Saturday, September 5, 2026

Nitin gadkari

ಗಡ್ಕರಿ ರಾಜಕೀಯಕ್ಕೆ ನಿವೃತ್ತಿ? ಬಿಜೆಪಿಯಲ್ಲಿ ಸಂಚಲನ!

ಸಾರ್ವಜನಿಕ ಜೀವನ ಮತ್ತು ರಾಜಕೀಯ ಜವಾಬ್ದಾರಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನೀಡಿರುವ ಅಚ್ಚರಿಯ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಹಾಗೂ ಸಂಚಲನಕ್ಕೆ ಕಾರಣವಾಗಿದೆ. ನಾಗ್ಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮುಕ್ತವಾಗಿ ಮಾತನಾಡಿದ ನಿತಿನ್ ಗಡ್ಕರಿ, 'ನಾನು ಮೊದಲಿನಂತೆ ಇನ್ನು ಮುಂದೆ ಹೆಚ್ಚು ಕೆಲಸ ಮಾಡಲು ಸಾಧ್ಯವಿಲ್ಲ. ಈಗ ಜವಾಬ್ದಾರಿಗಳನ್ನು...

ದೆಹಲಿಯಲ್ಲಿ 2 ದಿನ ಇದ್ರೆ ಅಲರ್ಜಿ ಫಿಕ್ಸ್: ಗಡ್ಕರಿ

ವಾಯುಮಾಲಿನ್ಯ ಭೀಕರ ಪ್ರಮಾಣಕ್ಕೆ ತಲುಪುತ್ತಿರುವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. “ನಾನು ದೆಹಲಿಯಲ್ಲಿ ಮಾತ್ರ ಎರಡು ದಿನ ಇದ್ದರೆ ಸಾಕು, ನನಗೆ ಅಲರ್ಜಿ ಸಮಸ್ಯೆ ಕಾಣಿಸುತ್ತದೆ” ಎಂದು ಹೇಳಿದ್ದು, ಅಲ್ಲಿನ ವಾಯುಮಾಲಿನ್ಯದ ತೀವ್ರತೆಯನ್ನು ತಿಳಿಸಿದ್ದಾರೆ. ಇಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ಗಡ್ಕರಿ ಮಾತನಾಡಿದ್ದಾರೆ. ದೆಹಲಿಯ ವಾಯುಮಾಲಿನ್ಯಕ್ಕೆ ವಾಹನಗಳು...

ಟೋಲ್‌ನಲ್ಲಿ ಎಐ (AI) ಕ್ರಾಂತಿ!

ದೇಶದಾದ್ಯಂತ ಬಹುಪಥ ಮುಕ್ತ ಹರಿವು ಟೋಲ್ ವ್ಯವಸ್ಥೆ ಹಾಗೂ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಹೆದ್ದಾರಿ ನಿರ್ವಹಣಾ ತಂತ್ರಜ್ಞಾನವನ್ನು 2026ರ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಈ ನೂತನ ವ್ಯವಸ್ಥೆ ಜಾರಿಗೆ ಬಂದ ನಂತರ ಟೋಲ್ ಪ್ಲಾಜಾಗಳಲ್ಲಿ...

ನನ್ನ ಮನವಿಗೆ ಗಡ್ಕರಿ ಸಮ್ಮತಿಸಿದ್ರು : ಆದ್ರೆ ಬಿಜೆಪಿಯವ್ರು ಒತ್ತಡ ಹಾಕಿದ್ರು ; ಸೇತುವೆ ರಾಜಕಾರಣಕ್ಕೆ ಸಿಎಂ ಆಕ್ರೋಶ!

ಬೆಂಗಳೂರು : ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆ ಲೋಕಾಪರ್ಣೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಅಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು...

