Tuesday, May 12, 2026

NikhilKumar

ಪೂಜೆ ಮಾಡಿದ್ರೆ ಫಲಿತಾಂಶ ಬದಲಾಗಲ್ಲ- ಸಿಎಂ ಕುಟುಂಬಕ್ಕೆ ಸುಮಲತಾ ಪುತ್ರ ಟಾಂಗ್

ಮಂಡ್ಯ: ಮಾಜಿ ಸಚಿವ, ದಿವಂಗತ ಅಂಬರೀಶ್ ಪುತ್ರ, ನಟ ಅಭಿಷೇಕ್ ಅಂಬರೀಶ್ ಇಂದು ಮಂಡ್ಯಕ್ಕೆ ಆಗಮಿಸಿದ್ರು. ಈ ವೇಳೆ ಮಾತನಾಡಿದ ಅಭಿಷೇಕ್  ಸಿಎಂ ಎಚ್ಡಿಕೆ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ. ಪ್ರೀತಿಯಿಂದ ಅಭಿಮಾನಿಗಳು ಕರೀತಾರೆ ಹಾಗಾಗಿ ಅವ್ರ ಕಾರ್ಯಕ್ರಮಗಳಿಗೆ ಬರುತ್ತೇನೆ.ಈ ತಿಂಗಳು ನಮ್ಮ ಕುಟುಂಬಕ್ಕೆ ವಿಷೇಶವಾದ ತಿಂಗಳಾಗಿದೆ. ಮೇ.23 ಅಮ್ಮನ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಮೇ.29...

ಮಂಡ್ಯದಲ್ಲಿ ನಿಖಿಲ್ ಕುಮಾರ್ ಗೆದ್ರಂತೆ- ಲೀಡ್ ಎಷ್ಟು ಅಂತ ಈಗ್ಲೇ ಗೊತ್ತಂತೆ..!

ಮಂಡ್ಯ: ಮಂಡ್ಯ ಚುನಾವಣೆಯಲ್ಲಿ ನಿಖಿಲ್ ಕುಮಾರ್ ಗೆದ್ದಾಗಿದೆ. ಈ ಬಗ್ಗೆ ಯಾರು ಬೇಕಾದ್ರೂ ಬೆಟ್ಟಿಂಗ್ ಕಟ್ಟಬಹುದು ಅಂತ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಫಲಿತಾಂಶದ ದಿನಕ್ಕೆ ಇನ್ನೂ ಕೆಲ ದಿನಗಳ ಬಾಕಿ ಇರುವಾಗಲೇ ನಾರಾಯಣಸ್ವಾಮಿ ಭವಿಷ್ಯ ನುಡಿದಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ನಾರಾಯಣಗೌಡ, ಮೈತ್ರಿ ಬೆಂಬಲಿತ ನಿಖಿಲ್ ಕುಮಾರ್ ಈಗಾಗಲೇ ಗೆದಿದ್ದು ಈ ಬಗ್ಗೆ ಯಾರು ಬೇಕಾದ್ರೂ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img