Monday, March 30, 2026

Niranjana matt

ವಿವೇಕಾನಂದರು ಉಳಿದಿದ್ದ ನಿರಂಜನ ಮಠವನ್ನು ಉಳಿಸಿ..!

www.karnatakatv.net :ಗುಂಡ್ಲುಪೇಟೆ: ಎನ್‌ಟಿಎಂ ಶಾಲೆ ಕೆಡವಿ ಸ್ವಾಮಿ ವಿವೇಕಾನಂದ ಸ್ಮಾರಕ ನಿರ್ಮಿಸುವ ಶ್ರೀರಾಮಕೃಷ್ಣ ಆಶ್ರಮದ ನಿರ್ಧಾರಕ್ಕೆ ಇದೀಗ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ ವ್ಯಕ್ತಪಡಿಸಿದ್ದು, ವಿವೇಕಾನಂದರು ಉಳಿದಿದ್ದರು ಎನ್ನಲಾದ ನಿರಂಜನ ಮಠವನ್ನೂ ಉಳಿಸಿ ಸ್ಮಾರಕ ನಿರ್ಮಿಸುವಂತೆ ಒತ್ತಾಯಿಸಿದೆ. ಮಠದ ಉಳಿವಿಗೆ ಹೋರಾಟದ ಕುರಿತು ಪಟ್ಟಣದ ಸೋಮೇಶ್ವರ  ಕಲಾಮಂದಿರದಲ್ಲಿ ನಡೆದ ಸಭೆಯಲ್ಲಿ ಹೇಳಿಕೆ ನೀಡಿರುವ ವೀರಶೈವ...
- Advertisement -spot_img

Latest News

ಕೃಷ್ಣನ ಬಗ್ಗೆ ಮಾತನಾಡಿ ಟ್ರೋಲ್ ಆದ ರುದ್ರಾಕ್ಷಿ ಮಾರಾಟಗಾರ್ತಿ ಮೋನಾಲಿಸಾ..

Movie News: ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ಫೇಮಸ್ ಆಗಿದ್ದ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶವೂ ಸಿಕ್ಕಿತ್ತು. ಬಳಿಕ ಆಕೆ ತನ್ನ ಮುಸ್ಲಿ ಪ್ರಿಯಕರನ...
- Advertisement -spot_img