Friday, July 4, 2025

nivin pouly

ಅತ್ಯಾಚಾರ ಆರೋಪ, ಉದಯೋನ್ಮುಖ ನಿರ್ದೇಶಕನ ಬಂಧನ..

ಮಲಯಾಳಂನಲ್ಲಿ ಮೊದಲ ಸಿನಿಮಾ ನಿರ್ದೇಶನಕ್ಕೆ ಸಜ್ಜಾದ ನಿರ್ದೇಶಕನನ್ನು ಪೊಲೀಸರು, ಸಿನಿಮಾ ಸೆಟ್ಟಿನಿಂದಲೇ ಬಂಧಿಸಿ ಕರೆದೊಯ್ದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮಲಯಾಳಂನ ಪ್ರೇಮಂ ಖ್ಯಾತಿಯ ನಟ ನಿವಿನ್ ಪೌಲಿ ಮತ್ತು ಮಂಜು ವಾರಿಯರ್ ನಟನೆಯ ಪಡುವೆಟ್ಟು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ, ಡೈರೆಕ್ಟರ್ ಕೃಷ್ಣರನ್ನ, ಈ ಸಿನಿಮಾ ಸೆಟ್‌ಗೆ ಬಂದು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಿಳೆಯೊಬ್ಬರು...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img