Tuesday, May 20, 2025

NikhilKumaraswamy

JDS : ಸಂಕ್ರಾಂತಿ ಬಳಿಕ ನಿಖಿಲ್ JDS ರಾಜ್ಯಾಧ್ಯಕ್ಷ..? ಜೆಡಿಎಸ್ ನೊಳಗೆ ಗಂಭೀರ ಚರ್ಚೆ!

ಹೊಸ ವರ್ಷದ ಸಂಕ್ರಾಂತಿ ಹಬ್ಬದ ಬಳಿಕ ಜೆಡಿಎಸ್ ಗೆ ನೂತನ ಸಾರಥಿ ನೇಮಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆ ಆರಂಭವಾಗಿದೆ. ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಹುದ್ದೆಗೆ ನಿಖಿಲ್ ಕುಮಾರಸ್ವಾಮಿ ಹೆಸರು ಕೇಳಿಬರ್ತಿದೆ. ಹಾಲಿ ರಾಜ್ಯಾಧ್ಯಕ್ಷರಾಗಿರುವ ಹೆಚ್ ಡಿ ಕುಮಾರಸ್ವಾಮಿ ಕೇಂದ್ರ ಸಚಿವ ಹುದ್ದೆ ಅಲಂಕರಿಸಿ ಬರೋಬ್ಬರಿ ಆರು ತಿಂಗಳಾಗಿದೆ. ಹೀಗಾಗಿನೇ ಪಕ್ಷದ ಸಂಘಟನೆ ಕೆಲಸ ದುರ್ಬಲಗೊಂಡಿದೆ...

‘ರೈಡರ್’ ಶೂಟಿಂಗ್ ಗೆ ನಿಖಿಲ್ ಹಾಜರ್…ಎಲ್ಲಿ ನಡೆಯುತ್ತಿದೆ ಶೂಟಿಂಗ್…?

ನಿಖಿಲ್ ಕುಮಾರಸ್ವಾಮಿ ನಟಿಸ್ತಿರುವ ಬಹುನಿರೀಕ್ಷಿತ ಸಿನಿಮಾ ರೈಡರ್. ಪೋಸ್ಟರ್, ಟೀಸರ್ ನಿಂದ ನಿರೀಕ್ಷೆ ಹುಟ್ಟಿಸಿರುವ ಈ ಸಿನಿಮಾದ ಶೂಟಿಂಗ್ ಮತ್ತೆ ಶುರುವಾಗಿದೆ. ಕೊರೋನಾದಿಂದಾಗಿ ಶೂಟಿಂಗ್ ಗೆ ಬ್ರೇಕ್ ಹಾಕಲಾಗಿತ್ತು. ಇದೀಗ ಶೂಟಿಂಗ್ ಶುರು ಮಾಡಿದ್ದು, ನಿಖಿಲ್ ಕುಮಾರಸ್ವಾಮಿ ಶೂಟಿಂಗ್ ಗೆ ಹಾಜರಾಗಿದ್ದಾರೆ. ಬೆಂಗಳೂರಿನ ಯುಬಿ ಸಿಟಿಯಲ್ಲಿ ಶೂಟಿಂಗ್ ನಡೆಯುತ್ತಿದ್ದು, ನಟಿ ಕಶ್ಮೀರಿ ಪರದೇಶಿ ಜೊತೆ‌‌ ನಿಖಿಲ್...

ನಿಖಿಲ್ ಕುಮಾರ್ ಬರ್ತ್ ಡೇಗೆ ರಿಲೀಸ್ ಆಗ್ತಿದೆ ಬಹುನಿರೀಕ್ಷಿತ ‘ರೈಡರ್’ ಸಿನಿಮಾ ಟೀಸರ್…!

