Bangalore news
ಬಿಜೆಪಿ ಪಾಳಯದಲ್ಲಿ ಕಳೆದ ಎರಡು ವರ್ಷಗಳಿಂದ ಸ್ವಜನಪಕ್ಷಪಾತ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ನಿರಾಣಿ,ಮತ್ತು ಮಜಿ ಸಚಿಮ ಯೋಗಿಶ್ವರ್ ಸೇರಿ ಹಲವು ನಾಯಕರು ವಯಸ್ಸಿನ ನೆಪ ಹೇಳಿ ಕಡೇಗೂ ಅವರನ್ನು ಮುಖ್ಯಮಂತ್ರಿ ಹುದ್ದೆ ಕಸಿದುಕೊಂಡರು. ಇಬ್ಬರ ಜಗಳದಲ್ಲಿ ಮೂರನೆಯವನಿಗೆ ಲಾಭ ಎನ್ನುವಂತೆ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...