Thursday, August 20, 2026

Nithesh Purushottham

ಪುತ್ರನಿಗೆ ಟಿಕೆಟ್ ನೀಡಿ ಕಾಂಗ್ರೆಸ್ ಶಾಸಕನನ್ನು ಸೆಳೆದ ಬಿಜೆಪಿ..!?

ಬೆಂಗಳೂರು: ಪುತ್ರನಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಶಾಸಕ ಎಂಟಿಬಿ ನಾಗರಾಜ್ ರನ್ನು ಬಿಜೆಪಿ ಸೆಳೆದಿದ್ದು, ಈ ಕಾರಣಕ್ಕಾಗಿಯೇ ಎಂಟಿಬಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ವಿರುದ್ಧ ಆಗ್ಗಾಗ್ಗೆ ತಮ್ಮ ಅಸಮಾಧಾನ ಹೊರಹಾಕುತ್ತಿದ್ದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆಗೆ ಕಾರಣ ಇದೀಗ ಬಯಲಾಗಿದೆ. ತಮ್ಮ ಪುತ್ರ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img