Saturday, August 15, 2026

#nipah virus

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ ಅಪಾಯವಿದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ನಿಫಾ ವೈರಸ್ RNA ಗುಂಪಿಗೆ ಸೇರಿದ ಪ್ಯಾರಾಮಿಕ್ಸೋ ವೈರಸ್ ಪ್ರಭೇದಕ್ಕೆ ಸೇರಿದ್ದು, 1999ರಲ್ಲಿ ಮಲೇಷಿಯಾದ ಸಂಗೈ ನಿಫಾ ಎಂಬ ಗ್ರಾಮದಲ್ಲಿ ಮೊದಲು...

Nipah Virus ಲಕ್ಷಣಗಳೇನು..? ಡಾಕ್ಟರ್ ಏನಂತಾರೆ ಗೊತ್ತಾ?

Health Tips: ಪಕ್ಕದ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಕಾಟ ಹೆಚ್ಚಾಗಿದ್ದು, ಇದೀಕ ಕರ್ನಾಟಕಕ್ಕೂ ನಿಫಾ ವೈರಸ್ ಲಗ್ಗೆ ಇಟ್ಟಿದೆ. ಈ ಬಗ್ಗೆ ವೈದ್ಯರಾದ ಡಾ. ಆಂಜೀನಪ್ಪ ಸಂಪೂರ್ಣ ಮಾಹಿತಿ ನೀಡಿದ್ದಾರೆ. ನಿಫಾ ವೈರಸ್ ಹೇಗೆ ಹರಡುತ್ತದೆ..? ಇದರ ಲಕ್ಷಣಗಳೇನು..? ಇದಕ್ಕೆ ಹೇಗೆ ಮದ್ದು ಮಾಡಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಈ ಬಗ್ಗೆ ತಿಳಿಯೋಣ...

Nipah Virus : ಕಾಸರಗೋಡು : ನಿಫಾಗೆ ವಿಶೇಷ ನಿಗಾ ವಹಿಸಿದ ಆರೋಗ್ಯ ಇಲಾಖೆ

Kasaragod News : ಕೇರಳ ರಾಜ್ಯದಲ್ಲಿ ಮತ್ತೆ ಡೆಡ್ಲಿ ನಿಫಾ ವೈರಸ್ ತಾಂಡವವಾಡುತ್ತಿದೆ. ಇದೀಗ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ಸೋಂಕು ದೃಢಪಟ್ಟ ಹಿನ್ನಲೆ ಕಾಸರಗೋಡು ಜಿಲ್ಲೆಯಲ್ಲೂ ವಿಶೇಷ ನಿಗಾವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ. ರಾಮದಾಸ್ ಮಾಹಿತಿ ನೀಡಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತು ಸಭೆ ನಡೆಸಿ ಜಿಲ್ಲೆಯಲ್ಲಿ ಆತಂಕ ಪಡುವ ಯಾವುದೇ ತುರ್ತು ಪರಿಸ್ಥಿತಿ...

Nipah Virus : ನಿಫಾ ವೈರಸ್ ಲಕ್ಷಣಗಳೇನು, ಮುಂಜಾಗ್ರತೆ ಹೇಗೆ..?!

Health News : ಕೇರಳದಲ್ಲಿ ಮತ್ತೆ ಕಾಡಲಾರಂಭಿಸಿದೆ. ಇತ್ತೀಚೆಗೆ ನಿಫಾ ವೈರಸ್ ನಿಂದಾಗಿ ಕೇರಳದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಕೂಡಾ ನಡೆದಿದೆ. ನಿಫಾ ವೈರಸ್ ಪ್ರಾಣಿಗಳಿಂದ ಬರುವ ರೋಗ ಎಂದು ಹೇಳಲಾಗುತ್ತಿದೆ. ನಿಫಾ ವೈರಸ್ ನಿಂದ ಶೇಕಡಾ 70 ರಷ್ಟು ಜನ ಸಾಯುತ್ತಾರೆ ಅನ್ನೋ ಹೇಳಿಕೆ ಕೂಡಾ ಇದೆ. ಹಾಗಿದ್ರೆ ಈ ವೈರಸ್ ಲಕ್ಷಣಗಳೇನು...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img