ಮಲಯಾಳಂನಲ್ಲಿ ಮೊದಲ ಸಿನಿಮಾ ನಿರ್ದೇಶನಕ್ಕೆ ಸಜ್ಜಾದ ನಿರ್ದೇಶಕನನ್ನು ಪೊಲೀಸರು, ಸಿನಿಮಾ ಸೆಟ್ಟಿನಿಂದಲೇ ಬಂಧಿಸಿ ಕರೆದೊಯ್ದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮಲಯಾಳಂನ ಪ್ರೇಮಂ ಖ್ಯಾತಿಯ ನಟ ನಿವಿನ್ ಪೌಲಿ ಮತ್ತು ಮಂಜು ವಾರಿಯರ್ ನಟನೆಯ ಪಡುವೆಟ್ಟು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ, ಡೈರೆಕ್ಟರ್ ಕೃಷ್ಣರನ್ನ, ಈ ಸಿನಿಮಾ ಸೆಟ್ಗೆ ಬಂದು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಹಿಳೆಯೊಬ್ಬರು...
ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ...