ಬೆಂಗಳೂರು : ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆ ಲೋಕಾಪರ್ಣೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಅಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು...
ಬೆಂಗಳೂರು : ಸಿಗಂದೂರು ಸೇತುವೆಗೆ ರಾಣಿ ಚೆನ್ನಬೈರಾದೇವಿ, ಕೆಳದಿ ರಾಣಿ ಚೆನ್ನಮ್ಮಾಜಿ, ಶರಾವತಿ ಸೇತುವೆ, ಅಂಬಾರಗೋಡ್ಲು-ಕಳಸವಳ್ಳಿ ಸೇರಿದಂತೆ ಇನ್ನಿತರ ಹೆಸರನ್ನು ಇಡುವ ಚರ್ಚೆಗಳು ನಡೆಯುತ್ತಿವೆ. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನಿಡುವಂತೆ ನ್ಯಾಯಾಲಯದ ಮೆಟ್ಟಿಲೂ ಏರಿದ್ದಾರೆ. ಹೀಗಿರುವಾಗ ಸೇತುವೆಗೆ ನಾಮಕರಣ ಮಾಡುವಾಗ ಅದ್ದರದ್ದೆ ಕೆಲವು ನಿಯಮಗಳಿರುತ್ತವೆ. ಅವುಗಳ ಬಗ್ಗೆಯೂ ಗಮನಹರಿಸಬೇಕಾಗುತ್ತದೆ ಎಂದು...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನೂತನವಾಗಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆಗೆ ನಾಮಕರಣ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಅರ್ಜಿದಾರರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಸೇತುವೆಯು ಆಕರ್ಷಕವಾಗಿದ್ದು,...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು .
ರಾಜ್ಯದಲ್ಲಿ ಬೆಳಗಾವಿ –...
ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಜನವರಿ 5 ರಂದು ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಪರಿಶೀಲನೆಗೆ ಆಗಮಿಸಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ವಿಧಾನ ಪರಿಷತ್ತಿಗೆ ಮಾಹಿತಿ ನೀಡಿದರು. ಅತಿಯಾದ ಮಳೆಯಿಂದಾಗಿ, ಮಳೆ ನೀರು ಚರಂಡಿಗಳ ಒತ್ತುವರಿ, ಹೂಳು ಮತ್ತು ಅವಶೇಷಗಳನ್ನು ತೆಗೆಯದಿರುವುದು ಇತ್ತೀಚೆಗೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯ ಭಾಗಗಳಲ್ಲಿ...
ನವದೆಹಲಿ: 2024ರ ಅಂತ್ಯದ ಮೊದಲು ಭಾರತದಲ್ಲಿ ರಸ್ತೆ ಮೂಲಸೌಕರ್ಯವು ಅಮೇರಿಕಾದ ರಸ್ತೆಯ ಗುಣಮಟ್ಟಕ್ಕೆ ಸಮನಾಗಿರುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದರು. ದೆಹಲಿಯಲ್ಲಿ ನಡೆದ 95ನೇ ಎಫ್ಐಸಿಸಿಐ ವಾರ್ಷಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಭಾರತದಲ್ಲಿನ ರಸ್ತೆ ಮೂಲಸೌಕರ್ಯಗಳ ಕುರಿತು ಪ್ರತಿಕ್ರಿಯಿಸಿದರು.
ದಸರಾ ಆನೆ...
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು. ಪಿ ಎಂ ಗತಿಶಕ್ತಿ ಯೋಜನೆಯ ದಕ್ಷಿಣ ವಲಯದೆ ಸಮ್ಮೇಳನದಲ್ಲಿ ವಿಡಿಯೋವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದರು.ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ದಕ್ಷಿಣ ವಲಯದ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು .
https://youtu.be/oxMWqTCkS1I
www.karnatakatv.net: ಲಡಾಕ್ ನ ಕಾರ್ಗಿಲ್ ಜಿಲ್ಲೆಯಲ್ಲಿನ ಏಷ್ಯಾದ ಅತಿ ಉದ್ದದ ಜೋಜಿಲಾ ಸುರಂಗ ಮಾರ್ಗಕ್ಕೆ 2300 ಕೋಟಿ ರೂ ವೆಚ್ಚವಾಗಿದ್ದು ಅದನ್ನು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರೆ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿದರು.
ಚಳಿಗಾಲದ ಹಿಮಪಾತದ ಸಂದರ್ಭದಲ್ಲಿ ಶ್ರೀನಗರ- ಲೇಹ್ ಲಡಾಖ್ ಹೆದ್ದಾರಿ ಈ ಸುರಂಗ ಮಾರ್ಗದಿಂದ ಬಂದ್ ಆಗುವುದಿಲ್ಲ. ವರ್ಷಪೂರ್ತಿ...
www.karnatakatv.net :ದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ನಂತಹ 50 ಸಂಸ್ಥೆಗಳು ಮತ್ತು 200 ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಅಂತ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ,
ನಗರದ ಕೊರೊನಾ ವಾರಿಯರ್ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ದಿ ವಲಯದ...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...