Friday, August 14, 2026

Niranjana matt

ವಿವೇಕಾನಂದರು ಉಳಿದಿದ್ದ ನಿರಂಜನ ಮಠವನ್ನು ಉಳಿಸಿ..!

www.karnatakatv.net :ಗುಂಡ್ಲುಪೇಟೆ: ಎನ್‌ಟಿಎಂ ಶಾಲೆ ಕೆಡವಿ ಸ್ವಾಮಿ ವಿವೇಕಾನಂದ ಸ್ಮಾರಕ ನಿರ್ಮಿಸುವ ಶ್ರೀರಾಮಕೃಷ್ಣ ಆಶ್ರಮದ ನಿರ್ಧಾರಕ್ಕೆ ಇದೀಗ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ ವ್ಯಕ್ತಪಡಿಸಿದ್ದು, ವಿವೇಕಾನಂದರು ಉಳಿದಿದ್ದರು ಎನ್ನಲಾದ ನಿರಂಜನ ಮಠವನ್ನೂ ಉಳಿಸಿ ಸ್ಮಾರಕ ನಿರ್ಮಿಸುವಂತೆ ಒತ್ತಾಯಿಸಿದೆ. ಮಠದ ಉಳಿವಿಗೆ ಹೋರಾಟದ ಕುರಿತು ಪಟ್ಟಣದ ಸೋಮೇಶ್ವರ  ಕಲಾಮಂದಿರದಲ್ಲಿ ನಡೆದ ಸಭೆಯಲ್ಲಿ ಹೇಳಿಕೆ ನೀಡಿರುವ ವೀರಶೈವ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img