ಬಿಹಾರದ ಸಿಎಂ ನಿತೀಶ್ ಕುಮಾರ್ ವೇದಿಕೆಯಲ್ಲೇ ಎಡವಟ್ಟು ಮಾಡಿದ್ದು, ನೇಮಕಾತಿ ಪತ್ರ ಸ್ವೀಕರಿಸಲು ಬಂದಿದ್ದ ವಿದ್ಯಾರ್ಥಿನಿಯ ಹಿಜಬ್ ತೆಗೆಯಲು ಯತ್ನಿಸಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವೀಡಿಯೋ ವೈರಲ್ ಆಗಿದ್ದು, ವಿರೋಧ ವ್ಯಕ್ತವಾಗಿದೆ.
ನೂತನವಾಗಿ ನೇಮವಾಗಿರುವ ಆಯುಷ್ ವೈದ್ಯರಿಗೆ ನೇಮಕಾತಿ ಪತ್ರ ನೀಡುವ ಕಾರ್ಯಕ್ರಮ ಇದ್ದು, ಈ ಕಾರ್ಯಕ್ರಮದಲ್ಲಿ ಓರ್ವ ಮುಸ್ಲಿಂ ಯುವತಿ ಹಿಜಬ್ ಧರಿಸಿ...
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಜಯಗಳಿಸಿದ ಹಿನ್ನೆಲೆ, ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ಅನುಮೋದನೆ ದೊರೆಯಿತು. ನವೆಂಬರ್ 19ರಂದು ಅಧಿಕೃತವಾಗಿ ವಿಧಾನಸಭೆ ವಿಸರ್ಜಿಸಲಾಗುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಪತ್ರ ಸಲ್ಲಿಸಿದ್ದಾರೆ. ಇದರಿಂದ ಹೊಸ ಸರ್ಕಾರ ರಚನೆ ಪ್ರಕ್ರಿಯೆ ವೇಗ ಪಡೆದುಕೊಂಡಿದೆ.
ಈ ನಡುವೆ,...
ಬಿಹಾರ ವಿಧಾನಸಭೆಯಲ್ಲಿ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ನವೆಂಬರ್ 20ರಂದು ಹೊಸ ಸಚಿವ ಸಂಪುಟ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪಾಟ್ನಾದ ಗಾಂಧಿ ಮೈದಾನದಲ್ಲಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೋಮವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸಚಿವ ಸಂಪುಟದ ಅಂತಿಮ ಸಭೆ ನಡೆಸಿ, ವಿಧಾನಸಭೆ...
ಬಿಹಾರ ವಿಧಾನಸಭಾ ಚುನಾವಣೆಯ ಮೆಗಾ ಫಲಿತಾಂಶಕ್ಕೆ ಇನ್ನು ಕೆಲವು ಗಂಟೆಗಳಷ್ಟೇ ಬಾಕಿ ಇದೆ. 2025ರ ಜಿದ್ದಾಜಿದ್ದಿನ ಅಖಾಡ ಇದೀಗ ಅಂತಿಮ ಹಂತ ತಲುಪಿದೆ. ಈಗ ಉಳಿದಿರೋದು ಒಂದೇ. ನಾಳೆ ಯಾರು ಮ್ಯಾಜಿಕ್ ನಂಬರ್ 122 ತಲುಪುತ್ತಾರೆ ಅನ್ನೋದು.
ಈ ಬಾರಿ ಸಿಎಂ ನಿತೀಶ್ ಕುಮಾರ್ ನೇತೃತ್ವದ NDA ಮೈತ್ರಿಕೂಟ ಮತ್ತು RJDಯ ತೇಜಸ್ವಿ ಯಾದವ್ ಅವರ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಹಾರದಲ್ಲಿ ಎನ್ಡಿಎ ಮೈತ್ರಿಕೂಟದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಖಚಿತಪಡಿಸಿದ್ದಾರೆ.
ಖಾಸಗಿ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಅಮಿತ್ ಶಾ ಮಾತನಾಡಿದ್ದಾರೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ನಿರ್ಧಾರವನ್ನು ಚುನಾವಣೆಯ ನಂತರ...
New Delhi Political News: ನವದೆಹಲಿ: “ದೇಶದಲ್ಲಿ ಹೆಣ್ಣುಮಕ್ಕಳು ಶಿಕ್ಷಣ ಪಡೆದರೆ ಜನಸಂಖ್ಯೆ ನಿಯಂತ್ರಣವಾಗುತ್ತದೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಸೇರಿ ಹಲವು ಪಕ್ಷಗಳ ನಾಯಕರು ನಿತೀಶ್ ಕುಮಾರ್ ಹೇಳಿಕೆಯನ್ನು ಖಂಡಿಸಿದ್ದಾರೆ. ಇದರ ಬೆನ್ನಲ್ಲೇ, ನಿತೀಶ್ ಕುಮಾರ್ ಅವರು ಕ್ಷಮೆಯಾಚಿಸಬೇಕು ಎಂದು ರಾಷ್ಟ್ರೀಯ...
Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...