Friday, July 24, 2026

NikhilKumar

ಪೂಜೆ ಮಾಡಿದ್ರೆ ಫಲಿತಾಂಶ ಬದಲಾಗಲ್ಲ- ಸಿಎಂ ಕುಟುಂಬಕ್ಕೆ ಸುಮಲತಾ ಪುತ್ರ ಟಾಂಗ್

ಮಂಡ್ಯ: ಮಾಜಿ ಸಚಿವ, ದಿವಂಗತ ಅಂಬರೀಶ್ ಪುತ್ರ, ನಟ ಅಭಿಷೇಕ್ ಅಂಬರೀಶ್ ಇಂದು ಮಂಡ್ಯಕ್ಕೆ ಆಗಮಿಸಿದ್ರು. ಈ ವೇಳೆ ಮಾತನಾಡಿದ ಅಭಿಷೇಕ್  ಸಿಎಂ ಎಚ್ಡಿಕೆ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ. ಪ್ರೀತಿಯಿಂದ ಅಭಿಮಾನಿಗಳು ಕರೀತಾರೆ ಹಾಗಾಗಿ ಅವ್ರ ಕಾರ್ಯಕ್ರಮಗಳಿಗೆ ಬರುತ್ತೇನೆ.ಈ ತಿಂಗಳು ನಮ್ಮ ಕುಟುಂಬಕ್ಕೆ ವಿಷೇಶವಾದ ತಿಂಗಳಾಗಿದೆ. ಮೇ.23 ಅಮ್ಮನ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಮೇ.29...

ಮಂಡ್ಯದಲ್ಲಿ ನಿಖಿಲ್ ಕುಮಾರ್ ಗೆದ್ರಂತೆ- ಲೀಡ್ ಎಷ್ಟು ಅಂತ ಈಗ್ಲೇ ಗೊತ್ತಂತೆ..!

ಮಂಡ್ಯ: ಮಂಡ್ಯ ಚುನಾವಣೆಯಲ್ಲಿ ನಿಖಿಲ್ ಕುಮಾರ್ ಗೆದ್ದಾಗಿದೆ. ಈ ಬಗ್ಗೆ ಯಾರು ಬೇಕಾದ್ರೂ ಬೆಟ್ಟಿಂಗ್ ಕಟ್ಟಬಹುದು ಅಂತ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಫಲಿತಾಂಶದ ದಿನಕ್ಕೆ ಇನ್ನೂ ಕೆಲ ದಿನಗಳ ಬಾಕಿ ಇರುವಾಗಲೇ ನಾರಾಯಣಸ್ವಾಮಿ ಭವಿಷ್ಯ ನುಡಿದಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ನಾರಾಯಣಗೌಡ, ಮೈತ್ರಿ ಬೆಂಬಲಿತ ನಿಖಿಲ್ ಕುಮಾರ್ ಈಗಾಗಲೇ ಗೆದಿದ್ದು ಈ ಬಗ್ಗೆ ಯಾರು ಬೇಕಾದ್ರೂ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img