ಮಂಡ್ಯ:
ಆದಿ ಚುಂಚನಗಿರಿ ಮಠದ ಪೀಠಾಧಿಪತಿಯಾಗಿರುವ ಶ್ರೀ ನಿರ್ಮಾಲಾನಂದ ಸ್ವಾಮಿಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅಡ್ಡಂಡ ಕಾರ್ಯಪ್ಪನವರ ವಿರುದ್ದ ಅವರ ಭಕ್ತಮಂಡಳಿಗಳು ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಮತ್ತು ಸ್ವಾಭಿಮಾನಿ ಒಕ್ಕಲಿಗರ ವೇದಿಕೆಯವರು ಶ್ರೀಗಳೀಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಗ್ಗೆ ಮತ್ತು ಅವರ ವರ್ತನೆ ವಿರುದ್ದ ವೇದಿಕೆಯವರು ಕಾರ್ಯಪ್ಪ ವಿರುದ್ದ ಆಕ್ರೋಶಗೋಂಡು ಪ್ರತಿಭಟನೆ ಕೈಗೊಂಡಿದ್ದಾರೆ.
ವಿವಿಧ ಜನಪರ...
ಬೆಂಗಳೂರು: ಕುವೆಂಪು ವಿರಚಿತ ನಾಡಗೀತೆಯನ್ನು ತಿರುಚಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಬೇಡಿಕೆ ಕುರಿತು ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ 'ನಿರ್ಮಲಾನಂದನಾಥ ಶ್ರೀಗಳು ಕುವೆಂಪು ಅವರಿಗೆ ಸಂಬಂಧಿಸಿದಂತೆ ಗಂಭೀರವಾದ ವಿಚಾರವನ್ನು ಮುಂದಿಟ್ಟಿದ್ದಾರೆ. ಆ ಕುರಿತು ಶಿಕ್ಷಣ ಸಚಿವರ...
ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಭಾರೀ ಪ್ರಮಾಣದ ಮಾದಕ ವಸ್ತುಗಳನ್ನು DRI ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ಗಳನ್ನು...