Thursday, July 2, 2026

nlinkumar katil

ಬಿಜೆಪಿ ದಲಿತರಿಗೆ ಸ್ಥಾನಮಾನ ಕಲ್ಪಿಸಿದೆ ; ನಳಿನ್ ಕುಮಾರ್ ಕಟೀಲ್

www.karnatakatv.net : ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ, "ದಲಿತರನ್ನು ರಾಷ್ಟ್ರಪತಿ ಮಾಡುವ ಮೂಲಕ ಭಾರತೀಯ ಜನತಾ ಪಾರ್ಟಿ ದಲಿತರಿಗೆ ಸ್ಥಾನಮಾನ ಕಲ್ಪಿಸಿದೆ,'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು. ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, "ಬಿ.ಆರ್. ಅಂಬೇಡ್ಕರ್‌ಗೆ ಅತಿಹೆಚ್ಚು ಅವಮಾನ ಮಾಡಿರುವುದು ಕಾಂಗ್ರೆಸ್...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img