಕೆ ಡಿವೈಎಸ್ಪಿ ಉದಯಭಾಸ್ಕರ್, ಉಪ-ತಹಸೀಲ್ದಾರ್ ರಮೇಶ್ ಇತರರು ಸ್ವಾಗತಿಸಿ ಬರಮಾಡಿಕೊಂಡರು. ಚೆನ್ನಮ್ಮ ಅವರು ಮೆಟ್ಟಿಲು ಹತ್ತಲು...

ನಿಖಿಲ್ ಸ್ಪರ್ಧೆ ಬಗ್ಗೆ ಪರೋಕ್ಷವಾಗಿ ಸೂಚನೆ ಕೊಟ್ಟ ಹೆಚ್‌ಡಿಕೆ..

ಮೈಸೂರು: ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ತೆರಳಿ ನಾಡದೇವತೆ ತಾಯಿ ಚಾಮುಂಡೇಶ್ವರಿ...

ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ

ಮೈಸೂರು: ಜೆಡಿಎಸ್ ಪಕ್ಷ ಬೆಳೆದು ಬದುಕಿರುವುದು ರೈತರು ಹಾಗೂ ದೀನ ದಲಿತರಿಗಾಗಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಮೈಸೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜೆಡಿಎಸ್ ಕಾರ್ಯಗಾರದಲ್ಲಿ ಮಾತನಾಡಿದ ಅವರು, ತಳ ಸಮುದಾಯದರಿಗೂ ರಾಜಕೀಯ ಮೀಸಲಾತಿ ದೊರಕಿಸಿಕೊಟ್ಟಿರುವುದು ದೇವೇಗೌಡರು ಮಾತ್ರ. ಈಗಲೂ ಬಹಳಷ್ಟು ಜನರು ಇದರ ಉಪಯೋಗ ಪಡೆಯುತ್ತಿದ್ದಾರೆ ಎಂದು ತಿಳಿಸಿದರು. ಹಾಸನಾಂಬೆಯ ದರ್ಶನಕ್ಕೆ...

‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್’

ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು. ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು...

ನಿಖಿಲ್ ಕುಮಾರಸ್ವಾಮಿಗೆ ಪ್ರೇರಣೆ ಯಾರು ಗೊತ್ತಾ..?

ನಟ ನಿಖಿಲ್ ಕುಮಾರಸ್ವಾಮಿ ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಒತ್ತು ಕೊಡೋದು ಎಲ್ರಿಗೂ ಗೊತ್ತೇ ಇದೆ.. ಇಷ್ಟು ದಿನ ಒಂಟಿಯಾಗಿ ವರ್ಕೌಟ್ ಮಾಡುತ್ತಿದ್ದ ನಟ ನಿಖಿಲ್ ಅವರು ಇದೀಗ ಅವರಿಗೆ ಸ್ಫೂರ್ತಿ ನೀಡುವ ಜೊತೆಗಾತಿಯೊಬ್ಬರು ಸಿಕ್ಕಿದ್ದಾರೆ.. ಅದು ಮತ್ಯಾರೂ ಅಲ್ಲ ಅವರ ಪತ್ನಿ ರೇವತಿ.. ವ್ಯಾಯಾಮ ಮಾಡಲು ಜಿಮ್ ಇರಬೇಕೆಂದೇನೂ ಇಲ್ಲ.. ಅದಕ್ಕೆ ನಮ್ಮೊಳಗೆ ಪ್ರೇರಣೆ ಇರಬೇಕು.....

ಗಾಸಿಪ್ ಬಗ್ಗೆ ಬೇಸತ್ತ ನಟಿ ರಚಿತಾ ರಾಮ್..!

ಕರ್ನಾಟಕ ಟಿವಿ : ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಮದುವೆ ಬಗ್ಗೆ ಹಬ್ಬಿದ ಗಾಸಿಪ್ ಗೆ ಬೇಸತ್ತಿದ್ದಾರೆ.. ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ರಾಮ್ ನನ್ನ ಸಿನಿಮಾ  ವಿಷಯವಾಗಲಿ ಅಥವಾ ವೈಯಕ್ತಿಕ ವಿಷಯವಾಗಲಿ ನನ್ನಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಸತ್ಯವೆಂದು ಪರಿಗಣಿಸಿ, ಮನರಂಜನೆಗಾಗಿ ಸುಳ್ಳು ವದಂತಿಗಳನ್ನ ಸೃಷ್ಟಿ ಮಾಡಿದ್ರೆ ಖುಷಿಯಾಗಬಹುದು, ಆದ್ರೆ ಅದರಿಂದ...

‘ಸೋತರೂ ಮಂಡ್ಯ ಬಿಡೋದಿಲ್ಲ’- ನಿಖಿಲ್

ಮಂಡ್ಯ: ಲೋಕಸಭಾ ಚುನವಾಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರ್ ಮತ್ತೆ ಮಂಡ್ಯಕ್ಕೆ ತೆರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಚುನಾವಣೆಯಲ್ಲಿ ಸೋತರೂ ಧೃತಿಗೆಡದ ನಿಖಿಲ್ ಕುಮಾರ್, ನಾನು ಸೋತಿದ್ದರೂ ಸಹ ಮಂಡ್ಯ ಕ್ಷೇತ್ರವನ್ನು ಬಿಡೋದಿಲ್ಲ ಅಂತ ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ. ಜಿಲ್ಲೆಯ ಮುಖಂಡರೊಂದಿಗೆ ನಿಖಿಲ್ ಕುಮಾರ್ ಸೋಲಿನ ಬಳಿಕ ಚರ್ಚೆ ಮಾಡ್ತಿರೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ....
- Advertisement -spot_img

Latest News

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ – ವಿದ್ಯಾರ್ಥಿಗಳ ಸಂತಸ

Hubli News: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನೂತನ ಘೋಷಣೆ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ. ಸಾರಿಗೆ ವೆಚ್ಚದ ಭಾರ...
- Advertisement -spot_img