Tuesday, October 14, 2025

NikhilKumar

ಪೂಜೆ ಮಾಡಿದ್ರೆ ಫಲಿತಾಂಶ ಬದಲಾಗಲ್ಲ- ಸಿಎಂ ಕುಟುಂಬಕ್ಕೆ ಸುಮಲತಾ ಪುತ್ರ ಟಾಂಗ್

ಮಂಡ್ಯ: ಮಾಜಿ ಸಚಿವ, ದಿವಂಗತ ಅಂಬರೀಶ್ ಪುತ್ರ, ನಟ ಅಭಿಷೇಕ್ ಅಂಬರೀಶ್ ಇಂದು ಮಂಡ್ಯಕ್ಕೆ ಆಗಮಿಸಿದ್ರು. ಈ ವೇಳೆ ಮಾತನಾಡಿದ ಅಭಿಷೇಕ್  ಸಿಎಂ ಎಚ್ಡಿಕೆ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ. ಪ್ರೀತಿಯಿಂದ ಅಭಿಮಾನಿಗಳು ಕರೀತಾರೆ ಹಾಗಾಗಿ ಅವ್ರ ಕಾರ್ಯಕ್ರಮಗಳಿಗೆ ಬರುತ್ತೇನೆ.ಈ ತಿಂಗಳು ನಮ್ಮ ಕುಟುಂಬಕ್ಕೆ ವಿಷೇಶವಾದ ತಿಂಗಳಾಗಿದೆ. ಮೇ.23 ಅಮ್ಮನ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಮೇ.29...

ಮಂಡ್ಯದಲ್ಲಿ ನಿಖಿಲ್ ಕುಮಾರ್ ಗೆದ್ರಂತೆ- ಲೀಡ್ ಎಷ್ಟು ಅಂತ ಈಗ್ಲೇ ಗೊತ್ತಂತೆ..!

ಮಂಡ್ಯ: ಮಂಡ್ಯ ಚುನಾವಣೆಯಲ್ಲಿ ನಿಖಿಲ್ ಕುಮಾರ್ ಗೆದ್ದಾಗಿದೆ. ಈ ಬಗ್ಗೆ ಯಾರು ಬೇಕಾದ್ರೂ ಬೆಟ್ಟಿಂಗ್ ಕಟ್ಟಬಹುದು ಅಂತ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಫಲಿತಾಂಶದ ದಿನಕ್ಕೆ ಇನ್ನೂ ಕೆಲ ದಿನಗಳ ಬಾಕಿ ಇರುವಾಗಲೇ ನಾರಾಯಣಸ್ವಾಮಿ ಭವಿಷ್ಯ ನುಡಿದಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ನಾರಾಯಣಗೌಡ, ಮೈತ್ರಿ ಬೆಂಬಲಿತ ನಿಖಿಲ್ ಕುಮಾರ್ ಈಗಾಗಲೇ ಗೆದಿದ್ದು ಈ ಬಗ್ಗೆ ಯಾರು ಬೇಕಾದ್ರೂ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img