Sunday, June 14, 2026

Nitish Kumar JDU

ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ರಾಜೀನಾಮೆ – ನ.20 ಗಾಂಧಿಮೈದಾನದಲ್ಲಿ ಪದಗ್ರಹಣ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯಗಳಿಸಿದ ಹಿನ್ನೆಲೆ, ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ಅನುಮೋದನೆ ದೊರೆಯಿತು. ನವೆಂಬರ್ 19ರಂದು ಅಧಿಕೃತವಾಗಿ ವಿಧಾನಸಭೆ ವಿಸರ್ಜಿಸಲಾಗುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಪತ್ರ ಸಲ್ಲಿಸಿದ್ದಾರೆ. ಇದರಿಂದ ಹೊಸ ಸರ್ಕಾರ ರಚನೆ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಈ ನಡುವೆ,...

NDAಗೆ ಗೆಲುವಿನ ಮುನ್ಸೂಚನೆ ಆದರೂ ಅತಂತ್ರದ ಭಯ?

ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಕ್ಸಿಟ್‌ ಪೋಲ್‌ ಭವಿಷ್ಯವಾಣಿಗಳು ಬಿಡುಗಡೆಯಾಗಿವೆ. ಇಲ್ಲಿಯವರೆಗೆ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಹಾರದಲ್ಲಿ, NDA ಸರ್ಕಾರದ ಪುನರಾವರ್ತನೆಯನ್ನು ಊಹಿಸಿವೆ. ಇದೇ ಸಂದರ್ಭದಲ್ಲಿ, News18 ಮೆಗಾ ನಿರ್ಗಮನ ಸಮೀಕ್ಷೆಯು ಈಗ ಪ್ರದೇಶವಾರು ಡೇಟಾವನ್ನು ಬಿಡುಗಡೆ ಮಾಡಿದೆ. NDA ವಿವಿಧ ಪ್ರದೇಶಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಆದರೆ ಮಹಾ ಮೈತ್ರಿಕೂಟ ಕೂಡ ಕೆಲವು ಪ್ರದೇಶಗಳಲ್ಲಿ ಮುನ್ನಡೆ...

JDUಗೆ ತೀವ್ರ ಆಘಾತ, RJDಗೆ ಬಲ: ಬಿಹಾರ ರಾಜಕಾರಣದಲ್ಲಿ ಭಾರಿ ಬದಲಾವಣೆ

ಬಿಹಾರದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮೊದಲು ರಾಜ್ಯ ರಾಜಕಾರಣದಲ್ಲಿ ಭಾರಿ ಕದಲಾಟ ಕಂಡುಬಂದಿದೆ. ಪುರ್ನಿಯಾ ಕ್ಷೇತ್ರದ ಮಾಜಿ ಸಂಸದ ಸಂತೋಷ್ ಕುಶ್ವಾಹ ಸೇರಿದಂತೆ ಹಲವು ಪ್ರಮುಖ ನಾಯಕರು ಇಂದು RJD ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಮಾಜಿ ಸಂಸದ ಸಂತೋಷ್ ಕುಶ್ವಾಹ ಎರಡು ಬಾರಿ ಪುರ್ನಿಯಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಅವರ RJDಗೆ ಸೇರ್ಪಡೆಯಿಂದ ಬಿಹಾರದ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img