ಆರು ದಶಕದ ಕನಸು ನನಸಾಗ್ತಿದೆ : BSY, ಬದಲಿಗೆ ಈ ಹೆಸರುಗಳನ್ನು ಇಡಬಹುದು ಎಂದ ರಾಘವೇಂದ್ರ

ಬೆಂಗಳೂರು : ಸಿಗಂದೂರು ಸೇತುವೆಗೆ ರಾಣಿ ಚೆನ್ನಬೈರಾದೇವಿ, ಕೆಳದಿ ರಾಣಿ ಚೆನ್ನಮ್ಮಾಜಿ, ಶರಾವತಿ ಸೇತುವೆ, ಅಂಬಾರಗೋಡ್ಲು-ಕಳಸವಳ್ಳಿ ಸೇರಿದಂತೆ ಇನ್ನಿತರ ಹೆಸರನ್ನು ಇಡುವ ಚರ್ಚೆಗಳು ನಡೆಯುತ್ತಿವೆ. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಹೆಸರನ್ನಿಡುವಂತೆ ನ್ಯಾಯಾಲಯದ ಮೆಟ್ಟಿಲೂ ಏರಿದ್ದಾರೆ. ಹೀಗಿರುವಾಗ ಸೇತುವೆಗೆ ನಾಮಕರಣ ಮಾಡುವಾಗ ಅದ್ದರದ್ದೆ ಕೆಲವು ನಿಯಮಗಳಿರುತ್ತವೆ. ಅವುಗಳ ಬಗ್ಗೆಯೂ ಗಮನಹರಿಸಬೇಕಾಗುತ್ತದೆ ಎಂದು...

BSY ಸಾಕಷ್ಟು ಶ್ರಮಿಸಿದ್ದಾರೆ, ಸಿಗಂದೂರು ಸೇತುವೆಗೆ ಮಾಜಿ CM ಹೆಸರಿಡಿ ; ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರ ಹೆಸರನ್ನು ನೂತನವಾಗಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆಗೆ ನಾಮಕರಣ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಅರ್ಜಿದಾರರೊಬ್ಬರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಸೇತುವೆಯು ಆಕರ್ಷಕವಾಗಿದ್ದು,...

ಸಚಿವ ನಿತಿನ್‌ ಗಡ್ಕರಿ ಭೇಟಿಯಾದ ಸಿದ್ದರಾಮಯ್ಯ, ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು . ರಾಜ್ಯದಲ್ಲಿ ಬೆಳಗಾವಿ –...

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಆಗಮಿಸಲಿರುವ ನಿತಿನ್ ಗಡ್ಕರಿ

ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಜನವರಿ 5 ರಂದು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಆಗಮಿಸಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ವಿಧಾನ ಪರಿಷತ್ತಿಗೆ ಮಾಹಿತಿ ನೀಡಿದರು. ಅತಿಯಾದ ಮಳೆಯಿಂದಾಗಿ, ಮಳೆ ನೀರು ಚರಂಡಿಗಳ ಒತ್ತುವರಿ, ಹೂಳು ಮತ್ತು ಅವಶೇಷಗಳನ್ನು ತೆಗೆಯದಿರುವುದು ಇತ್ತೀಚೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಭಾಗಗಳಲ್ಲಿ...

ಭಾರತದಲ್ಲಿ ರಸ್ತೆ ಮೂಲಸೌಕರ್ಯವು 2024 ರ ವೇಳೆಗೆ ಯುಎಸ್ಎ ಗುಣಮಟ್ಟಕ್ಕೆ ಸಮನಾಗಿರುತ್ತದೆ: ನಿತಿನ್ ಗಡ್ಕರಿ

ನವದೆಹಲಿ: 2024ರ ಅಂತ್ಯದ ಮೊದಲು ಭಾರತದಲ್ಲಿ ರಸ್ತೆ ಮೂಲಸೌಕರ್ಯವು ಅಮೇರಿಕಾದ ರಸ್ತೆಯ ಗುಣಮಟ್ಟಕ್ಕೆ ಸಮನಾಗಿರುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದರು. ದೆಹಲಿಯಲ್ಲಿ ನಡೆದ 95ನೇ ಎಫ್‌ಐಸಿಸಿಐ ವಾರ್ಷಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಭಾರತದಲ್ಲಿನ ರಸ್ತೆ ಮೂಲಸೌಕರ್ಯಗಳ ಕುರಿತು ಪ್ರತಿಕ್ರಿಯಿಸಿದರು. ದಸರಾ ಆನೆ...

ಪಿ ಎಂ ಗತಿಶಕ್ತಿ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಿ ಎಂ ಬಸವರಾಜ ಬೊಮ್ಮಾಯಿಯವರು ಭಾಗಿ

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು. ಪಿ ಎಂ ಗತಿಶಕ್ತಿ ಯೋಜನೆಯ ದಕ್ಷಿಣ ವಲಯದೆ ಸಮ್ಮೇಳನದಲ್ಲಿ ವಿಡಿಯೋವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದರು.ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ದಕ್ಷಿಣ ವಲಯದ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು . https://youtu.be/oxMWqTCkS1I
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img