Thursday, April 2, 2026

#Nippani MLA Shashikala jolly

Women Reservation: ನಿಪ್ಪಾಣಿಯಲ್ಲಿ ಬಿಜೆಪಿ ಕಾರ್ಯಕರ್ತೆಯರ ಮಹಿಳಾ ಮೀಸಲಾತಿ ಸಂಭ್ರಮಾಚರಣೆ..!

ನಿಪ್ಪಾಣಿ: ಗಣೇಶ ಹಬ್ಬದ ದಿನ ಮಾನ್ಯ ಪ್ರಧಾನಿಮಂತ್ರಿಗಳು ಮಹಿಳಾ ಮೀಸಲಾತಿ ಅಂಗಿಕಾರ ಹಿನ್ನೆಲೆ ದೇಶಾದ್ಯಂತ ಮಹಿಳೆಯರು ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ ಬೆಳಗಾವಿಯ ನಿಪ್ಪಾಣಿಯಲ್ಲಿ ಬಿಜೆಪಿ ಕಾರ್ಯಕರ್ತೆಯರು ವಿಜಯೋತ್ಸವ ಆಚರಿಸಿದರು. ನಿಪ್ಪಾಣಿ ತಾಲೂಕಿನಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ  ಪಟಾಕಿ ಸಿಡಿಸಿ ಕಾರ್ಯಕರ್ತರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ನಂತರ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img