ಫೋರ್ಬ್ಸ್ ಮ್ಯಾಗಜಿನ್ 2025ರ ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತದ ಅತ್ಯಂತ ಪ್ರಭಾವಿ ಮಹಿಳೆಯಾಗಿ ಅಗ್ರಸ್ಥಾನ ಪಡೆದಿದ್ದಾರೆ.
ಭಾರತದಿಂದ ಈ ಪಟ್ಟಿಯಲ್ಲಿ ಮೂವರು ಮಹಿಳೆಯರು ಸ್ಥಾನ ಪಡೆದುಕೊಂಡಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 24ನೇ ಸ್ಥಾನ, HCL ಟೆಕ್ನಾಲಜೀಸ್ CEO ರೋಶನಿ...
ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಹಗುರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆಯರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಮಹಿಳಾ ಸದಸ್ಯೆಯರು, ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಭಾರತೀಯ...
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಅವರು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಈ ಭೇಟಿಯ ವೇಳೆ ನಿರ್ಮಲಾ...
ದೇಶದ ಪ್ರಮುಖ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸಮೂಹದಲ್ಲಿ ಅಧಿಕಾರದ ಕಿತ್ತಾಟ ತೀವ್ರ ರೂಪ ಪಡೆದಿದೆ. ಟಾಟಾ ಟ್ರಸ್ಟ್ನಲ್ಲಿ ನೊಯೆಲ್ ಟಾಟಾ ಮತ್ತು ಮೆಹ್ಲಿ ಮಿಸ್ತ್ರಿ ಬಣಗಳ ನಡುವೆ ಸಿಡಿಲುಂಟಾಗಿದೆ. ಈ ಭಿನ್ನಮತದ ಪರಿಣಾಮವಾಗಿ ಟಾಟಾ ಸನ್ಸ್ ನಿರ್ದೇಶಕರ ನೇಮಕಾತಿ ವಿಚಾರದಲ್ಲಿ ಗಂಭೀರ ಅಸ್ಥಿರತೆ ಉಂಟಾಗಿದೆ. ವಿಷಯದ ಗಂಭೀರತೆಯನ್ನು ಅರಿತ ಕೇಂದ್ರ ಸರ್ಕಾರ ಇದೀಗ...
ಕೇಂದ್ರದಿAದ ಮಹತ್ವದ ಘೋಷಣೆಯಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆಗಳು ನಾಳೆಯಿಂದ ಭಾರೀ ಇಳಿಕೆಯಾಗಲಿವೆ. ಮಾತ್ರವಲ್ಲ ಅಡುಗೆ ಅನಿಲ ದರ ಕೂಡ ೨೦೦ ರುಪಾಯಿ ಇಳಿಕೆಯ ಗುಡ್ನ್ಯೂಸ್ ಕೇಂದ್ರ ಸರ್ಕಾರ ಕೊಟ್ಟಿದೆ. ಪಂಚರಾಜ್ಯಗಳ ಚುನಾವಣೆ ನಂತರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಗ್ಯಾಸ್ ಸಿಲಿಂಡರ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಎರಿಕೆಯಿಂದ ಜನರು ತತ್ತರಿಸಿದ್ರು. ಈಗ ಸರ್ಕಾರ...
ಬೆಂಗಳೂರಿನ (Bengaluru) ಜಿಕೆವಿಕೆಯಲ್ಲಿ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (13th Bengaluru International Film Festival) ಮುಖ್ಯಮಂತ್ರಿ ಬೊಮ್ಮಾಯಿ ಅವರು ಇಂದು (ಮಾರ್ಚ್ 3) ಸಂಜೆ ಚಾಲನೆ ನೀಡಿದ್ದಾರೆ. ಈ ಬಾರಿ 55 ದೇಶಗಳ 200ಕ್ಕೂ ಅಧಿಕ ಸಿನಿಮಾಗಳು ಪ್ರದರ್ಶನ ಕಾಣುತ್ತಿವೆ. ಬೆಂಗಳೂರಿನ ಒರಾಯನ್ ಮಾಲ್ನಲ್ಲಿರುವ ಪಿವಿಆರ್ನಲ್ಲಿ ಈ ಸಿನಿಮೋತ್ಸವ ನಡೆಯಲಿದೆ. ಎಲ್ಲಾ ಸಿನಿಮಾಗಳು ಇಲ್ಲಿಯೇ ಪ್ರದರ್ಶನ...
ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಿ ಫೆಬ್ರವರಿ 1 ರಂದು ಮಂಡನೆಯಾಗಲಿದೆ. ಎಂದು ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ. ಸಂಸತ್ತಿನ ಎರಡನೇ ಭಾಗವು ಸಹ ಮಾರ್ಚ್ 14 ರಂದು ಪ್ರಾರಂಭವಾಗಿ ಏಪ್ರಿಲ್ 8 ರವರೆಗೆ ಇರುತ್ತದೆ. ಬಜೆಟ್ ಅಧಿವೇಶನಕ್ಕಾಗಿ ಜನವರಿ 31 ರಂದು ಸಭೆ ನಡೆಯಲಿದೆ. ಬಜೆಟ್ ಮಂಡನೆಯನ್ನು ಹಣಕಾಸು ಸಚಿವೆ ನಿರ್ಮಲಾ...
ನವದೆಹಲಿ: ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆ ನಡೆಸಬೇಕೆಂಬ ಒತ್ತಾಯಕ್ಕೆ ಕಡೆಗೂ ಕೇಂದ್ರ ಮಣಿದಿದೆ.
ಪ್ರದೇಶಿಕ ಗ್ರಾಮೀಣ ಬ್ಯಾಂಕ್ ಗಳ ನೇಮಕಾತಿಗಾಗಿ ಐಬಿಪಿಎಸ್ ನಡೆಸುವ ಪರೀಕ್ಷೆಯನ್ನು ಇನ್ನು ಮುಂದೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಿದೆ. ಹೀಗಾಗಿ ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳಾದ ಕನ್ನಡ, ತೆಲುಗು, ತಮಿಳು, ಮಳಯಾಳಂ, ಮರಾಠಿ, ಬೆಂಗಾಳಿ,...
ಬುಧವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಧರಿಸಿದ್ದ ಕವಚಗಳ ಮೇಲೆ ಭಾರತೀಯ ಸೇನಾ ಪಡೆಯ ಮುದ್ರೆ ವಿವಾದಕ್ಕೆ ಕಾರಣವಾಗಿರೋ ಮಧ್ಯೆಯೇ, ಮಹೀ ಪರ ಮಾಜಿ ರಕ್ಷಣಾ ಸಚಿವೆ ಬ್ಯಾಟಿಂಗ್ ಮಾಡಿದ್ದಾರೆ.
ದ.ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಧರಿಸಿದ್ದ ತಮ್ಮ ಹಸಿರು ಗ್ಲೌಸ್ ಮೇಲೆ ಸೇನಾ ಮುದ್ರೆ ಕ್ಯಾಮರಾದಲ್ಲಿ ಕಾಣಿಸಿಕೊಂಡಿತ್ತು. ಇದು ಭಾರತೀಯರ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...