Friday, November 14, 2025

nkarnataka news

ರಾಜಕಾಲುವೆ ಒತ್ತುವರಿ : ಬೆಂಗಳೂರಿಗರಿಗೆ ಬಿಬಿಎಂಪಿ ಶಾಕ್…!

Banglore News: ಕಾಂಗ್ರೆಸ್ ಬಿಟ್ಟ ಬಾಣ ಇದೀಗ ಆಡಳಿತ ಪಕ್ಷದಲ್ಲಿ  ಬಿಸಿ ಮುಟ್ಟಿಸಿದಂತಾಗಿದೆ. ರಾಜಕಾಲುವೆ ಒತ್ತುವರಿ ವಿಚಾರವಾಗಿ ರಾಜ್ಯದಲ್ಲಿ ಎರಡು ಪಕ್ಷಗಳ ನಡುವೆ ವಗ್ವಾದಗಳಿಗೆ ಕಾರಣವಾಗಿತ್ತು. ಇದೀಗ ಬೆಳಗ್ಗಿನಿಂದಲೇ  ರಾಜಕಾಲುವೆ ಮೇಲೆ ಇದ್ದಂತಹ ಕಟ್ಟಡಗಳನ್ನೆಲ್ಲಾ ಬಿಬಿಎಂಪಿ ಯವರು ಧರೆಗುರುಳಿಸಿದ್ದಾರೆ. ಅನೇಕರಿಗೆ  ಬೆಳಗ್ಗಿನಿಂದಲೇ  ಜೆಸಿಬಿ ಸ್ವರಗಳು ಅಲಾರಾಂ ಗಳಾಗಿತ್ತು. ಚಿನ್ನಪ್ಪನ ಹಳ್ಳಿ  ಕೆರೆಯಿಂದ ಹೋಗುವ ರಾಜ ಕಾಳುವೆ ...

ಸಾಕು ನಾಯಿಗೂ ಸೀಮಂತ ಭಾಗ್ಯ…!’

Manglore News: ಮಂಗಳೂರಿನಲ್ಲಿ ಸಾಕು ನಾಯಿಗೆ ಸೀಮಂತ ಮಾಡಿರೋ   ವಿಶೇಷ ಘಟನೆ  ನಡೆದಿದೆ. ಹೌದು ಮಂಗಳೂರಿನ  ಗುರುಪುರ ಕೈಕಂಬದ ಮಂಜುಳ ಹಾಗು  ಭಾಸ್ಕರ್ ಎಂಬುವವರ ಪುತ್ರಿ ಸುಶ್ಮಿತಾ ಸಾಲ್ಯಾನ್ ಪ್ರಾಣಿ ಪ್ರಿಯೆ. ಈಕೆ ಮನೆಯಲ್ಲಿ ಸಾಕಿದ ತನ್ನ ಮುದ್ದಿನ ನಾಯಿಗೆ ಸೀಮಂತ ಕಾರ್ಯ ನೆರವೇರಿಸಿದ್ದಾರೆ. ಒಂದೂವರೆ ವರ್ಷದ ಶ್ಯಾಡೋ ನಾಮಾಂಕಿತದ ನಾಯಿಗೆ ಹಸಿರು ಬಳೆ  ಕುಂಕುಮ...
- Advertisement -spot_img

Latest News

ಗೋಲ್ಡ್ ರೇಟ್ ದಿಢೀರ್ ಕುಸಿತ, ಗ್ರಾಹಕರಿಗೆ ‘ಗೋಲ್ಡನ್’ ಕೊಡುಗೆ!

ದೇಶದ ಪ್ರಮುಖ ನಗರಗಳಲ್ಲಿ ಗೋಲ್ಡ್ ರೇಟ್ ದಿಢೀರನೆ ಕುಸಿದಿದ್ದು, ಬಂಗಾರ ಖರೀದಿ ಮಾಡಲು ಇದು ಅತ್ಯುತ್ತಮ ದಿನ ಎನ್ನಲಾಗುತ್ತಿದೆ. ಹಬ್ಬ–ಹರಿದಿನಗಳ ಈ ಸಮಯದಲ್ಲಿ ಚಿನ್ನದ ಬೆಲೆ...
- Advertisement -spot_img