Thursday, August 21, 2025

nitish kumar

ಬೆಂಕಿಯ ಜೊತೆ ಆಟ ಬೇಡ : ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್‌ ವಾರ್ನ್!

ಬೆಂಗಳೂರು : ಚುನಾವಣಾ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿದೆ. ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರಕ್ಕೆ ಆಯೋಗ ಬಂದಿದೆ. ಆದರೆ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಆರ್‌ಜೆಡಿ, ಕಾಂಗ್ರೆಸ್ ಸೇರಿದಂತೆ ಇತರ ವಿಪಕ್ಷಗಳು ಖಂಡಿಸಿವೆ.‌ ಈಗಾಗಲೇ ಎಸ್‌ಐಆರ್‌ ವಿಶೇಷ ತೀವ್ರ ಪರಿಷ್ಕರಣೆಯನ್ನು ಕೈ ಬಿಡಬೇಕೆಂದು...

ಬಿಹಾರ ಎಲೆಕ್ಷನ್ ಫೈಟ್‌ ; 65‌ ಲಕ್ಷ ನಕಲಿ ವೋಟರ್ಸ್‌ : ಚುನಾವಣಾ ಆಯೋಗದ ಶಾಕಿಂಗ್‌ ಮಾಹಿತಿ

ಬೆಂಗಳೂರು : ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗ ಬಿಹಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಸಿದೆ. ಈಗಾಗಲೇ ಮೊದಲ ಹಂತದ ಪರಿಷ್ಕರಣಾ ಕಾರ್ಯ ಮುಕ್ತಾಯಗೊಂಡಿದ್ದು, 65.2 ಲಕ್ಷ ಮತದಾರರು ಅನರ್ಹ ಎಂದು ಪತ್ತೆ ಹಚ್ಚಲಾಗಿದೆ. ಈ ಎಲ್ಲ ಮತದಾರರನ್ನು...

ಧಂಖರ್ ಬಳಿಕ ನಿತೀಶ್ ಆಗ್ತಾರಾ ಉಪರಾಷ್ಟ್ರಪತಿ? ಏನಿದು ಬಿಹಾರದಲ್ಲಿ ಬಿಜೆಪಿ ಸಿಎಂಗಾಗಿ ಮೋದಿ ಮಹಾ ಪ್ಲ್ಯಾನ್?

ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರು ಅನಾರೋಗ್ಯದ ಕಾರಣಕ್ಕೆ ತಮ್ಮ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅವರ ನಂತರ ಆ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ದೇಶಾದ್ಯಂತ ಬಿರುಗಾಳಿಯಂತೆ ಹಬ್ಬಿರುವ ಧನ್‌ಕರ್ ರಾಜೀನಾಮೆ ಸುದ್ದಿಯು ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಈ ನಡುವೆಯೇ ರಾಜಕೀಯವಾಗಿ ಪ್ರಬಲವಾಗಿರುವ ಬಿಹಾರ...

ಮೊದಲು ವಿರೋಧಿಸಿದ್ರು, ಈಗ ಅನುಷ್ಠಾನಗೊಲಿಸುತ್ತಿದ್ದಾರೆ : ಬಿಹಾರ ಗ್ಯಾರಂಟಿಗಳ ವಿರುದ್ಧ ಸಚಿವ ಲಾಡ್ ಕಿಡಿ

ಬೆಂಗಳೂರು : ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ವಿರೋಧಿಸಿ ಈಗ ಆ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು, ಬಿಹಾರದಲ್ಲಿ ಚುನಾವಣೆಗೂ ಮುನ್ನವೇ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ವಿರೋಧಿಸಿದವರೇ ಈಗ ಅವುಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ. ಬಿಜೆಪಿಯವರು ತಾವು ಅಧಿಕಾರಕ್ಕೆ...

ಬಿಹಾರ ರಣ- ಕಣ, ನಿತೀಶ್ ಜಾಣತನ : ಮಹಿಳಾ ಮೀಸಲಾತಿ ಬೆನ್ನಲ್ಲೇ ಜನರಿಗೆ ಇನ್ನೊಂದು ಗುಡ್‌ ನ್ಯೂಸ್!

ಬೆಂಗಳೂರು : ವಿಧಾನಸಭಾ ಚುನಾವಣೆಗೆ ಸಿದ್ಧವಾಗುತ್ತಿರುವ ಬಿಹಾರದಲ್ಲಿ ಮತ್ತೊಮ್ಮೆ ಗದ್ದುಗೆ ಹಿಡಿಯುವುದಕ್ಕಾಗಿ ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿವೆ. ಮತದಾರರನ್ನು ತಮ್ಮತ್ತ ಸೆಳೆಯವ ನಿಟ್ಟನಲ್ಲಿ ಒಂದೊಂದಾಗಿ ಗ್ಯಾರಂಟಿಗಳನ್ನು ಘೋಷಿಸುತ್ತಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 35ರಷ್ಟು ಮೀಸಲಾತಿಯನ್ನು ನಿತೀಶ್‌ ಕುಮಾರ್‌ ಸರ್ಕಾರ ಘೋಷಿಸಿತ್ತು. ಅದೇ ರೀತಿಯಾದ ಇನ್ನೊಂದು ಗುಡ್‌...