ಕನ್ನಡ ಚಿತ್ರರಂಗದ ಯುವರಾಜ, ಜಾಗ್ವರ್ ಸ್ಟಾರ್ ನಿಖಿಲ್ ಕುಮಾರಸ್ವಾಮಿ ನಟನೆಯ ಬಹುನಿರೀಕ್ಷಿತ ಚಿತ್ರ ರೈಡರ್. ಸದ್ಯ ಶೂಟಿಂಗ್ ಅಖಾಡದಲ್ಲಿರುವ ರೈಡರ್ ಅಂಗಳದಲ್ಲಿ ಸೆನ್ಸೇಷನಲ್ ನ್ಯೂಸ್ ವೊಂದು ರಿವೀಲ್ ಆಗಿದೆ. ಜನವರಿ 22ರಂದು ನಿಖಿಲ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಖತ್ ಗಿಫ್ಟ್ ಸಿಕ್ತಿದೆ. ಈಗಾಗ್ಲೇ 40ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರೋ ರೈಡರ್ ಸಿನಿಮಾ ತಂಡ ನಿಖಿಲ್ ಹುಟ್ದಬ್ಬಕ್ಕೆ ಟೀಸರ್...

ಅತಂತ್ರವಾಗುತ್ತಾ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ..?

ಕರ್ನಾಟಕ ಟಿವಿ : ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರು, ಮೂವರು ಸಚಿವರು, ಹಾಲಿ ಸಿಎಂ, ಮಾಜಿ ಪ್ರಧಾನಿ, ಜೊತೆಗೆ ಜೆಡಿಎಸ್ ಭದ್ರಕೋಟೆ ಎಂಬ ಹಣೆ ಪಟ್ಟಿ.. ಹೀಗಿದ್ದರೂ ಸ್ವಾಭಿಮಾನದ ಹೆಸರಿನಲ್ಲಿ ಸುಮಲತಾ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳನ್ನ ಧೂಳಿಪಟ ಮಾಡಿದ್ರು. ಮಂಡ್ಯದಲ್ಲಿ ನಾವೇ, ನಮ್ಮನ್ನ ಬಿಟ್ರೆ ಉಳಿದವರೆಲ್ಲಾ ಜೀರೋ ಅಂತ...

ಸಂಸದೆ ಸುಮಲತಾ ಬಗ್ಗೆ ನಿಖಿಲ್ ಕುಮಾರ್ ವ್ಯಂಗ್ಯ..!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಕಾವೇರಿ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಚರ್ಚೆ ಮಾಡುತ್ತಿದ್ದ ನಿಖಿಲ್ ಕುಮಾರ್, ಕಾವೇರಿ ನೀರು ವಿಚಾರವಾಗಿ ನೀವು ಆರಿಸಿದ ಸಂಸದರೇ ಹೋರಾಟ ಮಾಡ್ತಾರೆ...

‘ನಿಖಿಲ್, ಪ್ರಜ್ವಲ್ ತೆರೆಮರೆಗೆ ಸರಿಯೋದು ಉತ್ತಮ’- ವೈಎಸ್ ವಿ ದತ್ತಾ ಅಚ್ಚರಿಯ ಹೇಳಿಕೆ..!

ಬೆಂಗಳೂರು: ಜೆಡಿಎಸ್ ನ ಯುವ ಮುಖಂಡರಾದ ನಿಖಿಲ್ ಮತ್ತು ಪ್ರಜ್ವಲ್ ರೇವಣ್ಣಾಗೆ ಈಗಾಗಲೇ ಸಾಕಷ್ಟು ಪ್ರಚಾರ ಸಿಕ್ಕಿದೆ. ಹೀಗಾಗಿ ಅವರು ತೆರೆ ಮರೆಯಲ್ಲಿರೋದು ಸೂಕ್ತ ಅನ್ನೋ ಮೂಲಕ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ ದತ್ತಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಕುಟುಂಬ ರಾಜಕಾರಣಕ್ಕೆ ಖ್ಯಾತಿ ಪಡೆದಿರೋ ಜೆಡಿಎಸ್ ನೊಳಗೇ ಕುಟುಂಬ ರಾಜಕಾರಣಕ್ಕೆ ಸಣ್ಣದೊಂದು ಭಿನ್ನರಾಗ...

ಮಂಡ್ಯದ ಸ್ವಾಭಿಮಾನಿ ಜನತೆಗಾಗಿ ರಾಕ್ ಲೈನ್ ಹೊಸ ನಿರ್ಧಾರ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೊಸದೊಂದು ರೀತಿಯಲ್ಲಿ ಕೃತಜ್ಞತೆ ಸಲ್ಲಿಸಲಿದ್ದಾರೆ.   ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಅಪಾರ ಪ್ರಭಾವವಿದ್ದರೂ ಮಂಡ್ಯ ಜನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಥಿಸಿದ್ದ ಸುಮಲತಾರ ಕೈಹಿಡಿದಿದ್ರು. ಇದರಿಂದಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜನರು ತಾವು ಏನು...

‘ನಿಖಿಲ್ ಸಿನಿಮಾದಲ್ಲಿ ಮಾತ್ರ ರಾಜಕಾರಣ’- ಕೇಂದ್ರ ಸಚಿವ ವ್ಯಂಗ್ಯ

ಬೆಂಗಳೂರು: ಮಧ್ಯಂತರ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ಅನ್ನೋ ನಿಖಿಲ್ ಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಸದಾನಂದ ಗೌಡ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಡಿವಿಎಸ್, ಮಧ್ಯಂತರ ಚುನಾವಣೆ ಬಗ್ಗೆ ನಿಖಿಲ್ ಕುಮಾರ್ ಹೇಳಿಕೆ ನೀಡಿದ್ದು ನೋಡಿ, ನಿಖಿಲ್ ಇಷ್ಟು ದೊಡ್ಡ ರಾಜಕಾರಣಿ ಆದ್ರಲ್ಲಿ ಅಂತ ನನಗೆ ಆಶ್ಚರ್ಯವಾಯ್ತು. ನಿಖಿಲ್ ಕುಮಾರ್ ಮೊನ್ನೆ ಮೊನ್ನೆ...

ನಿಖಿಲ್ ಹೇಳಿದ್ದು ಹಾಗಲ್ಲ… ಹೀಗೆ….!!

ಬೆಂಗಳೂರು: ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ಯಾವುದಕ್ಕೂ ಜೆಡಿಎಸ್ ಕಾರ್ಯಕರ್ತರು ಸಿದ್ಧವಾಗಿರಿ ಅಂತ ಕಾರ್ಯಕರ್ತರಿಗೆ ನಿಖಿಲ್ ಹೇಳಿದ್ದ ಮಾತಿಗೆ ತಂದೆ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗೋದು ಸುಳ್ಳು ಅಂತ ಸಿಎಂ ಹೇಳಿದ್ದಾರೆ. ಮಂಡ್ಯದಲ್ಲಿ ಕಾರ್ಯಕರ್ತರಿಗೆ ನಿಖಿಲ್ ಚುನಾವಣೆಗೆ ಸಿದ್ಧವಾಗುವಂತೆ ಪಕ್ಷದ ಕಾರ್ಯಕರ್ತರಿಗೆ ನೀಡಿದ್ದ ಸೂಚನೆಗೆ ಸಿಎಂ ಇದೀಗ ತಮ್ಮದೇ ಆದ ವಿವರಣೆ ನೀಡಿದ್ದಾರೆ....

‘ಚುನಾವಣೆಗೆ ಜೆಡಿಎಸ್ ಕಾರ್ಯಕರ್ತರು ರೆಡಿಯಾಗಿರಿ’- ನಿಖಿಲ್ ಕುಮಾರ್ ಕರೆ

ಮಂಡ್ಯ: ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ ಏನೂ ಆಗಲ್ಲ, ಇನ್ನು 4 ವರ್ಷ ಕುಮಾರಸ್ವಾಮಿಯವರೇ ಸಿಎಂ ಅಂತ ಮೈತ್ರಿ ನಾಯಕರು ಹೇಳಿಕೊಂಡು ಓಡಾಡ್ತಿದ್ದಾರೆ. ಆದ್ರೆ ಸ್ವತಃ ಸಿಎಂ ಪುತ್ರ ನಿಖಿಲ್ ಕುಮಾರ್ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ನೀವು ರೆಡಿಯಾಗಿರಿ ಅಂತ ಕಾರ್ಯಕರ್ತರಿಗೆ ಸುಳಿವು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಮಂಡ್ಯದಲ್ಲಿ ಕಾರ್ಯಕರ್ತರೊಂದಿಗೆ ಚರ್ಚೆ ವೇಳೆ...
- Advertisement -spot_img

Latest News

Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣಾ ಫಲಿತಾಂಶ ಪ್ರಕಟ

Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಪ್ರಕಾಶ್,...
- Advertisement -spot_img