Tuesday, July 22, 2025

#Nikhil Yelliddiyappa

Election : ಲೋಕ ಸಭೆಗೆ ಸಜ್ಜಾದ ಹೊಸ ಜೋಡೆತ್ತುಗಳು…!

Poliitical News : ಒಂದೆಡೆ ರಾಜ್ಯದಲ್ಲಿ ಕಾವೇರಿ ಹೋರಾಟದ ಕಾವು ಹೆಚ್ಚಾಗಿದ್ದರೆ ಮತ್ತೊಂದೆಡೆ ಮೈತ್ರಿ ವಿಚಾರವೂ ರಾರಾಜಿಸುತ್ತಿದೆ. ಲೋಕಸಭೆ ಎಲೆಕ್ಶನ್ ಬರುತ್ತಿದ್ದಂತೆ 2 ಪಕ್ಷಗಳ ನವ ಯುವ ಜೋಡೆತ್ತುಗಳ ರಣ ರಂಗಕ್ಕೆ ನುಗ್ಗಲು ಸಜ್ಜಾಗಿದ್ದಾರೆ...... ಲೋಕಸಭಾ ಚುನಾವಣೆಗೆ ಮೈತ್ರಿ ಫೈನಲ್​ ಆಗುತ್ತಿದ್ದಂತೆ ಇಬ್ಬರು ಮಾಜಿ ಸಿಎಂ ಪುತ್ರರಾದ ನಿಖಿಲ್ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಇಬ್ಬರು ಪ್ರಚಾರದ...
- Advertisement -spot_img

Latest News

ಅಂಬಾ ವಿಲಾಸದ ರೀತಿ ಹೊಸ ಬಸ್‌ ನಿಲ್ದಾಣ

ಮೈಸೂರಿನ ಬನ್ನಿಮಂಟಪದಲ್ಲಿ ಹೊಸದಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಅದಕ್ಕೆ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ. ಕಟ್ಟಡದ ಮುಂಭಾಗದ ಹೊರಮೇಲ್ಮ ಅರಮನೆಯಂತೆ ಕಾಣುವಂತೆ ನಿರ್ಮಿಸುವ...
- Advertisement -spot_img