Tuesday, June 3, 2025

ningaraj siddanna

Loan: ಸಾಲಗಾರರ ಕಾಟ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ

ಧಾರವಾಡ:ಸಾಲಗಾರರ ಕಿರುಕುಳವನ್ನು ತಾಳಲಾರದೆ ಹಾಗೂ ಬಡ್ಡಿ ದಂಧೆಗೆ ಸಿಲುಕಿ ಧಾರವಾಡದಲ್ಲಿ ತನಗಾದ ಅನ್ಯಾಯದ ಬಗ್ಗೆ ವೀಡಿಯೋ ಮಾಡಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಾರವಾಡ ನಗರದ ಕೆಲಗೇರಿ ಬಡಾವಣೆಯ ಚೈತನ್ಯ ನಗರದಲ್ಲಿರುವ ನಿಂಗರಾಜ್ ಸಿದ್ದಪ್ಪ ಎನ್ನುವವರು ತನ್ನ ಮನೆಯ ದಾಖಲೆಗಳನ್ನು ಕರೆಪ್ಪ ಗುಳೆನವರ ಮುಖಾಂತರ  ಆನಂದ್ ಪಾಸ್ತೆ ಎನ್ನುವವರ ಬಳಿ ಅಡಮಾನವಾಗಿ ಇಟ್ಟು ನಿಂಗರಾಜ್...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img