Wednesday, June 17, 2026

niranjanananda puri swamiji

ಸಿದ್ದರಾಮಯ್ಯ ಇನ್ನೂ ‘ಬಲಗಡೆ ಹೂ’ ನೀಡಿಲ್ಲ!

ರಾಣೆಬೆನ್ನೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣದ ಉದ್ದೇಶದಿಂದ 46 ಎಕರೆ ಜಮೀನು ಖರೀದಿಸಿದ್ದರೂ, ರಾಜ್ಯ ಸರ್ಕಾರದಿಂದ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಯಾವುದೇ ಸ್ಪಂದನೆ ಇಲ್ಲ ಎಂದು ಕಾಗಿನೆಲೆ ಪೀಠದ ನಿರಂಜನಾನಂದ ಪುರಿ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶ್ರೀಗಳು ರಾಣೆಬೆನ್ನೂರಿನಲ್ಲಿ ಕಾಲೇಜು ಕಟ್ಟುವ ದಿಟ್ಟ ಯೋಜನೆಗೆ ಮುಂದಾಗಿದ್ದಾರೆ. ಜಮೀನನ್ನು ಖರೀದಿಸಿದಾಗ 12 ಲಕ್ಷ ರೂ. ಬೆಲೆಯಿತ್ತು. ಈಗ ಆ...

ಕಬ್ಜ ಶೂಟಿಂಗ್ ಸೆಟ್ ಗೆ ಭೇಟಿ ಕೊಟ್ಟ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ರಿಯಲ್ ಸ್ಟಾರ್ ಉಪೇಂದ್ರ

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು‌ ಕಾಂಬಿನೇಷನ್ ಕಬ್ಜ ಸಿನಿಮಾದ ಶೂಟಿಂಗ್ ಸದ್ಯ ಬೆಂಗಳೂರಿನ ಮಿನರ್ವಾ ಮಿಲ್ ನಲ್ಲಿ ನಡೆಯುತ್ತಿದೆ. ಈ ವೇಳೆ ಶೂಟಿಂಗ್ ಸೆಟ್ ಗೆ ನಿರಂಜನಾನಂದಪುರಿ ಸ್ವಾಮೀಗಳು ಹಾಗೂ ಈಶ್ವರಾನಂದಪುರಿ ಜಗದ್ಗುರು ಸ್ವಾಮೀಜಿ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಸ್ವಾಮೀಜಿಗಳಿಂದ ನಟ ಉಪೇಂದ್ರ ಹಾಗೂ ಇಡೀ ಚಿತ್ರತಂಡದವರಿಗೆ ಆಶೀರ್ವಾದ ಪಡೆದಿದ್ದಾರೆ. ಅಂದಹಾಗೇ ಈಗಾಗ್ಲೇ 40%...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img