ಮೋದಿ, ನಿತೀಶ್‌ ಜೋಡಿ ಅಭಿವೃದ್ದಿಗಲ್ಲ, ಕೇವಲ ಕುರ್ಚಿಗೆ : ಬಕ್ಸಾರ್‌ನಲ್ಲಿ ಅಬ್ಬರಿಸಿದ ಖರ್ಗೆ 

ನವದೆಹಲಿ : ಬಿಹಾರದಲ್ಲಿ ಕೆಲವೇ ತಿಂಗಳುಗಳಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಈಗಿನಿಂದಲೇ ತಮ್ಮ ತಯಾತಿ ಶರುಮಾಡಿಕೊಂಡಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಬಿಹಾರಕ್ಕೆ ಬೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಪಕ್ಷಗಳ ವಿರುದ್ಧ ಅಬ್ಬರಿಸುವ ಮೂಲಕ ತಮ್ಮ ಚುನಾವಣಾ ರಣ ಕಹಳೆ ಮೊಳಗಿಸಿದ್ದರು. ಇನ್ನೂ ಇದೀಗ ಕಾಂಗ್ರೆಸ್‌...

Waqf Bill Row: ವಕ್ಫ್ ತಿದ್ದುಪಡಿ ಮಸೂದೆಗೆ NDA ಮಿತ್ರಪಕ್ಷಗಳಿಂದಲೇ ಆಕ್ಷೇಪ.. ಟಿಡಿಪಿ, ಎಲ್‌ಜೆಪಿ ಬಳಿಕ ನಿತೀಶ್​ ವಿರೋಧ?

ನವದೆಹಲಿ: ವಕ್ಫ್ ಮಂಡಳಿಯ ಆಸ್ತಿಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದ ರೂಪಿಸಿರುವ ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill) ವಿಚಾರದಲ್ಲಿ ಬಿಜೆಪಿಗೆ ಈಗ ಮತ್ತೊಂದು ಹಿನ್ನಡೆಯಾಗಿದೆ. ಎನ್‌ಡಿಎ (NDA) ಸರ್ಕಾರದ ಮಿತ್ರ ಪಕ್ಷಗಳಲ್ಲಿ ಒಂದಾಗಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು (JDU) ವಕ್ಫ್​ ವಿಧೇಯಕದ ಕುರಿತು ಆಕ್ಷೇಪ ವ್ಯಕ್ತಪಡಿಸಿದೆ. https://youtu.be/g10TQZRBZQA?si=uMmK9_t7M5nHtMNR   ಈಗಾಗಲೇ ಲೋಕ...

Bihar : ನಿತೀಶ್ ನಿರ್ಧಾರಕ್ಕೆ ಹೈಕೋರ್ಟ್ ತಡೆ

ಪರಿಶಷ್ಟ ಜಾತಿ, ಪರಿಶಷ್ಟ ಪಂಗಡ ಮತ್ತು ಬುಡಕಟ್ಟು ಜನಾಂಗದವರಿಗೆ ಶಿಕ್ಷಣ ಸಂಸ್ಥೆ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಶೇ.50 ರಿಂದ 65ಕ್ಕೆ ಹೆಚ್ಚಿಸಿರುವ ಬಿಹಾರ ಸರ್ಕಾರದ ನಿರ್ಧಾರವನ್ನು ಪಟ್ನಾ ಹೈಕೋರ್ಟ್ ತಳ್ಳಿ ಹಾಕಿದೆ. ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಹಾರ ವಿಧಾನಸಭೆಯು ಕಳೆದ ವರ್ಷ ನವೆಂಬರ್​​ನಲ್ಲಿ ಬಿಹಾರದ ಹುದ್ದೆಗಳು ಮತ್ತು ಸೇವೆಗಳಲ್ಲಿನ ಖಾಲಿ ಹುದ್ದೆಗಳ ತಿದ್ದುಪಡಿ...

9ನೇಯ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

Patna Political News: ಇಂಡಿಯಾ ಮೈತ್ರಿ ಕೂಡ ಬಿಟ್ಟು ಬಿಜೆಪಿ ಜೊತೆ ಕೈಜೋಡಿಸಿರುವ ನಿತೀಶ್ ಕುಮಾರ್, 9ನೇಯ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಲವು ದಿನಗಳಿಂದ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಬಿಜೆಪಿ ಕಡೆಯಿಂದ ಮತ್ತೆ ಸಿಎಂ ಆಗ್ತಾರೆ ಅಂತಾ ಹೇಳಲಾಗುತ್ತಿತ್ತು. ಇಂದು ಬೆಳಿಗ್ಗೆ ನಿತೀಶ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು,...

ಹೊಸ ಬಿಹಾರ ನಿರ್ಮಾಣದಲ್ಲಿ ನಿತೀಶ್​ ಕುಮಾರ್​ ಪಾತ್ರ ಶ್ಲಾಘನೀಯ: ಮೋದಿ

ಹೊಸ ಭಾರತ ಹಾಗೂ ಹೊಸ ಬಿಹಾರ ನಿರ್ಮಾಣದಲ್ಲಿ ನಿತೀಶ್​ ಕುಮಾರ್​ಪಾತ್ರ ಪ್ರಮುಖವಾದದ್ದು. ಬಿಹಾರದಲ್ಲಿ ನಿತೀಶ್​ ಎನ್​ಡಿಎದ ಮುಖ್ಯ ಗುರುತಾಗಿ ನಿಂತಿದ್ದಾರೆ ಅಂತಾ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಬಿಹಾರ ಅಭಿವೃದ್ಧಿ ವಿಚಾರದಲ್ಲಿ ಬಹಳ ಹಿಂದಿತ್ತು. ಇದಕ್ಕೆ ಬಿಹಾರದಲ್ಲಿ ಇಷ್ಟು ವರ್ಷಗಳಿಂದ ಇದ್ದ ರಾಜಕೀಯ ಬಿಕ್ಕಟ್ಟೇ ಕಾರಣ ಅಂತಾ ಪ್ರಧಾನಿ ಬೇಸರ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img