Monday, November 17, 2025

nirmalanada swamy

ಆದಿಚುಂಚನಗಿರಿ ಶ್ರೀಗಳ ವಿರುದ್ದ ಅವಹೇಳನಕಾರಿ ಹೇಳಿಕೆ- ಅಡ್ಡಾದಿಡ್ಡಿ ನಾಲಿಗೆ ಹರಿಬಿಟ್ಟ ಅಡ್ಡಂಡ ಕಾರ್ಯಪ್ಪ

 ಮಂಡ್ಯ: ಆದಿ ಚುಂಚನಗಿರಿ ಮಠದ ಪೀಠಾಧಿಪತಿಯಾಗಿರುವ ಶ್ರೀ ನಿರ್ಮಾಲಾನಂದ ಸ್ವಾಮಿಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ  ಅಡ್ಡಂಡ ಕಾರ್ಯಪ್ಪನವರ ವಿರುದ್ದ ಅವರ ಭಕ್ತಮಂಡಳಿಗಳು ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಮತ್ತು ಸ್ವಾಭಿಮಾನಿ ಒಕ್ಕಲಿಗರ ವೇದಿಕೆಯವರು ಶ್ರೀಗಳೀಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಗ್ಗೆ ಮತ್ತು ಅವರ ವರ್ತನೆ ವಿರುದ್ದ  ವೇದಿಕೆಯವರು ಕಾರ್ಯಪ್ಪ ವಿರುದ್ದ ಆಕ್ರೋಶಗೋಂಡು ಪ್ರತಿಭಟನೆ ಕೈಗೊಂಡಿದ್ದಾರೆ. ವಿವಿಧ ಜನಪರ...

ನಾಡಗೀತೆಗೆ ಅವಮಾನ,ಶೀಘ್ರವೇ ಸೂಕ್ತ ತೀರ್ಮಾನಕ್ಕೆ ಅಸ್ತು – ಮುಖ್ಯಮಂತ್ರಿ

ಬೆಂಗಳೂರು: ಕುವೆಂಪು ವಿರಚಿತ ನಾಡಗೀತೆಯನ್ನು ತಿರುಚಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಬೇಡಿಕೆ ಕುರಿತು ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ 'ನಿರ್ಮಲಾನಂದನಾಥ ಶ್ರೀಗಳು ಕುವೆಂಪು ಅವರಿಗೆ ಸಂಬಂಧಿಸಿದಂತೆ ಗಂಭೀರವಾದ ವಿಚಾರವನ್ನು ಮುಂದಿಟ್ಟಿದ್ದಾರೆ. ಆ ಕುರಿತು ಶಿಕ್ಷಣ ಸಚಿವರ...
- Advertisement -spot_img

Latest News

ಚಾರ್ಲಿ ಚಾಪ್ಲೀನ್ ಇಷ್ಟ: ಕಾಲೆಳೆದು ಕಾಮಿಡಿ ಮಾಡಲ್ಲ! : Mahantesh Hiremath Podcast

Sandalwood: ಅರಸಯ್ಯನ ಪ್ರೇಮ ಪ್ರಸಂಗ ಸಿನಿಮಾ ನಟ ಮಹಾಂತೇಷ್ ಅವರು ತಮ್ಮ ನೆಚ್ಚಿನ ಹಾಸ್ಯನಟ ಯಾರು ಅಂದಾಗ ಚಾರ್ಲಿ ಚಾಪ್ಲಿನ್ ಎಂದಿದ್ದಾರೆ. ಯಾಕೆ ಅವರೇ ಎಂದಿದ್ದಕ್ಕೂ...
- Advertisement -spot_img