ದೆಹಲಿ: ಪ್ರಧಾನಿ ಮೋದಿಯವರು ಇಂದು ಭಯೋತ್ಪಾದನೆ ನಿಗ್ರಹ ಹಣಕಾಸು ಕುರಿತು ಮೂರನೇ ‘ನೋ ಮನಿ ಫಾರ್ ಟೆರರ್' (NMFT) ಸಚಿವರ ಸಮ್ಮೇಳನ ಉದ್ಘಾಟನಾ ಭಾಷಣ ಮಾಡಿದರು. ದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್ ನಲ್ಲಿ ಸಭೆ ನಡೆಯುತ್ತಿದ್ದು, 2 ದಿನದ ಕಾರ್ಯಕ್ರಮದಲ್ಲಿ 70ಕ್ಕೂ ಹೆಚ್ಚು ದೇಶಗಳು ಭಾಗವಹಿಸುವ ಸಾಧ್ಯತೆಯಿದೆ. ಬಹುಪಕ್ಷೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಫೈನಾನ್ಸ್ಇಯಲ್...
ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...