Saturday, May 2, 2026

Nitturu village news

ಜೂಜಾಟದ ಅಡ್ಡೆ ಮೇಲೆ ಖಾಕಿ ರೈಡ್! ಸೀಜ್ ಆಯ್ತು ಕಂತೆ ಕಂತೆ ನೋಟು!

ಮಂಡ್ಯ ಜಿಲ್ಲೆಯ ಹಲಗೂರು ವ್ಯಾಪ್ತಿಯ ನಿಟ್ಟೂರು ಸಮೀಪದ ಪ್ರದೇಶದಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಹಲಗೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದವರನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಪಣಕ್ಕೆ ಇಟ್ಟಿದ್ದ ಸುಮಾರು ₹29 ಸಾವಿರ ನಗದನ್ನು ಪೊಲೀಸರು...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img