ಕೇಂದ್ರದಿAದ ಮಹತ್ವದ ಘೋಷಣೆಯಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆಗಳು ನಾಳೆಯಿಂದ ಭಾರೀ ಇಳಿಕೆಯಾಗಲಿವೆ. ಮಾತ್ರವಲ್ಲ ಅಡುಗೆ ಅನಿಲ ದರ ಕೂಡ ೨೦೦ ರುಪಾಯಿ ಇಳಿಕೆಯ ಗುಡ್ನ್ಯೂಸ್ ಕೇಂದ್ರ ಸರ್ಕಾರ ಕೊಟ್ಟಿದೆ. ಪಂಚರಾಜ್ಯಗಳ ಚುನಾವಣೆ ನಂತರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಗ್ಯಾಸ್ ಸಿಲಿಂಡರ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಎರಿಕೆಯಿಂದ ಜನರು ತತ್ತರಿಸಿದ್ರು. ಈಗ ಸರ್ಕಾರ...
ಬೆಂಗಳೂರಿನ (Bengaluru) ಜಿಕೆವಿಕೆಯಲ್ಲಿ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (13th Bengaluru International Film Festival) ಮುಖ್ಯಮಂತ್ರಿ ಬೊಮ್ಮಾಯಿ ಅವರು ಇಂದು (ಮಾರ್ಚ್ 3) ಸಂಜೆ ಚಾಲನೆ ನೀಡಿದ್ದಾರೆ. ಈ ಬಾರಿ 55 ದೇಶಗಳ 200ಕ್ಕೂ ಅಧಿಕ ಸಿನಿಮಾಗಳು ಪ್ರದರ್ಶನ ಕಾಣುತ್ತಿವೆ. ಬೆಂಗಳೂರಿನ ಒರಾಯನ್ ಮಾಲ್ನಲ್ಲಿರುವ ಪಿವಿಆರ್ನಲ್ಲಿ ಈ ಸಿನಿಮೋತ್ಸವ ನಡೆಯಲಿದೆ. ಎಲ್ಲಾ ಸಿನಿಮಾಗಳು ಇಲ್ಲಿಯೇ ಪ್ರದರ್ಶನ...
ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಿ ಫೆಬ್ರವರಿ 1 ರಂದು ಮಂಡನೆಯಾಗಲಿದೆ. ಎಂದು ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ. ಸಂಸತ್ತಿನ ಎರಡನೇ ಭಾಗವು ಸಹ ಮಾರ್ಚ್ 14 ರಂದು ಪ್ರಾರಂಭವಾಗಿ ಏಪ್ರಿಲ್ 8 ರವರೆಗೆ ಇರುತ್ತದೆ. ಬಜೆಟ್ ಅಧಿವೇಶನಕ್ಕಾಗಿ ಜನವರಿ 31 ರಂದು ಸಭೆ ನಡೆಯಲಿದೆ. ಬಜೆಟ್ ಮಂಡನೆಯನ್ನು ಹಣಕಾಸು ಸಚಿವೆ ನಿರ್ಮಲಾ...
ನವದೆಹಲಿ: ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆ ನಡೆಸಬೇಕೆಂಬ ಒತ್ತಾಯಕ್ಕೆ ಕಡೆಗೂ ಕೇಂದ್ರ ಮಣಿದಿದೆ.
ಪ್ರದೇಶಿಕ ಗ್ರಾಮೀಣ ಬ್ಯಾಂಕ್ ಗಳ ನೇಮಕಾತಿಗಾಗಿ ಐಬಿಪಿಎಸ್ ನಡೆಸುವ ಪರೀಕ್ಷೆಯನ್ನು ಇನ್ನು ಮುಂದೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಿದೆ. ಹೀಗಾಗಿ ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳಾದ ಕನ್ನಡ, ತೆಲುಗು, ತಮಿಳು, ಮಳಯಾಳಂ, ಮರಾಠಿ, ಬೆಂಗಾಳಿ,...
ಬುಧವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಧರಿಸಿದ್ದ ಕವಚಗಳ ಮೇಲೆ ಭಾರತೀಯ ಸೇನಾ ಪಡೆಯ ಮುದ್ರೆ ವಿವಾದಕ್ಕೆ ಕಾರಣವಾಗಿರೋ ಮಧ್ಯೆಯೇ, ಮಹೀ ಪರ ಮಾಜಿ ರಕ್ಷಣಾ ಸಚಿವೆ ಬ್ಯಾಟಿಂಗ್ ಮಾಡಿದ್ದಾರೆ.
ದ.ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಧರಿಸಿದ್ದ ತಮ್ಮ ಹಸಿರು ಗ್ಲೌಸ್ ಮೇಲೆ ಸೇನಾ ಮುದ್ರೆ ಕ್ಯಾಮರಾದಲ್ಲಿ ಕಾಣಿಸಿಕೊಂಡಿತ್ತು. ಇದು ಭಾರತೀಯರ...