Friday, June 20, 2025

Nithish Kumar

ಸ್ತ್ರೀಯರು ಕಲಿತರೆ ಜನಸಂಖ್ಯೆ ನಿಯಂತ್ರಣ: ನಿತೀಶ್‌ ಕ್ಷಮೆಯಾಚನೆಗೆ ಪಟ್ಟು

New Delhi Political News: ನವದೆಹಲಿ: “ದೇಶದಲ್ಲಿ ಹೆಣ್ಣುಮಕ್ಕಳು ಶಿಕ್ಷಣ ಪಡೆದರೆ ಜನಸಂಖ್ಯೆ ನಿಯಂತ್ರಣವಾಗುತ್ತದೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (Nitish Kumar) ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಸೇರಿ ಹಲವು ಪಕ್ಷಗಳ ನಾಯಕರು ನಿತೀಶ್‌ ಕುಮಾರ್‌ ಹೇಳಿಕೆಯನ್ನು ಖಂಡಿಸಿದ್ದಾರೆ. ಇದರ ಬೆನ್ನಲ್ಲೇ, ನಿತೀಶ್‌ ಕುಮಾರ್‌ ಅವರು ಕ್ಷಮೆಯಾಚಿಸಬೇಕು ಎಂದು ರಾಷ್ಟ್ರೀಯ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img