www.karnatakatv.net:ರಾಜ್ಯ:ಬೆಂಗಳೂರು- ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭದ ಕುರಿತು ಸೋಮವಾರ ತಜ್ಞರ ಸಭೆ ಕರೆಯಲಾಗಿದೆ. ಆ ನಂತರ ಶಾಲೆಗಳ ಆರಂಭದ ಕುರಿತು ತೀರ್ಮಾನಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗೂಳಿರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸೋಮವಾರ ತಜ್ಞರ ಸಭೆ ಕರೆಯಲಾಗಿದೆ.ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸುತ್ತೇವೆ,ಸದ್ಯ ವಿದ್ಯಾಗಮದ ಮೂಲಕ ಶಾಲಾ-ಚಟುವಟಿಕೆ ನಡೆಯುತ್ತಿದೆ ಎಂದ್ರು....
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...